• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಕೊಕ್ಕಡ, ಸೌತಡ್ಕಕ್ಕೆ ಭೇಟಿ

Apr 04 2024, 01:06 AM IST
ಸೌತಡ್ಕ ಸಭಾಭವನದಲ್ಲಿ ತಾಲೂಕಿನ ಸ್ವೀಪ್ ಸಮಿತಿ ವತಿಯಿಂದ ಎಲ್ಲ ಶಾಲೆಗಳು, ಅಂಗನವಾಡಿ, ಗ್ರಾಮ ಪಂಚಾಯಿತಿಗಳು, ಗ್ರಂಥಾಲಯಗಳಿಗಾಗಿ ಸಿದ್ಧಪಡಿಸಿರುವ ಪೋಸ್ಟರ್‌ ಬಿಡುಗಡೆ ಮಾಡಿ ಮತದಾರರ ಸಮಸ್ಯೆಗಳನ್ನು, ಸಂದೇಹಗಳನ್ನು ಆಲಿಸಿದರು.

ಪ್ರಜಾಸತ್ತೆ, ಬಹುತ್ವ ಉಳಿವಿಗಾಗಿ ಬಿಜೆಪಿ ಸೋಲಿಸಿ: ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿಕೆ

Apr 04 2024, 01:02 AM IST
ಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದ್ದಾರೆ.

ಪರಿಹಾರಕ್ಕಾಗಿ ಕೇಂದ್ರದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮತ್ತೊಂದು ರಾಜ್ಯ

Apr 04 2024, 01:01 AM IST
18 ಸಾವಿರ ಕೋಟಿ ರು. ಬರ ಪರಿಹಾರ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಬೆನ್ನಲ್ಲೇ, ನೆರೆ ಪರಿಹಾರ ಕೊಡಿಸುವಂತೆ ತಮಿಳುನಾಡು ಸರ್ಕಾರ ಕೂಡ ಈಗ ಸರ್ವೋಚ್ಚ ನ್ಯಾಯಾಲಯದ ಕದ ಬಡಿದಿದೆ.

ರಾಜ್ಯ ಪೊಲೀಸರ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮೆಚ್ಚುಗೆ

Apr 03 2024, 01:37 AM IST
ದೇಶದಲ್ಲಿ ಕ್ಲಿಷ್ಟ ಪ್ರಕರಣ ಭೇದಿಸುವ ಮೂಲಕ ರಾಜ್ಯ ಪೊಲೀಸರು ಉತ್ತಮ ಹೆಸರು ಪಡೆದಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹತ್ತು ತಿಂಗಳಲ್ಲಿ ರಾಜ್ಯ ಸರ್ಕಾರದ ಸಾಧನೆ ಶೂನ್ಯ: ಡಿ.ಎಸ್.ಅರುಣ್ ವಾಗ್ದಾಳಿ

Apr 03 2024, 01:32 AM IST
ಸೊರಬ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದಿಂದ ದಲಿತರ ಅನುದಾನದ ದುರ್ಬಳಕೆ: ಡಾ.ಜಾಧವ

Apr 02 2024, 01:07 AM IST
ಕಾಂಗ್ರೆಸ್ ಒಂದು ಪಕ್ಷವಾಗಿ ಉಳಿಯದೆ, ಅದು ಖರ್ಗೆ ಆ್ಯಂಡ್‌ ಲಿ. ಕಂಪನಿಯಾಗಿದೆ, ರಾಜ್ಯ ಸರಕಾರ ಚುನಾವಣೆ ಗೆಲ್ಲಲು ಗ್ಯಾರಂಟಿ ಘೋಷಿಸಿ, ಈಗ ದಲಿತರ ಅಭಿವೃದ್ದಿ ಹಣ 25 ಸಾವಿರ ಕೋಟಿ ರು. ಎಸ್‍ಸಿಪಿ ಅನುದಾನ ದುರ್ಬಳಕೆ ಮಾಡಿಕೊಂಡಿದ್ದು, ರಾಜ್ಯ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಂಸದ ಡಾ.ಉಮೇಶ ಜಾಧವ ಆರೋಪಿಸಿದರು.

ರಾಜ್ಯ ಸರ್ಕಾರದಿಂದ ದಲಿತರ ಹಣ ಗ್ಯಾರಂಟಿಗೆ ಬಳಕೆ: ಜಿಲ್ಲಾ ಬಿಜೆಪಿಯ ಹುಚ್ಚಯ್ಯ ಆರೋಪ

Apr 01 2024, 12:52 AM IST
ಎಸ್ಟಿ ಸಮುದಾಯಕ್ಕೆ ಶೇ.೨ರಷ್ಟು, ಎಸ್ಟಿ ಸಮುದಾಯಕ್ಕೆ ಶೇ.೪ರಷ್ಟು ಮೀಸಲಾತಿ ಹೆಚ್ಚಿಸಿದ್ದು, ಬಿಜೆಪಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ರದ್ದತಿಯಿಂದ ಅಲ್ಲಿನ ದಲಿತರು ಆಡಳಿತ ಸೇವೆಗಳಿಗೆ ಸೇರಲು ಸಹಾಯಕವಾಗಿದೆ. ಅವರಿಗೆ ನ್ಯಾಯಾಂಗ ಮತ್ತು ಆಡಳಿತಾತ್ಮಕ ಸೇವೆಗಳಲ್ಲಿ ಭಾಗವಹಿಸುವ ಹಕ್ಕು ದೊರಕಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ದಲಿತರಿಗೆ ಮಾಡಿಕೊಟ್ಟ ಅವಕಾಶ.

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಬಡವರ ವಿರೋಧಿ: ಬಿಎಸ್ಪಿ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ

Apr 01 2024, 12:47 AM IST
ಚನ್ನರಾಯಪಟ್ಟಣದ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ ಬಿಎಸ್ಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಬಿಎಸ್‌ಪಿ ಪಕ್ಷ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ ಉದ್ಘಾಟಿಸಿದರು. ಪಟ್ಟಣದ ಬೀದಿಗಳಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್‌ ರೋಡ್ ಶೋ ನಡೆಸಿದರು.

ರಾಮ ರಾಜ್ಯ ಬದಲು ಕಲ್ಯಾಣ ರಾಜ್ಯವಾಗಬೇಕು: ಸಾಣೆಹಳ್ಳಿಯ ಶ್ರೀ

Mar 30 2024, 12:54 AM IST
ರಾಮ ರಾಜ್ಯದ ಬದಲು ಕಲ್ಯಾಣ ರಾಜ್ಯ ನಿರ್ಮಾಣವಾಗಬೇಕು. ಹಿಂಸೆಯ ಬದಲು ಗಾಂಧಿಯ ಸತ್ಯ, ಅಹಿಂಸೆಗಳು ತತ್ವಗಳಾಗಬೇಕು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಎನ್.ಎಂ. ನಬಿ ಕಾಂಗ್ರೆಸ್ ಸೇರ್ಪಡೆ

Mar 30 2024, 12:49 AM IST
ಜೆಡಿಎಸ್‌ನಲ್ಲಿ ಎಚ್.ಡಿ. ಕುಮಾರಸ್ವಾಮಿ ಜತೆ ಅವಿನಾಭಾವ ಸಂಬಂಧ ಹೊಂದಿದ್ದ ಕೂಡ್ಲಿಗಿಯ ಮಾಜಿ ಸಚಿವ ಎನ್.ಎಂ. ನಬಿ ಹಾಗೂ ಅವರ ಪುತ್ರ ಎನ್.ಎಂ. ನೂರ್ ಅಹಮದ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 132
  • next >

More Trending News

Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved