• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ರೈತರ ಮರೆತಿದೆ: ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ

Jan 04 2024, 01:45 AM IST
ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರಬೇಕು. ಆದರೆ ರಾಜ್ಯ ಸರ್ಕಾರ ರೈತರನ್ನು ಮರೆತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ ವ್ಯಕ್ತಪಡಿಸಿದರು. ಅರಸೀಕೆರೆಯ ನಡೆದ ವಿಶ್ವ ರೈತ ದಿನಾಚರಣೆಯಲ್ಲಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಪದೇ ಪದೇ ನೆನಪು: ಬಿಜೆಪಿ

Jan 04 2024, 01:45 AM IST
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ೩೧ ವರ್ಷದ ಪ್ರಕರಣವನ್ನು ಕೆದಕಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ರಾಜ್ಯ ಮತ್ತು ದೇಶದ ಜನರಿಗೆ ಪದೇ ಪದೇ ನೆನಪು ಮಾಡುವ ರೀತಿ ಕೆಲಸ ಮಾಡುತ್ತಿದೆ.

ಕಾಮನ್ ಪುಟಕ್ಕೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ

Jan 03 2024, 01:45 AM IST
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ, ಹುಣಸೂರು ಮಂಗಳವಾರ ಬೆಳಗ್ಗೆ 9ರ ಸಮಯದಲ್ಲಿ ಪಟ್ಟಣದದ ಬೈಪಾಸ್ ರಸ್ತೆ (ರಾಷ್ಟ್ರೀಯ ಹೆದ್ದಾರಿ 275)ಯ ಅಯ್ಯಪ್ಪಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ದುರ್ಘಟನೆ ಸಂಭವಿಸಿದೆ.

ಜ.5ರ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್‌ ಪಂದ್ಯಾಟದ ಜೆರ್ಸಿ ಬಿಡುಗಡೆ

Jan 02 2024, 02:15 AM IST
ಜ.5, 6, 7 ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಪ್ರಯುಕ್ತ ಜೆರ್ಸಿ ಮಂಗಳೂರಿನಲ್ಲಿ ಬಿಡುಗಡೆಯಾಯಿತು.

ರಾಜ್ಯ ರೈತರ ಸಾಲ ಮನ್ನಾಗೆ ರೈತ ಸಂಘ ಆಗ್ರಹ

Jan 02 2024, 02:15 AM IST
ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪಟ್ಟಣದ ತಹಸೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.

ದಲಿತ ಸಂಘಟನೆಗಳಲ್ಲಿ ಗುಂಪುಗಳು, ಮುಖಂಡರು ಜಾಸ್ತಿಯಾಗಿ ಒಗ್ಗಟ್ಟು ಉಳಿದಿಲ್ಲ: ರಾಜ್ಯ ಸಭಾ ಸದಸ್ಯ ಎಲ್.ಹನುಮಂತಯ್ಯ

Jan 01 2024, 01:15 AM IST
ರಾಜ್ಯಮಟ್ಟದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ದಲಿತ ಸಂಘಟನೆಗಳು ಜನತೆಗೆ ಒಳಿತು ಮಾಡುವ ಕಾರ್ಯದಲ್ಲಿ ತೊಡಗದಿದ್ದರೆ ಸಮುದಾಯ ಅಭಿವೃದ್ಧಿ ಅಸಾಧ್ಯವೆಂದರು.

ಕುಸ್ತಿ ಫೆಡರೇಷನ್‌ ಕಚ್ಚಾಟ ರಾಜ್ಯ 10 ಸಾವಿರ ಕುಸ್ತಿಪಟು ಅತಂತ್ರ!

Jan 01 2024, 01:15 AM IST
ದೇಶದಲ್ಲಿ ಕುಸ್ತಿ ಫೆಡರೇಷನ್‌ ಜಟಾಪಟಿ ನಡೆಯುತ್ತಿದ್ದು, ರಾಜ್ಯದಲ್ಲಿ ಒಂದು ವರ್ಷದಿಂದ ಯಾವುದೇ ಟೂರ್ನಿಗಳು ನಡೆದಿಲ್ಲ. ಇದರಿಂದಾಗಿ 10 ಸಾವಿರ ಕುಸ್ತಿಪಟುಗಳು ಅತಂತ್ರಕ್ಕೆ ಸಿಲುಕಿದ್ದಾರೆ. ಹಲವರು ಕ್ರೀಡೆಗೆ ರಾಜೀನಾಮೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ- ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ

Jan 01 2024, 01:15 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆಲವು ತಿಂಗಳಲ್ಲೇ ಜನರಿಗೆ ಬೇಸರ ತಂದಿದೆ. ಈ ಹಿಂದೆ ಭಯ್ಯಾಪುರ ಕೃಷ್ಣಾ ಬಿ-ಸ್ಕೀಂ ಯೋಜನೆ ಜಾರಿಯಾಗಲ್ಲ ಎಂದವರು ಈಗ ನಮ್ಮ ಸಾಧನೆಯಾಗಿದೆ ಎಂದು ಹೇಳುತ್ತಿದ್ದಾರೆ. ಇದು ದುರ್ಗತಿ.

5, 6 ರಂದು ರಾಜ್ಯ, ಅಂತಾರಾಜ್ಯ ಜೋಡಿ ಎತ್ತುಗಳ ಖಾಲಿ ಗಾಡಾ ಶರತ್ತು

Dec 31 2023, 01:31 AM IST
ಕರುನಾಡ ವಿಜಯಸೇನೆ ತಾಲೂಕು ಘಟಕದ ಆಶ್ರಯದಲ್ಲಿ ಜ.5 ಮತ್ತು 6 ರಂದು ರಾಜ್ಯ ಮತ್ತು ಅಂತಾರಾಜ್ಯ ಮಟ್ಟದ ಜೋಡಿ ಎತ್ತುಗಳಿಂದ ಖಾಲಿ ಗಾಡಾ ಓಡಿಸುವ ಭಾರೀ ಜಂಗೀ ಶರತ್ತು ನಡೆಯಲಿದೆ.

6, 7ರಂದು ರಾಜ್ಯ ಮಟ್ಟದ ಯುವಜನೋತ್ಸವ

Dec 31 2023, 01:30 AM IST
ಜ. 6 ಮತ್ತು 7ರಂದು ಬಳ್ಳಾರಿಯಲ್ಲಿ ರಾಜ್ಯಮಟ್ಟದ ಯುವಜನ ಮೇಳ ನಡೆಯಲಿದ್ದು, ಸಕಲ ಸಿದ್ಧತೆ ಮಾಡಲಾಗುತ್ತಿದೆ. ಸಿದ್ಧತೆ ಕುರಿತು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಗತ್ಯ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 132
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved