• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕಕ್ಕಿನ್ನು ಬಸವಣ್ಣ ಸಾಂಸ್ಕೃತಿಕ ನಾಯಕ: ರಾಜ್ಯ ಸರ್ಕಾರ ಘೋಷಣೆ

Jan 19 2024, 01:48 AM IST
ಹನ್ನೆರಡನೇ ಶತಮಾನದಲ್ಲಿ ಜಗತ್ತಿಗೆ ಸಮಾನತೆಯ ತತ್ವವನ್ನು ಬೋಧಿಸಿದ್ದ ವಚನಕ್ರಾಂತಿಯ ಹರಿಕಾರ ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲು ಸಿದ್ಧತೆ ನಡೆಸಿದೆ. ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಸ್ತಾವನೆಗೆ ಸಂಪುಟ ಸಮ್ಮತಿ ಸೂಚಿಸಿದೆ.

ಒಳಮೀಸಲು ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

Jan 19 2024, 01:47 AM IST

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನದ 341ನೇ ಅನುಚ್ಛೇದಕ್ಕೆ ಹೊಸದಾಗಿ 3ನೇ ಖಂಡ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ರಾಜೀವ್ ಗಾಂಧಿ ಆಶಯಕ್ಕೆ ರಾಜ್ಯ ಸರ್ಕಾರ ವಿರುದ್ಧವಾಗಿದೆ

Jan 18 2024, 02:04 AM IST
ಸ್ವಾತಂತ್ರ್ಯ ನಂತರ ರೂಢಿಸಿದ ಮೊದಲ ಎರಡೂ ಶಿಕ್ಷಣ ನೀತಿಯನ್ನು ಯಾವ ರಾಜ್ಯ ಸರ್ಕಾರವೂ ತೆಗೆದು ಹಾಕಿದ ನಿದರ್ಶನವಿಲ್ಲ. ಶಿಕ್ಷಣ ವಲಯವನ್ನು ರಾಜಕೀಯದಿಂದ ಹೊರಗಿಡುವ ಜವಾಬ್ದಾರಿಯನ್ನು ತಾವೂ ಮುಂದುವರೆಸಿ ಎನ್ನುವ ಹಕ್ಕೊತ್ತಾಯದ ಬೇಡಿಕೆ ತಮ್ಮದಾಗಿದೆ

ರಾಜ್ಯ ಕಾಂಗ್ರೆಸ್ಸಲ್ಲಿ ಮತ್ತೆ ಭುಗಿಲೆದ್ದ ಪೂರ್ಣಾವಧಿ ಮುಖ್ಯಮಂತ್ರಿ ವಿವಾದ!

Jan 18 2024, 02:01 AM IST

ಹೆಚ್ಚು ಎಂಪಿ ಸೀಟು ಗೆದ್ದರೆ ಸಿದ್ದು 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಯತೀಂದ್ರ ಹೇಳಿಕೆ ನೀಡಿರುವುದು ಭಾರಿ ಸಂಚಲನ ಮೂಡಿಸಿದೆ. ಇದರ ತೀರ್ಮಾನ ಮಾಡೋದು ವರಿಷ್ಠರು ಎಂದು ಸಿಎಂ ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ. 

ಎಐ, ಎಂಎಲ್‌ ಸಹಾಯದಿಂದ ರಾಜ್ಯ ಪೊಲೀಸ್‌ ಇಲಾಖೆ ಮತ್ತಷ್ಟು ಹೈಟೆಕ್‌

Jan 17 2024, 01:52 AM IST
ತಂತ್ರಜ್ಞಾನ ಬಳಕೆಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಪೊಲೀಸ್‌ ಇಲಾಖೆ ಇದೀಗ ಕೃತಕ ಬುದ್ದಿಮತ್ತೆ ಮತ್ತು ಮೆಷಿನ್ ಲರ್ನಿಂಗ್ ನಂಥ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಇಲಾಖೆಗೆ ಮತ್ತಷ್ಟು ಹೈಟೆಕ್‌ ಸ್ಪರ್ಶ ನೀಡಿದೆ.

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ: ಸಚಿವ ಕೆ.ಜೆ. ಜಾರ್ಜ್

Jan 17 2024, 01:48 AM IST
ನಗರದ ಕಲ್ಯಾಣನಗರ ಬಡಾವಣೆಯಲ್ಲಿ ನಗರೋತ್ಥಾನದ ನಾಲ್ಕನೇ ಹಂತದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ, ರಾಜ್ಯದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಹಳೇ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ

Jan 17 2024, 01:48 AM IST
ರಾಜ್ಯ ಸರ್ಕಾರ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರಲು ಗ್ರೀನ್‌ ಸಿಗ್ನಲ್‌ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಆದರೆ, ಸರ್ಕಾರಿ ನೌಕರರಿಗೆ ಜಾರಿಗೆ ಬರುವಂತೆ ಅನುದಾನಿತ ಖಾಸಗಿ, ಅರೆ ಸರ್ಕಾರಿ ಸ್ವಾಯತ್ತತೆ ಹೊಂದಿರುವ ಸರ್ಕಾರಿ ನೌಕರರಿಗೂ ಈ ಯೋಜನೆಯೂ ವಿಸ್ತಾರವಾಗಬೇಕಿದೆ ಎಂದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ರಾಜ್ಯ ಪೊಲೀಸ್‌ ಸಿಬ್ಬಂದಿಗೆ 5 ಬಂಪರ್‌ ಗಿಫ್ಟ್‌ ಘೋಷಿಸಿದ ಸಿಎಂ ಸಿದ್ದರಾಮಯ್ಯ

Jan 17 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಪೊಲೀಸರಿಗೆ 5 ಉಡುಗೊರೆಯನ್ನು ನೀಡಿದ್ದು, ವೈದ್ಯಕೀಯ ವೆಚ್ಚವನ್ನು 1500 ರುಗೆ ಹೆಚ್ಚಳ, ಸೇರಿ ಹಲವು ಪೊಲೀಸ್‌ ಸ್ನೇಹ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸೌಲಭ್ಯ ಕಲ್ಪಿಸಲು ಸಿಎಂ ಕರೆ ನೀಡಿದ್ದಾರೆ.

ರಣಜಿ ಟ್ರೋಫಿ: ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆತೆತ್ತ ರಾಜ್ಯ!

Jan 16 2024, 01:48 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಗುಜರಾತ್‌ ವಿರುದ್ಧ ಕರ್ನಾಟಕಕ್ಕೆ 6 ರನ್‌ ಆಘಾತಕಾರಿ ಸೋಲು ಎದುರಾಯಿತು.110 ರನ್‌ ಗುರಿ ಬೆನ್ನತ್ತಿದ್ದ ರಾಜ್ಯ ದಿಢೀರ್‌ ಕುಸಿತ ಕಂಡಿತು. ಯಾವುದೇ ವಿಕೆಟ್‌ ಕಳೆದುಕೊಳ್ಳದೆ 50 ರನ್‌ ಗಳಿಸಿದ್ದ ರಾಜ್ಯ ತಂಡ, 103ಕ್ಕೆ ಆಲೌಟ್‌ ಆಯಿತು.

ರೈತರಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ರವಿಕುಮಾರ್

Jan 16 2024, 01:47 AM IST
ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತಾಪಿಗಳಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿ.ಪ ಮುಖ್ಯ ಸಚೇತಕ ಬಿಜೆಪಿಯ ಎನ್.ರವಿಕುಮಾರ್ ಆರೋಪಿಸಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 132
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved