• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಇಪಿ ಹಿಂಪಡೆಯಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಖಂಡನೆ

May 15 2024, 01:34 AM IST
ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ನ್ನು ಹಿಂಪಡೆದುಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹಾವೇರಿ ನಗರ ಘಟಕದ ವತಿಯಿಂದ ಮಂಗಳವಾರ ನಗರದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಎಕರೆಗೆ ರು. 3400ರಂತೆ ಹಣ ಬಿಡುಗಡೆಗೊಳಿಸದಿದ್ದರೆ ಹೋರಾಟ

May 13 2024, 12:02 AM IST
ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ರೈತರ ಪ್ರತಿ ಎಕರೆಗೆ ರು. 3400 ರಂತೆ ಹಣ ಬಿಡುಗಡೆಗೊಳಿಸದಿದ್ದರೆ ನ್ಯಾಯಾಲಯದ ಒಳಗೂ ಹಾಗೂ ಹೊರಗೂ ಹೋರಾಟ ನಡೆಸುವುದು ನಿಶ್ಚಿತ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.

ನೀತಿ ಸಂಹಿತೆ ಸಡಿಲಗೊಳಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ: ರಾಜ್ಯ ರೈತಸಂಘ

May 12 2024, 01:23 AM IST
ಈಗಾಗಲೇ ಎರಡು ತಿಂಗಳಲ್ಲಿ ನಿರ್ದಿಷ್ಟ ಸರ್ಕಾರಿ ಸೇವೆಗಳು ಲಭ್ಯವಾಗದೇ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಚುನಾವಣೆ ಮುಗಿದ ಮೇಲೆ ಬನ್ನಿ ಎಂಬ ಮಾತೇ ಮಂತ್ರವಾಗಿದೆ. ಜನಪ್ರತಿನಿದಿಗಳು , ರಾಜಕೀಯ ನಾಯಕರು ಜನಸಾಮಾನ್ಯರ ಸಂಕಷ್ಟಗಳಿಗೆ ಕಿವಿಗೂಡಲು ಸಾದ್ಯವಾಗದಷ್ಟು ಚುನಾವಣಾ ಓಡಾಟದಲ್ಲಿ ತಲ್ಲೀನರಾಗಿದ್ದಾರೆಂದು ಜನ ವಿರೋದಿ ರಾಜಕೀಯ ವ್ಯಕ್ತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಪಾಲಿನ ಬರ ಪರಿಹಾರ ವಿತರಿಸಲು ಆಗ್ರಹ

May 11 2024, 12:32 AM IST

ಕೇಂದ್ರ ಸರಕಾರ ಬಿಡುಗಡೆಗೊಳಿಸಿದ ಅನುದಾನವನ್ನು ತರಾತುರಿಯಲ್ಲಿ ವಿತರಿಸಿ, ತನ್ನ ಪಾಲಿನ ಬರ ಪರಿಹಾರವನ್ನು ವಿತರಣೆ ಮಾಡದೇ ರೈತರನ್ನು ದಾರಿ ತಪ್ಪಿಸಿದರೆ ರಾಜ್ಯ ಸರಕಾರದ ರೈತರ ನಿರೋಧಿ ನೀತಿ ವಿರುದ್ಧ ಬೀದಿಗಿಳಿದು ಹೋರಾಟ ಅನಿವಾರ್ಯ  

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಥಳಕ್ಕೆ ಭೇಟಿ

May 08 2024, 01:10 AM IST
ಯಾರ ಗಮನಕ್ಕೂ ಬಾರದೆ ಹಲವು ವರ್ಷಗಳಿಂದ ಹೆಣ್ಣು ಭ್ರೂಣಹತ್ಯೆ ನಡೆಯುತ್ತಿರುವುದು ಸಮಾಜ ತಲೆ ತಗ್ಗಿಸುವ ಕೆಲಸವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಪಕ್ಕದಲ್ಲಿ ಮತ್ತು ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಇಂತಹ ಕಾನೂನು ಬಾಹಿರ ಕೃತ್ಯ ನಡೆಯುತ್ತಿರುವುದು ಆಘಾತಕಾರಿ ವಿಷಯ. ಇದರಲ್ಲಿ ಯಾವ ಅಧಿಕಾರಿಗಳ ಕೈವಾಡವಿದೆ ಎನ್ನುವುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.

ಪ್ರತಿನಿತ್ಯ ರಾಜ್ಯ ಸರ್ತೆ ಸಾರಿಗೆ ಬಸ್‌ನಲ್ಲಿ ನೂಕುನುಗ್ಗಲು..!

May 07 2024, 01:01 AM IST
ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದಿಂದಾಗಿ ಹಣಕೊಟ್ಟು ಪ್ರಯಾಣಿಸುವವರು ಬಸ್ ಹತ್ತಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ಹತ್ತುವ ವೇಳೆ ಉಂಟಾಗುವ ನೂಕು ನುಗ್ಗಲಿನಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಈಗಾಗಲೇ ನೂರಾರು ಪ್ರಯಾಣಿಕರು ಪಿಕ್ ಪಾಕೆಟ್ ಕಳ್ಳರ ಕೈಚಳಕ್ಕಕೆ ಬಲಿಯಾಗಿದ್ದಾರೆ.

ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ: ಹಾಲಪ್ಪ ಆಚಾರ

May 06 2024, 12:35 AM IST
ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಉರುಳುವುದು ಗ್ಯಾರಂಟಿ.

ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಬಿಎಸ್‌ವೈ

May 06 2024, 12:34 AM IST
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ನಂತರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನೀರ ಮೇಲಿನ ಗುಳ್ಳೆಯಂತೆ: ಗೋವಿಂದ ಕಾರಜೋಳ

May 06 2024, 12:34 AM IST
ಕಾಂಗ್ರೆಸ್ ಗ್ಯಾರಂಟಿಯಿಂದ ಜನರು ಉದ್ದಾರ ಆಗಲು ಸಾಧ್ಯವಿಲ್ಲ. 2 ಸಾವಿರ ರು.ಗಳು ಹಾಕಿ ಜನರಿಂದ ಬೆಲೆ ಏರಿಕೆ ಮೂಲಕ ಮೂರು ಪಟ್ಟು ದುಡ್ಡು ವಸೂಲಿ ಮಾಡಲಾಗುತ್ತಿದೆ.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಅಶೋಕ್‌ ಜಯರಾಂ

May 05 2024, 02:05 AM IST
ಹಾಲಿಗೆ ಪ್ರೋತ್ಸಾಹಧನ ನೀಡಿಲ್ಲ. ಬೆಳೆಪರಿಹಾರದ ಹಣವನ್ನು ನೀಡದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಬರದಿಂದ ರೈತರ ಬದುಕು ಜರ್ಜರಿತವಾಗಿದೆ. ಜಾನುವಾರುಗಳಿಗೆ ಮೇವು-ನೀರಿಲ್ಲದಂತಾಗಿದೆ. ತೀವ್ರ ಬರಗಾಲದಿಂದ ಬದುಕಲು ಸಾಧ್ಯವಾಗದಂತಿರುವ ಜಾನುವಾರುಗಳಿಗೆ ಸಕಾಲದಲ್ಲಿ ಮೇವು ಮತ್ತು ನೀರು ಒದಗಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕಿದೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 143
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved