• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆಗೆ ಶೀಘ್ರ ಚಾಲನೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

Apr 12 2025, 12:51 AM IST

ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಡಿಪಿಆರ್ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಯೋಜನೆ ಪ್ರಾರಂಭವಾಗಲಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಕುರ್ಚಿ ಉಳಿಸಿಕೊಳ್ಳಲು ಸಿದ್ದು ಜಾತಿ ಗಣತಿ ದಾಳ : ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪ

Apr 12 2025, 12:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿ ದಾಳ ಪ್ರಯೋಗಿಸುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಆರೋಪಿಸಿದರು.

ರಾಜ್ಯ ಸರ್ಕಾರದ ವಿರುದ್ಧ 15ರಂದು ಛತ್ರಿ ಚಳವಳಿ

Apr 12 2025, 12:49 AM IST
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ

ಬಿಜೆಪಿ ಜನಾಕ್ರೋಶಯಾತ್ರೆ ಕೇಂದ್ರದ ವಿರುದ್ಧವೋ? : ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಲೇವಡಿ

Apr 12 2025, 12:46 AM IST
ರಾಜ್ಯ ಬಿಜೆಪಿಯವರು ತಮ್ಮದೇ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತಿದ್ದಾರೋ ಎಂಬ ಸಂಶಯ ಬರುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.

ರಾಜ್ಯ ಸರ್ಕಾರದಿಂದ ಮುಸ್ಲಿಮರ ಓಲೈಕೆ, ಹಿಂದೂಗಳಿಗೆ ಅಪಮಾನ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 11 2025, 12:38 AM IST

 ಮುಸ್ಲಿಮರನ್ನು ಓಲೈಸಲು, ಹಿಂದೂಗಳನ್ನು ಅಪಮಾನ ಮಾಡುತ್ತಿರುವ ರಾಜ್ಯ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕುವ ಶಕ್ತಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಇದೆ. ಈ ಕಾಲ ಸಮೀಪಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗುಡುಗಿದರು.

ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರ ನೇಮಕಾತಿ : ರಾಜ್ಯ ಸರ್ಕಾರಗಳ ಧೋರಣೆಗೆ ಹೈಕೋರ್ಟ್‌ ಚಾಟಿ

Apr 11 2025, 12:32 AM IST

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರ ನೇಮಕಾತಿಗೆ ಈವರೆಗೂ ಶೋಧನಾ ಸಮಿತಿಯನ್ನೇ ರಚಿಸದ ರಾಜ್ಯ ಸರ್ಕಾರಗಳ ಧೋರಣೆಯನ್ನು ಕಟು ಶಬ್ದಗಳಿಂದ ಖಂಡಿಸಿರುವ ಹೈಕೋರ್ಟ್‌ 

ಜನಾಕ್ರೋಶವೇ ರಾಜ್ಯ ಸರ್ಕಾರ ಕಿತ್ತೊಗೆಯಲಿದೆ: ಸಂಸದ ಬೊಮ್ಮಾಯಿ ಭವಿಷ್ಯ

Apr 11 2025, 12:32 AM IST
ರಾಜ್ಯ ಸರ್ಕಾರವು ಜನರ ಮೇಲೆ ಭ್ರಷ್ಟಾಚಾರದ ಹೊರೆಯನ್ನು ಹಾಕಿ, ಜನರಿಂದ ಲೂಟಿ ಮಾಡುತ್ತಿದೆ. ಇಡೀ ಕರ್ನಾಟಕದ ಜನತೆಗೆ ಜಾಗೃತಿ ಮೂಡಿಸಲು ಬಿಜೆಪಿ ಜನಾಕ್ರೋಶ ಯಾತ್ರೆಯನ್ನು ಆರಂಭಿಸಿದೆ. ಏ. 21ರಂದು ಯಾತ್ರೆ ಹಾವೇರಿಗೆ ಬರುತ್ತದೆ.

ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ

Apr 10 2025, 01:16 AM IST
ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಯಾವ ರೀತಿ ಮೋಸ ಮಾಡುತ್ತಿದೆ ಎಂಬ ವಿಷಯವನ್ನು ತಿಳಿಸುವ ಉದ್ದೇಶದಿಂದ ಈ ಹೋರಾಟ ನಾವು ಹಮ್ಮಿಕೊಂಡಿದ್ದೇವೆ.

ರಾಜ್ಯ ಮುಕ್ತ ವಿವಿಯಲ್ಲಿ ಕಾಯಂ ಸಿಬ್ಬಂದಿಯ ಕೊರತೆ

Apr 10 2025, 01:03 AM IST
ಮೈಸೂರನ್ನು ಕೇಂದ್ರ ಸ್ಥಾನವನ್ನಾಗಿ ಹೊಂದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಸುಮಾರು ಒಂದು ಲಕ್ಷ ಮಂದಿಗೆ ಉನ್ನತ ಶಿಕ್ಷಣ ನೀಡುತ್ತಿದೆ. ಆದರೆ ಕಾಯಂ ಸಿಬ್ಬಂದಿಯ ಕೊರೆತೆದೆದ್ದು ಕಾಣುತ್ತಿದೆ.

ಅಂಗವಿಕಲನ ಜೆರಾಕ್ಸ್‌ ಅಂಗಡಿಗೆ ಬದಲಿ ಸ್ಥಳಾವಕಾಶ ಕಲ್ಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Apr 09 2025, 08:46 AM IST

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕಚೇರಿಯ ಆವರಣದಲ್ಲಿ ಅಂಗವಿಕಲನೋರ್ವ ಹೊಂದಿದ್ದ ಜೆರಾಕ್ಸ್‌ ಮತ್ತು ಕಂಪ್ಯೂಟರ್‌ ಅಂಗಡಿಯನ್ನು ತೆರವುಗೊಳಿರುವ ಹಿನ್ನೆಲೆಯಲ್ಲಿ ಮತ್ತೆ ಮಳಿಗೆ ಆರಂಭಿಸಲು ಸ್ಥಳಾವಕಾಶ ಕಲ್ಪಿಸುವ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 132
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved