• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರೆಂಟಿಯಿಂದ ರಾಜ್ಯ ದಿವಾಳಿಯಾಗದು: ಮಧು ಬಂಗಾರಪ್ಪ

Feb 19 2024, 01:31 AM IST
ಶಿಕಾರಿಪುರ ಪಟ್ಟಣದ ಆಡಳಿತ ಸೌಧದ ಹಿಂಭಾಗದಲ್ಲಿನ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ಪುರಸಭೆ ವತಿಯಿಂದ ನಡೆದ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯಿತು.

ತುಮಕೂರಿಗೆ ರಾಜ್ಯ ಬಜೆಟ್‌ನಲ್ಲಿ ದೊಡ್ಡ ಕೊಡುಗೆ

Feb 19 2024, 01:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಅಭಿವೃದ್ಧಿಪರವಾದ ಉತ್ತಮ ಬಜೆಟ್ ಮಂಡನೆ ಮಾಡಿ ತುಮಕೂರು ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಶನಿವಾರ ನಗರದ ಬಿಜಿಎಸ್ ವೃತ್ತದಲ್ಲಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.

27 ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ

Feb 18 2024, 01:33 AM IST
ಫೆ. ೨೭ ರ ಮಂಗಳವಾರ ಸರ್ಕಾರಿ ನೌಕರರ ಮೂರು ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸುವ ಜತೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ತಾಲೂಕಿನಿಂದ ಸುಮಾರು ಒಂದು ಸಾವಿರ ಮಂದಿ ತೆರಳುತಿರುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಎಸ್.ಕುಮಾರಸ್ವಾಮಿ ತಿಳಿಸಿದರು.

ಜನರ ಆಶೋತ್ತರಕ್ಕೆ ಸ್ಪಂದಿಸದ ರಾಜ್ಯ ಬಜೆಟ್‌: ಕೆ.ಎಸ್.ಶಿವಕುಮಾರಪ್ಪ

Feb 18 2024, 01:32 AM IST
ಮೇಕೆದಾಟು ಯೋಜನೆ ಆರಂಭಿಸುವುದಾಗಿ ಹೋರಾಡಿದ್ದ ಕಾಂಗ್ರೆಸ್ ತನ್ನ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪಿಸಿಲ್ಲ. ಮೇಕೆದಾಟು ಜಾರಿಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ಸಿಗರು ಈಗ ಅಧಿಕಾರದಲ್ಲಿದ್ದರೂ ಬಜೆಟ್‌ನಲ್ಲೇಕೆ ಘೋಷಿಸಿಲ್ಲ. ಚಿಕಿತ್ಸಾ ಕೇಂದ್ರ, ಕಲ್ಕೋಸ್ಕೋಪಿ ಚಿಕಿತ್ಸಾ ಉಪಕರಣ ಖರೀದಿ ಬಿಟ್ಟರೆ, ಜಿಲ್ಲೆಗೆ ಸಿದ್ದರಾಮ್ಯಯ ಸರ್ಕಾರ ಬಜೆಟ್‌ನಲ್ಲಿ ದೊಡ್ಡ ಸೊನ್ನೆ ಕೊಟ್ಟಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಅನುದಾನ ತರಲು ಸಿಎಂ ಮೇಲೆ ಒತ್ತಡ ಹೇರಲಿ.

ರಾಜ್ಯ ಬಜೆಟ್ ಜಿಲ್ಲೆಗೆ ಅನ್ಯಾಯ ಕನ್ನಡ ಸಂಘಟನೆಗಳ ಆಕ್ರೋಶ

Feb 18 2024, 01:32 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಗೆ ಆದ್ಯತೆ ನೀಡಿಲ್ಲ ಎಂದು ಆರೋಪಿಸಿ ಖಾಲಿ ರಟ್ಟಿನ ಡಬ್ಬ ಪ್ರದರ್ಶಿಸಿ ಶನಿವಾರ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು

ರಾಜ್ಯ ಬಜೆಟ್: ಮುಂದುವರಿದ ಮಲತಾಯಿ ಧೋರಣೆ

Feb 17 2024, 01:20 AM IST
ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕಾಫಿ ನಾಡನ್ನು ಕಡೆಗಣಿಸಲಾಗುತ್ತಿದೆ. ನೆರೆಯ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ನಮ್ಮನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುತ್ತಿದ್ದಾರೆ. - ರಾಜ್ಯ ಸರ್ಕಾರದ ಪ್ರತಿ ಬಜೆಟ್‌ನಲ್ಲೂ ಈ ರೀತಿಯ ಕೂಗು ಕಾಫಿಯ ನಾಡಿನಲ್ಲಿ ಕೇಳಿ ಬರುತ್ತಿದೆ. ಈ ಬಾರಿಯ 2024-25 ನೇ ಸಾಲಿನ ಬಜೆಟ್‌ನಲ್ಲೂ ಇದೇ ಸಂಪ್ರದಾಯ ಮುಂದುವರಿದಿದ್ದು, ರಾಜಕೀಯ ಪಕ್ಷದ ಚೌಕಟ್ಟಿನ ಹೊರಗೆ ಬಂದು ಬಹಳಷ್ಟು ಮಂದಿ ಈ ಮಾತನ್ನು ಆಡುತ್ತಾರೆ.

ರಾಜ್ಯ ಬಜೆಟ್‌: ಹೊಸದೇನೂ ಇಲ್ಲ; ಎಲ್ಲಾ ಹಳೇ ಘೋಷಣೆಗಳೇ..!

Feb 17 2024, 01:20 AM IST
ಸರ್ಕಾರ ಹೊಸದಾಗಿ ಅಧಿಕಾರಕ್ಕೆ ಬಂದ ಬಿರುಸಲ್ಲಿ ₹೫೦ ಕೋಟಿ ಹಣ ಕೊಟ್ಟಿದ್ದೆಷ್ಟು ಅಷ್ಟೇ. ಈ ಬಜೆಟ್‌ನಲ್ಲಿ ಕಾರ್ಖಾನೆಗೆ ಹಣವನ್ನೇ ಕೊಟ್ಟಿಲ್ಲ. ಉಪ ಉತ್ಪನ್ನಗಳ ಘಟಕಗಳ ಸ್ಥಾಪನೆಗೆ ಆಸಕ್ತಿ ತೋರಿಲ್ಲ. ಕಾರ್ಖಾನೆಯಲ್ಲಿ ಒ ಅಂಡ್ ಎಂ ಕಾರ್ಯಾಚರಣೆ ಮುಂದುವರೆಯಲಿದೆಯೇ ಎನ್ನುವುದನ್ನೂ ಸರ್ಕಾರ ಖಚಿತಪಡಿಸದೆ ಮೌನಕ್ಕೆ ಶರಣಾಗಿದೆ.

ದಾವಣಗೆರೆ ಜಿಲ್ಲೆಯ ನಿರೀಕ್ಷೆ ಹುಸಿಗೊಳಿಸಿದ ರಾಜ್ಯ ಬಜೆಟ್‌

Feb 17 2024, 01:19 AM IST
ಹೊನ್ನಾಳಿ, ಚನ್ನಗಿರಿ ತಾಲೂಕಿನ ಕೆರೆಗಳನ್ನು ತುಂಬಿಸುವ, ಇಂದಿಗೂ ಅಪೂರ್ಣವಾಗಿರುವ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಕೇಂದ್ರದ 5,300 ಕೋಟಿ ರು. ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಮೇಲ್ದಂಡೆಯಡಿ ಜಗಳೂರು ತಾಲೂಕಿನ 9 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ.

ರಾಜ್ಯ ಬಜೆಟ್‌: ಸಿದ್ಧು ಚುರುಮುರಿ ಪ್ರಸಾದ ಸಿಕ್ಕಷ್ಟೇ ಶಿವಾಯನಮಃ

Feb 17 2024, 01:19 AM IST
ಶುಕ್ರವಾರ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಸರ್ಕಾರದ 2024-25ನೇ ಸಾಲಿನ ಬಜೆಟ್‌ ಕಲ್ಯಾಣದ ಹೆಬ್ಬಾಗಿಲು ಕಲಬುರಗಿ ಮಟ್ಟಿಗೆ ಹೇಳಿಕೊಳ್ಳುವಂತಹ ಹೊಸ ಕೊಡುಗೆಗಳನ್ನೇನೂ ಹೊತ್ತು ತಂದಿಲ್ಲ.

ರಾಜ್ಯ ಬಜೆಟ್‌ - 24: ಮೂಲಸೌಕರ್ಯಕ್ಕೆ ₹2000 ಕೋಟಿ ವೆಚ್ಚ ಗುರಿ

Feb 17 2024, 01:18 AM IST
ಈ ಬಾರಿಯ ಬಜೆಟ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಮುಖ್ಯಮಂತ್ರಿಗಳು ಹೆಚ್ಚಿನ ಆದ್ಯತೆ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 143
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved