• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ನೂತನ ರಾಜ್ಯ ಕಾರ್ಯಾಧ್ಯಕ್ಷರಾಗಿ ರಾಜುಗೌಡ ಆಯ್ಕೆ

Feb 06 2024, 01:32 AM IST
ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯ್ಲಲಿ ತಿಳಿಸಿದ್ದಾರೆ.

ರಣಜಿ: ಮಯಾಂಕ್‌, ದೇವದತ್‌ ರಾಜ್ಯ ತಂಡಕ್ಕೆ ವಾಪಸ್‌

Feb 06 2024, 01:31 AM IST
ಫೆ.9ರಿಂದ ಚೆನ್ನೈನಲ್ಲಿ ಆರಂಭಗೊಳ್ಳಲಿರುವ ತಮಿಳುನಾಡು ವಿರುದ್ಧದ ರಣಜಿ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟಗೊಂಡಿದ್ದು, ನಾಯಕ ಮಯಾಂಕ್‌ ಅಗರ್‌ವಾಲ್‌, ದೇವದತ್‌ ಪಡಿಕ್ಕಲ್‌ ತಂಡಕ್ಕೆ ಮರಳಿದ್ದಾರೆ

ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ

Feb 06 2024, 01:31 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿರಬಹುದು. 10 ತಿಂಗಳ ಕಾಂಗ್ರೆಸ್ ಸರ್ಕಾರ ಜನತೆಗೆ ಬೇಸರವಾಗಿದ್ದು, ಸದ್ಯದಲ್ಲಿ ಮರು ಚುನಾವಣೆ ನಡೆದರೆ ಬಿಜೆಪಿ 140ಕ್ಕೂ ಅಧಿಕ ಸ್ಥಾನ ಗೆಲ್ಲಲಿದೆ. ಕಾರ್ಯಕರ್ತರು ಯಾವುದೆ ಕಾರಣಕ್ಕೂ ಎದೆಗುಂದದೆ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಂಬರುವ ಲೊಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ವಿಜಯ ಸಾಧಿಸೋಣ.

ನ್ಯಾಯಾಂಗ ವ್ಯವಸ್ಥೆ ಸುಧಾರಣೆಯಲ್ಲಿ ರಾಜ್ಯ ಹೈಕೋರ್ಟ್‌ ಮುಂಚೂಣಿ: ನ್ಯಾ. ಪಿ.ಎಸ್.ದಿನೇಶ್ ಕುಮಾರ್

Feb 06 2024, 01:30 AM IST
ಹೈಕೋರ್ಟ್‌ನಲ್ಲಿ ಸೋಮವಾರ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ನಡೆಯಿತು.

ರಾಜ್ಯ ಸರ್ಕಾರ ರೈತ, ಜಾನುವಾರು ವಿರೋಧಿ: ಶಾಸಕ ಪ್ರಭು ಚವ್ಹಾಣ್‌

Feb 06 2024, 01:30 AM IST
ಪಶು ಸಂಗೋಪನಾ ಸಚಿವರ ಖಾತೆ ಕೂಡಲೆ ಬದಲಾಯಿಸಿ. ಶೀಘ್ರ ಜಾನುವಾರ ಸಮೇತ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್ಚರಿಕೆ ನೀಡಿದರು.

ಯುವ ಪ್ರತಿಭೆಗಳಿಗಾಗಿ ಪ್ರತಿವರ್ಷ ರಾಜ್ಯ ಮಟ್ಟದ ಸ್ಪರ್ಧೆ

Feb 05 2024, 01:50 AM IST
ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮೊದಲಾದವುಗಳಿಗೆ ಹೆಸರಾದ ಮೈಸೂರಿನಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಕಲಾಧಾರೆ ಟ್ರಸ್ಟ್ ಆರಂಭಿಸಲಾಯಿತು. ಎಲ್ಲರ ಸಹಕಾರದಿಂದ ಪ್ರತಿ ವರ್ಷ ಮಕ್ಕಳಿಗೆ ಹತ್ತು ಹಲವು ವೇದಿಕೆಗಳನ್ನು ಒದಗಿಸಲಾಗುತ್ತಿದೆ

ಪತ್ರಕರ್ತ ಗುರುರಾಜ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ ಪ್ರದಾನ

Feb 04 2024, 01:35 AM IST
ದಾವಣಗೆರೆಯಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.

ರಾಜ್ಯ ಪತ್ರಕರ್ತರ ಸಮ್ಮೇಳನ; ವೈಭವದ ಮೆರವಣಿಗೆ

Feb 04 2024, 01:34 AM IST
ಜಯದೇವ ವೃತ್ತದಿಂದ ಆರಂಭವಾದ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ವೈಭವದಿಂದ ನಗರದ ರಾಜ ಬೀದಿಗಳಲ್ಲಿ ಸಾಗಿತು. ಮೆರವಣಿಗೆ ಜೊತೆಗೆ ಸಾರೋಟಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪರನ್ನು ಬೆಳ್ಳಿ ರಥದಲ್ಲಿ ಗೌರವ ಪೂರ್ವಕವಾಗಿ ಕಾರ್ಯಕ್ರಮ ನಡೆಯುವ ಸ್ಥಳವಾದ ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದ ಆವರಣಕ್ಕೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.

ಕೊಪ್ಪಳದ ಹಿರೇಸೂಳಿಕೇರಿ ಏರಿಯಾ ಕರಡಿ ಸಂರಕ್ಷಿತ ಪ್ರದೇಶ- ರಾಜ್ಯ ಸರ್ಕಾರ ಆದೇಶ

Feb 04 2024, 01:31 AM IST
ಕರಡಿಧಾಮ ಮಾಡಬೇಕು ಎನ್ನುವ ಬೇಡಿಕೆಯ ಹಲವು ವರ್ಷಗಳ ಹೋರಾಟಕ್ಕೆ ಈಗ ಅರ್ಧ ಜಯ ದೊರೆತಂತಾಗಿದೆ. ಈಗ ಹೊರಡಿಸಿರುವ ನೋಟಿಫಿಕೇಶನ್‌ನಂತೆ ಹಿರೇಸೂಳಿಕೇರಿ ಬ್ಲಾಕ್, ಹಾಸಗಲ್, ಚಿಲಕಮುಕ್ಕಿ, ಅರಸನಕೇರಿ ಬ್ಲಾಕ್ ವ್ಯಾಪ್ತಿಯ ಪ್ರದೇಶವನ್ನು ಕರಡಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.

ಫೆ.10ರಂದು ರಾಜ್ಯ ಸರ್ಕಾರದ ಗ್ಯಾರಂಟಿ ಸವಲತ್ತು ವಿತರಣೆ: ಹರಳಹಳ್ಳಿ ವಿಶ್ವನಾಥ್

Feb 04 2024, 01:30 AM IST
ಲೋಕಸಭಾ ಚುನಾವಣೆ ವೇಳೆ ಕಾರಣಕ್ಕಾಗಿ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟು ಮಂಡ್ಯ ಜಿಲ್ಲೆಯ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಜೆಡಿಎಸ್ ಪಕ್ಷ ಮಾಡುತ್ತಿದೆ. ಸಿ.ಎಸ್.ಪುಟ್ಟರಾಜು ಈ ಹಿಂದೆ ರಾಜ್ಯದ ಪ್ರಭಾವಿ ಸಚಿವರಾಗಿದ್ದರು. ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ಏನು ಎನ್ನುವುದನ್ನು ಬಹಿರಂಗಪಡಿಸಿ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಜೆಡಿಎಸ್ ಮುಖಂಡರಿಗಿಲ್ಲ.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 143
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved