• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಆಶಯಗಳು ಪರಿಪೂರ್ಣವಾಗಿಲ್ಲ: ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್

Jan 16 2024, 01:46 AM IST
ಸಂವಿಧಾನ ಜಾರಿಯಾಗಿ 74 ವರ್ಷಗಳು ಕಳೆದಿದ್ದರೂ ಸಂವಿಧಾನದ ಆಶಯಗಳು ಪರಿಪೂರ್ಣವಾಗಿಲ್ಲ ಎಂದು ಬಹುಜನ ಸಮಾಜ ಪಾರ್ಟಿಯು ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ಬೇಸರ ವ್ಯಕ್ತಪಡಿಸಿದರು. ಬಿಎಸ್‌ಪಿಯ ವರಿಷ್ಠೆ ಮಾಯಾವತಿ ಜಜನ್ಮದಿನ ಪ್ರಯುಕ್ತ ಬೇಲೂರಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಲೋಕಸಭೆ ಚುನಾವಣೆಗೆ ರಾಜ್ಯ ಆಯೋಗದಿಂದ ಸಿದ್ಧತೆ

Jan 14 2024, 01:32 AM IST
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ಚುನಾವಣೆ ಕದನಕ್ಕೆ ತೆರೆಮರೆಯಲ್ಲಿ ತಾಲೀಮು ಆರಂಭಿಸಿರುವುದರ ಜತೆಗೆ ಶಾಂತಿಯುತವಾಗಿ ಚುನಾವಣಾ ಪ್ರಕ್ರಿಯೆ ನಡೆಸಲು ಚುನಾವಣಾ ಆಯೋಗವು ಸಹ ಸಿದ್ಧತೆಯಲ್ಲಿ ಕಾರ್ಯೋನ್ಮುಖವಾಗಿದೆ.

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಜಾರಿಗೆ ಸಿದ್ದು ಚಾಲನೆ ನಿರುದ್ಯೋಗಿಗಳಿಗೆ ಯುವನಿಧಿ

Jan 13 2024, 01:33 AM IST
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಲ್ಲಿ ಐದನೆಯ ಯುವನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದರಡಿಯಲ್ಲಿ ಪದವೀಧರರಿಗೆ 3000 ರು. ಡಿಪ್ಲೊಮಾ ಮಾಡಿದವರಿಗ 1500 ರು. ತಿಮಗಳಿಗೆ ನೀಡಲಾಗುತ್ತದೆ.

ಎವಿಎಸ್ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Jan 13 2024, 01:30 AM IST
ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಎಬಿವಿಪಿ ವಿಜಯಪುರ ಘಟಕ ಖೇಲೋ ಭಾರತ ಅಡಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು.

ಕುರಿಕೋಟಾ: ನೆರೆ ಹಾವಳಿ ರಾಜ್ಯ ಮಟ್ಟದ ಅಣುಕು ಪ್ರದರ್ಶನ

Jan 12 2024, 01:46 AM IST
ಸಂಭಾವ್ಯ ಪರಿಸ್ಥಿತಿಗೆ ಸನ್ನದ್ಧವಾಗುತ್ತಿದೆ ಕಲಬುರಗಿ ಜಿಲ್ಲಾ ವಿಪ್ಪತ್ತು ನಿರ್ವಹಣಾ ತಂಡ.

ರಾಜ್ಯ ಶಿಕ್ಷಣ ನೀತಿ ಧರ್ಮ ನಿರಪೇಕ್ಷ, ವೈಜ್ಞಾನಿಕವಾಗಿ ಇರಲಿ: ಡಾ। ವಿಕ್ಟರ್ ಲೋಬೋ

Jan 11 2024, 01:30 AM IST
ರಾಜ್ಯ ಶಿಕ್ಷಣ ನೀತಿ ಧರ್ಮ ನಿರಪೇಕ್ಷ, ವೈಜ್ಞಾನಿಕವಾಗಿ ಇರಲಿ ಎಂದ ಲೋಬೋ. ಶಿಕ್ಷಣದ ಜವಾಬ್ದಾರಿ ಕ್ರಿಯಾತ್ಮಕ ವ್ಯಕ್ತಿಯ ಸೃಷ್ಟಿ: ಸೇಂಟ್‌ ಜೋಸೆಫ್‌ ವಿವಿ ಉಪಕುಲಪತಿ

ಮಕ್ಕಳಿಗೆ ಸೌಲಭ್ಯ ನೀಡುವಲ್ಲಿ ರಾಜ್ಯ ಮುಂಚೂಣಿ: ಶಿವಾನಂದ ಪಾಟೀಲ

Jan 10 2024, 01:46 AM IST
ಯಾವುದೇ ಕಡುಬಡವ ಹಾಗೂ ಹಿಂದುಳಿದ ಮಕ್ಕಳಿಗೆ ಸಕಲ ಸವಲತ್ತು ನೀಡುವಲ್ಲಿ ಕರ್ನಾಟಕ ರಾಜ್ಯ ಬಹಳ ಮುಂಚೂಣಿಯಲ್ಲಿದೆ. ಕರ್ನಾಟಕ ರಾಜ್ಯ ದೇಶದಲ್ಲಿಯೇ ಒಂದು ಮಾದರಿ ರಾಜ್ಯವಾಗಿದೆ.

ರಾಜ್ಯ ಸರ್ಕಾರಕ್ಕೆ ಆಶೀರ್ವಾದಿಸಲು ಬನ್ನಿ: ಪ್ರಸನ್ನಕುಮಾರ್‌

Jan 09 2024, 02:00 AM IST
ಕಾಂಗ್ರೆಸ್ ಸರ್ಕಾರವು ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಕಾಲ ಸನ್ನಿಹಿತವಾಗಿದೆ. ಈಗಾಗಲೇ 4 ಗ್ಯಾರಂಟಿಗಳು ಈಡೇರಿ, ಜನತೆ ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ಈಗ 5ನೇ ಗ್ಯಾರಂಟಿ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಹೂರ್ತ ಫಿಕ್ಸ್‌ ಆಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಜನತೆ ಇನ್ನಷ್ಟು ಹೆಚ್ಚಿನ ಆಶೀರ್ವಾದ ಮಾಡಲು ತಪ್ಪದೇ ಬನ್ನಿ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಪ್ರಸನ್ನಕುಮಾರ್ ಶಿಕಾರಿಪುರದಲ್ಲಿ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಬಣ ರಾಜಕಾರಣ ತೀವ್ರ?

Jan 09 2024, 02:00 AM IST
ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಬಣಗಳ ಸದ್ದು ಜೋರಾಗಿದೆ. 3 ಡಿಸಿಎಂಗಳನ್ನು ಮಾಡಬೇಕು ಎಂದು 7 ಸಚಿವರು ರಣದೀಪ್‌ ಸುರ್ಜೇವಾಲಾ ಅವರ ಮೇಲೆ ಒತ್ತಡ ಹೇರಿದ್ದಾರೆ.

ರಾಜ್ಯ ಕ್ರಾಸ್‌ ಕಂಟ್ರಿ ಓಟ: ಗುರು, ಅರ್ಚನಾಗೆ ಚಿನ್ನ

Jan 08 2024, 01:45 AM IST
ಹುಬ್ಬಳ್ಳಿಯಲ್ಲಿ ಭಾನುವಾರ (ಜ.7) ನಡೆದ ರಾಜ್ಯ ಮಟ್ಟದ ಕ್ರಾಸ್‌ ಕಂಟ್ರಿ (ಗುಡ್ಡಗಾಡು) ಓಟದಲ್ಲಿ 100ಕ್ಕೂ ಹೆಚ್ಚು ಓಟಗಾರರು ಪಾಲ್ಗೊಂಡಿದ್ದರು. ಅಂಡರ್‌-16, ಅಂಡರ್‌-18, ಅಂಡರ್‌-20, ಪುರುಷ ಹಾಗೂ ಮಹಿಳಾ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 132
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved