• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅತಿವೃಷ್ಟಿಯಿಂದ ಹಾನಿಯಾದ ಕೆರೆಗಳಿಗೆ ರಾಜ್ಯ ಸರ್ಕಾರದಿಂದ ‘ಅವಕೃಪೆ’..!

Jan 05 2024, 01:45 AM IST
ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೆರೆಗಳು ಸರ್ಕಾರದ ಅವಕೃಪೆಗೆ ಪಾತ್ರವಾಗಿದ್ದು ಪುನರ್ ನಿರ್ಮಾಣಕ್ಕಾಗಿ ಎದುರುನೋಡುತ್ತಿವೆ. ಅಲ್ಲದೇ, ಹೋಬಳಿಯಲ್ಲಿ ಕುಡಿಯುವ ನೀರಿಗೂ ಅಭಾವ ಹೆಚ್ಚಾಗಿದ್ದು, ಉದ್ಯೋಗವನ್ನರಸಿ ಬೆಂಗಳೂರು, ಪುಣೆ, ಮುಂಬೈಗೆ ವಲಸೆ ಹೊರಟ್ಟಿದ್ದಾರೆ ಜನರು.

ನಾಳೆಯಿಂದ 3 ದಿನ ಮಂಗಳೂರಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ‘ರೋಹನ್‌ ಕಪ್‌’ ಕ್ರಿಕೆಟ್‌ ಪಂದ್ಯ

Jan 04 2024, 01:45 AM IST
ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್‌ ಪಂದ್ಯ "ರೋಹನ್‌ ಕಪ್‌' ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.೫ರಿಂದ ಆರಂಭವಾಗಲಿದೆ.

7ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಕ್ರಾಸ್‌ ಕಂಟ್ರಿ ಓಟ ಸ್ಪರ್ಧೆ

Jan 04 2024, 01:45 AM IST
. 7ರಂದು ಬೆಳಗ್ಗೆ 6 ಗಂಟೆಗೆ ಹೊಸ ಕೋರ್ಟ್‌ನಿಂದ ಓಟ ಆರಂಭವಾಗಲಿದ್ದು, ಚೇತನ ಕಾಲೇಜು ರಸ್ತೆ, ಗಾಂಧಿನಗರ ರಸ್ತೆಯನ್ನು ನೇರವಾಗಿ ಕ್ರಾಸ್ ಮಾಡಿ ಸಾಲಿಮಠ ಕಟ್ಟಡದಿಂದ ಗೋಕುಲ ರಸ್ತೆ ತಲುಪಿ ವಿವಿಧ ಮಾರ್ಗಗಳಲ್ಲಿ ಹಾದು ಮರಳಿ ಹೊಸ್ ಕೋರ್ಟ್‌ಗೆ ಬಂದು ಮುಕ್ತಾಯವಾಗಲಿದೆ

ರಾಜ್ಯ ಸರ್ಕಾರ ರೈತರ ಮರೆತಿದೆ: ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ

Jan 04 2024, 01:45 AM IST
ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬರಬೇಕು. ಆದರೆ ರಾಜ್ಯ ಸರ್ಕಾರ ರೈತರನ್ನು ಮರೆತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಬೇಸರ ವ್ಯಕ್ತಪಡಿಸಿದರು. ಅರಸೀಕೆರೆಯ ನಡೆದ ವಿಶ್ವ ರೈತ ದಿನಾಚರಣೆಯಲ್ಲಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಪದೇ ಪದೇ ನೆನಪು: ಬಿಜೆಪಿ

Jan 04 2024, 01:45 AM IST
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ೩೧ ವರ್ಷದ ಪ್ರಕರಣವನ್ನು ಕೆದಕಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ರಾಜ್ಯ ಮತ್ತು ದೇಶದ ಜನರಿಗೆ ಪದೇ ಪದೇ ನೆನಪು ಮಾಡುವ ರೀತಿ ಕೆಲಸ ಮಾಡುತ್ತಿದೆ.

ಕಾಮನ್ ಪುಟಕ್ಕೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ

Jan 03 2024, 01:45 AM IST
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ, ಹುಣಸೂರು ಮಂಗಳವಾರ ಬೆಳಗ್ಗೆ 9ರ ಸಮಯದಲ್ಲಿ ಪಟ್ಟಣದದ ಬೈಪಾಸ್ ರಸ್ತೆ (ರಾಷ್ಟ್ರೀಯ ಹೆದ್ದಾರಿ 275)ಯ ಅಯ್ಯಪ್ಪಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ದುರ್ಘಟನೆ ಸಂಭವಿಸಿದೆ.

ಜ.5ರ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್‌ ಪಂದ್ಯಾಟದ ಜೆರ್ಸಿ ಬಿಡುಗಡೆ

Jan 02 2024, 02:15 AM IST
ಜ.5, 6, 7 ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಪ್ರಯುಕ್ತ ಜೆರ್ಸಿ ಮಂಗಳೂರಿನಲ್ಲಿ ಬಿಡುಗಡೆಯಾಯಿತು.

ರಾಜ್ಯ ರೈತರ ಸಾಲ ಮನ್ನಾಗೆ ರೈತ ಸಂಘ ಆಗ್ರಹ

Jan 02 2024, 02:15 AM IST
ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪಟ್ಟಣದ ತಹಸೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.

ದಲಿತ ಸಂಘಟನೆಗಳಲ್ಲಿ ಗುಂಪುಗಳು, ಮುಖಂಡರು ಜಾಸ್ತಿಯಾಗಿ ಒಗ್ಗಟ್ಟು ಉಳಿದಿಲ್ಲ: ರಾಜ್ಯ ಸಭಾ ಸದಸ್ಯ ಎಲ್.ಹನುಮಂತಯ್ಯ

Jan 01 2024, 01:15 AM IST
ರಾಜ್ಯಮಟ್ಟದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ದಲಿತ ಸಂಘಟನೆಗಳು ಜನತೆಗೆ ಒಳಿತು ಮಾಡುವ ಕಾರ್ಯದಲ್ಲಿ ತೊಡಗದಿದ್ದರೆ ಸಮುದಾಯ ಅಭಿವೃದ್ಧಿ ಅಸಾಧ್ಯವೆಂದರು.

ಕುಸ್ತಿ ಫೆಡರೇಷನ್‌ ಕಚ್ಚಾಟ ರಾಜ್ಯ 10 ಸಾವಿರ ಕುಸ್ತಿಪಟು ಅತಂತ್ರ!

Jan 01 2024, 01:15 AM IST
ದೇಶದಲ್ಲಿ ಕುಸ್ತಿ ಫೆಡರೇಷನ್‌ ಜಟಾಪಟಿ ನಡೆಯುತ್ತಿದ್ದು, ರಾಜ್ಯದಲ್ಲಿ ಒಂದು ವರ್ಷದಿಂದ ಯಾವುದೇ ಟೂರ್ನಿಗಳು ನಡೆದಿಲ್ಲ. ಇದರಿಂದಾಗಿ 10 ಸಾವಿರ ಕುಸ್ತಿಪಟುಗಳು ಅತಂತ್ರಕ್ಕೆ ಸಿಲುಕಿದ್ದಾರೆ. ಹಲವರು ಕ್ರೀಡೆಗೆ ರಾಜೀನಾಮೆ ನೀಡಿದ್ದಾರೆ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 143
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved