ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಪೂರ್ವ ಸೈನಿಕ ಪ್ರಕೋಷ್ಠ ರಾಜ್ಯ ಸಮಿತಿ ಆಗ್ರಹ
Jul 18 2024, 01:40 AM ISTದೇಶದ ಯುವ ಸಮೂಹದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆ ಜಾರಿಗೆ ತಂದಿತು. ಇದರಲ್ಲಿ ನಾಲ್ಕು ವರ್ಷದ ಅವಧಿಗೆ ಯುವಕರನ್ನು ಅಗ್ನಿ ವೀರರನ್ನಾಗಿ ಸೇನೆಗೆ ನೇಮಿಸಿಕೊಂಡು ಪ್ರತಿ 25 ರಿಂದ 45 ಸಾವಿರದವರೆಗೆ ಹಂತ ಹಂತವಾಗಿ ವೇತನ ನೀಡುವುದು ಮತ್ತು ಸೇವೆ ಪೂರ್ಣಗೊಂಡ ಬಳಿಕ 14 ಲಕ್ಷ ರು. ಹಣ ನೀಡಲಾಗುತ್ತದೆ.