• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋರ್ಟ್‌ನಲ್ಲಿ ಸ್ತ್ರೀಯರ ಪ್ರಾತಿನಿಧ್ಯಕ್ಕೆ ರಾಜ್ಯ ಮಾದರಿ: ಸುಪ್ರೀಂ ಸಿಜೆ ನ್ಯಾ.ಚಂದ್ರಚೂಡ್‌ ಶ್ಲಾಘನೆ

Mar 24 2024, 01:33 AM IST
ಪ್ರಕರಣಗಳ ಇತ್ಯರ್ಥ ಮತ್ತು ನ್ಯಾಯಾಧೀಶರ ಹುದ್ದೆಗಳಲ್ಲಿ ಮಹಿಳಾ ಪ್ರಾತಿನಿಧ್ಯ ನೀಡುವಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕರ್ನಾಟಕ ನ್ಯಾಯಾಂಗ ಮುಂಚೂಣಿಯಲ್ಲಿದೆ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶ್ಲಾಘಿಸಿದ್ದಾರೆ.

ರಾಜ್ಯ ನಾಯಕರೊಂದಿಗೆ ಮಾತುಕತೆಯಾಡಿ ಇತ್ಯರ್ಥ ಮಾಡಲಾಗುವುದು: ರವಿಕುಮಾರ

Mar 22 2024, 01:05 AM IST
ಸಂಸದ ಸಂಗಣ್ಣ ಕರಡಿ ಅವರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ರಾಜ್ಯ ನಾಯಕರೊಂದಿಗೆ ಸಮಯ ನಿಗದಿ ಮಾಡಿ, ಸಮಸ್ಯೆ ಇತ್ಯರ್ಥ ಮಾಡಲು ಮಾತುಕತೆ ಮಾಡಿಸಲಾಗುವುದು.

ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಅಯೋಮಯ-ಬಸವರಾಜ ಬೊಮ್ಮಾಯಿ

Mar 22 2024, 01:03 AM IST
ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಢ ಆಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಬಿಜೆಪಿಗೂ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌.ಈಶ್ವರಪ್ಪ

Mar 22 2024, 01:00 AM IST

ಯತ್ನಾಳ್, ಸಿ.ಟಿ.ರವಿ ಯಾರೂ ಇವರಿಗೆ ಲೆಕ್ಕಕ್ಕೇ ಇಲ್ಲವಾಗಿದೆ. ನಿಮಗೆ ಹಿಂದುತ್ವ ಬೇಕು, ಆದರೆ ಹಿಂದುತ್ವದ ಪರ ಇರುವವರು ಬೇಡ. ಹೀಗೆ ಹಿಂದುತ್ವದ ನಾಯಕರ ತುಳಿಯುತ್ತಾ ಹೋದರೆ ಪಕ್ಷ ಉಳಿಯುತ್ತಾ ಎಂದು  ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಿಗೆ ಸನ್ಮಾನ

Mar 21 2024, 01:07 AM IST
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಅವರನ್ನು ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಜನದ್ವನಿ ಬಿ ವೆಂಕಟೇಶ್ ಸನ್ಮಾನಿಸಿದರು.

ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ

Mar 21 2024, 01:01 AM IST
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ಹಿರಿಯರನ್ನು ವಿಶ್ವಾಸಕ್ಕೆ ಪಡೆಯದ್ದೇ ರಾಜ್ಯ ಬಿಜೆಪಿ ಭಿನ್ನಮತಕ್ಕೆ ಕಾರಣ

Mar 20 2024, 01:33 AM IST

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಲ್ಲಿ ಉದ್ಭವಿಸಿದ್ದ ಟಿಕೆಟ್ ಹಂಚಿಕೆ ಪ್ರಕ್ರಿಯೆಯಲ್ಲಿನ ಗೊಂದಲ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲೂ ಪುನರಾವರ್ತಿತಗೊಂಡಿದ್ದು, ಪಕ್ಷದ ವರಿಷ್ಠರು ರಾಜ್ಯ ನಾಯಕತ್ವವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಿರ್ಧಾರ ಕೈಗೊಳ್ಳುತ್ತಿದ್ದಾರೆ 

ರಾಜ್ಯ ಸರ್ಕಾರದಿಂದ ಮಕ್ಕಳ ಶೈಕ್ಷಣಿಕ ಭವಿಷ್ಯ ಹಾಳು: ಡಾ.ಈ.ಸಿ.ನಿಂಗರಾಜ್‌ಗೌಡ

Mar 20 2024, 01:17 AM IST
ರಾಜ್ಯದ ಸರ್ಕಾರಿ ಶಿಕ್ಷಣ ಕ್ಷೇತ್ರದಲ್ಲಿ ಕರಾಳಛಾಯೆ ಆವರಿಸಿದೆ. ಹಿಟ್ಲರ್ ಶಾಹಿ ಆಡಳಿತ ನಡೆಸುತ್ತಿರುವ ಸರ್ಕಾರ ನಿಯಮಬಾಹಿರವಾಗಿ ಪಠ್ಯಪುಸ್ತಕಗಳನ್ನು ಬದಲಾವಣೆ ಮಾಡುವ ಮೂಲಕ ಬದಲಾಗುತ್ತಿರುವ ಮೌಲ್ಯಗಳಿಗೆ ಅನುಗುಣವಾಗಿ ನವೀಕೃತ ವಿಧಾನಗಳಲ್ಲಿ ಕಲಿಯುವ ಮಕ್ಕಳ ಹಕ್ಕನ್ನು ಕಸಿದುಕೊಂಡಿದೆ.

ಹುಬ್ಬಳ್ಳಿ ಸಿದ್ಧಾರೂಢ ಮಠದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆ

Mar 20 2024, 01:17 AM IST
ಜಗದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತ್ಯುತ್ಸವದ ಅಂಗವಾಗಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಏ. ೧೦ರಿಂದ ಏ. ೧೫ರ ವರೆಗೆ ರಾಜ್ಯಮಟ್ಟದ ೯ನೇ ವರ್ಷದ ಭಜನಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ರಾಜ್ಯಮಟ್ಟದ ಭಜನಾ ಸ್ಪರ್ಧೆಯ ಅಧ್ಯಕ್ಷ, ಶ್ರೀಮಠದ ಧರ್ಮದರ್ಶಿ ಶಾಮಾನಂದ ಪೂಜೇರಿ ತಿಳಿಸಿದರು.

ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿಲ್ವಾ..?, ಹಾಗಿದ್ರೇ, ದಾಖಲಾತಿ ಪ್ರಕಟಿಸಿ

Mar 19 2024, 12:48 AM IST
ಕಾವೇರಿ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ತಮಿಳುನಾಡಿಗೆ 6 ಸಾವಿರ ಕ್ಯುಸೆಕ್ ನೀರು ಹರಿದಿದೆ. ಕಬಿನಿ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಆ ದಿನಗಳಲ್ಲಿ ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಹರಿದು ಹೋಗಿದೆ ಎಂಬುದನ್ನು ಬಿಳಿಗುಂಡ್ಲು ಜಲಮಾಪನ ಕೇಂದ್ರದಿಂದ ಮಾಹಿತಿ ಪಡೆಯಲಿ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 132
  • next >

More Trending News

Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved