• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಮಟ್ಟದ ಕಿರಿಯರ ಈಜು: ಬೆಂಗಳೂರಿನ ಅನೆಪ್ಪ ಕ್ಲಬ್‌ ವಿದ್ಯಾರ್ಥಿಗಳಿಗೆ 20 ಪದಕ

Jul 19 2024, 12:48 AM IST
ಕಡಿಮೆ ಅವಧಿಯಲ್ಲೇ ಕ್ಲಬ್‌ನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕ್ಲಬ್‌ ಪಾಲ್ಗೊಂಡ ಚೊಚ್ಚಲ ಚಾಂಪಿಯನ್‌ಶಿಪ್‌ನಲ್ಲೇ 9 ಚಿನ್ನ ಸೇರಿದಂತೆ 20 ಪದಕಗಳನ್ನು ತನ್ನದಾಗಿಸಿಕೊಂಡಿದೆ.

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ

Jul 19 2024, 12:46 AM IST
ಕಾಂಗ್ರೆಸ್ ರಾಜ್ಯ ಸರ್ಕಾರದ ಒಂದು ವರ್ಷದ ಆಡಳಿತದಲ್ಲಿ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ 187 ಕೋಟಿ ರೂ. ದುರುಪಯೋಗ ಹಗರಣದ ಆರೋಪಕ್ಕೆ ಒಳಗಾಗಿದೆ.

ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಎಸ್.ಎನ್.ಉಷಾ ಆಯ್ಕೆ

Jul 19 2024, 12:46 AM IST
ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿರುವ ಎಸ್.ಎನ್.ಉಷಾ ಅವರಿಗೆ ಜುಲೈ 23ರಂದು ಬೆಂಗಳೂರಿನ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಕಚೇರಿ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಸಸ್ತಿ ನೀಡಿ ಅಭಿನಂದಿಸಲಾಗುವುದು ಎಂದು ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ ತಿಳಿಸಿದೆ.

ಉದ್ಯೋಗ ಮೀಸಲಾತಿ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Jul 19 2024, 12:45 AM IST
ರಾಜ್ಯ ಸರ್ಕಾರ ಕನ್ನಡಿಗರ ಉದ್ಯೋಗ ಮೀಸಲಾತಿ ಹಿಂಪಡೆದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಸ್ಪಿ, ಡಿಸಿಪಿಗಳಿಗೆ ನಿತ್ಯ ಠಾಣೆ ಭೇಟಿ ಕಡ್ಡಾಯ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌

Jul 18 2024, 01:42 AM IST
ಇನ್ನು ಮುಂದೆ ರಾಜ್ಯದ ಎಲ್ಲ ಎಸ್ಪಿಗಳು, ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಪ್ರತಿ ದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್‌ ಠಾಣೆಗೆ ಭೇಟಿ ನೀಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಸೂಚನೆ ನೀಡಿದ್ದಾರೆ.

ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಪೂರ್ವ ಸೈನಿಕ ಪ್ರಕೋಷ್ಠ ರಾಜ್ಯ ಸಮಿತಿ ಆಗ್ರಹ

Jul 18 2024, 01:40 AM IST
ದೇಶದ ಯುವ ಸಮೂಹದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆ ಜಾರಿಗೆ ತಂದಿತು. ಇದರಲ್ಲಿ ನಾಲ್ಕು ವರ್ಷದ ಅವಧಿಗೆ ಯುವಕರನ್ನು ಅಗ್ನಿ ವೀರರನ್ನಾಗಿ ಸೇನೆಗೆ ನೇಮಿಸಿಕೊಂಡು ಪ್ರತಿ 25 ರಿಂದ 45 ಸಾವಿರದವರೆಗೆ ಹಂತ ಹಂತವಾಗಿ ವೇತನ ನೀಡುವುದು ಮತ್ತು ಸೇವೆ ಪೂರ್ಣಗೊಂಡ ಬಳಿಕ 14 ಲಕ್ಷ ರು. ಹಣ ನೀಡಲಾಗುತ್ತದೆ.

ಕೊಡೇಕಲ್ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಆಗ್ರಹ

Jul 18 2024, 01:31 AM IST
ಕೊಡೇಕಲ್ ಗ್ರಾಮದ ರಾಜ್ಯ ಹೆದ್ದಾರಿ ರಸ್ತೆಯನ್ನು ಅಗಲೀಕರಣಗೊಳಿಸಿ ವಿಭಜಕವನ್ನು ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಶೆಟ್ಟಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ. ಸುಶೀಲಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆಯಾಗಿ ಡಾ.ತುಂಗಳ ನೇಮಕ

Jul 17 2024, 12:57 AM IST
ಜಮಖಂಡಿ: ನಗರದ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿದ್ದ ಡಾ.ವಿಜಯಲಕ್ಷ್ಮೀ ತುಂಗಳ ಅವರನ್ನು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಜಲ ಜೀವನ್‌’ಗೆ ರಾಜ್ಯ ಹಣ ಬಿಡುಗಡೆ ಮಾಡಲಿ

Jul 16 2024, 12:32 AM IST
ಮನೆ ಮನೆಗೆ ನೀರು ಇದು ಆಡಂಬರದ ವಿಷಯವಂತೂ ಅಲ್ಲ , ಆದರೆ ಕಾಂಗ್ರೆಸ್‌ ಸರ್ಕಾರ ಬಂದಮೇಲೆ ಇದಕ್ಕೆ ಎಷ್ಟು ಕೊಟ್ಟಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಕೂಡಲೇ ರಾಜ್ಯ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕು

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

Jul 16 2024, 12:31 AM IST
ರಾಜ್ಯ ಸರ್ಕಾರವು ಕೊನೆಗೂ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಆ.1ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 159
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved