• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ- ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ

Jan 01 2024, 01:15 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆಲವು ತಿಂಗಳಲ್ಲೇ ಜನರಿಗೆ ಬೇಸರ ತಂದಿದೆ. ಈ ಹಿಂದೆ ಭಯ್ಯಾಪುರ ಕೃಷ್ಣಾ ಬಿ-ಸ್ಕೀಂ ಯೋಜನೆ ಜಾರಿಯಾಗಲ್ಲ ಎಂದವರು ಈಗ ನಮ್ಮ ಸಾಧನೆಯಾಗಿದೆ ಎಂದು ಹೇಳುತ್ತಿದ್ದಾರೆ. ಇದು ದುರ್ಗತಿ.

5, 6 ರಂದು ರಾಜ್ಯ, ಅಂತಾರಾಜ್ಯ ಜೋಡಿ ಎತ್ತುಗಳ ಖಾಲಿ ಗಾಡಾ ಶರತ್ತು

Dec 31 2023, 01:31 AM IST
ಕರುನಾಡ ವಿಜಯಸೇನೆ ತಾಲೂಕು ಘಟಕದ ಆಶ್ರಯದಲ್ಲಿ ಜ.5 ಮತ್ತು 6 ರಂದು ರಾಜ್ಯ ಮತ್ತು ಅಂತಾರಾಜ್ಯ ಮಟ್ಟದ ಜೋಡಿ ಎತ್ತುಗಳಿಂದ ಖಾಲಿ ಗಾಡಾ ಓಡಿಸುವ ಭಾರೀ ಜಂಗೀ ಶರತ್ತು ನಡೆಯಲಿದೆ.

6, 7ರಂದು ರಾಜ್ಯ ಮಟ್ಟದ ಯುವಜನೋತ್ಸವ

Dec 31 2023, 01:30 AM IST
ಜ. 6 ಮತ್ತು 7ರಂದು ಬಳ್ಳಾರಿಯಲ್ಲಿ ರಾಜ್ಯಮಟ್ಟದ ಯುವಜನ ಮೇಳ ನಡೆಯಲಿದ್ದು, ಸಕಲ ಸಿದ್ಧತೆ ಮಾಡಲಾಗುತ್ತಿದೆ. ಸಿದ್ಧತೆ ಕುರಿತು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಗತ್ಯ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರ ಸುಳ್ಳಿನ ನಶೆಯಲ್ಲಿ ತೇಲಾಡುತ್ತಿದೆ

Dec 30 2023, 01:15 AM IST
ಮಹಾದೇವಪ್ಪ ನೀನು ಫ್ರೀ ನಾವು ಫ್ರೀ ಅಂತಾ ಸುಳ್ಳು ಹೇಳುವ ಸರ್ಕಾರ ನಮ್ಮದಲ್ಲ. ೧೦ ಕೆಜಿ ಅಕ್ಕಿ ಕೊಡುತ್ತೇವೆ ಎಂದವರು ಅಕ್ಕಿ ಕೊಡಲು ಆಗುತ್ತಿಲ್ಲ. ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿದೆ.

ಕೇಂದ್ರದ ಯೋಜನೆಗಳಿಗೆ ರಾಜ್ಯದ ಅಸಹಕಾರ: ರಾಜ್ಯ ಸಚಿವ ಎ.ನಾರಾಯಣಸ್ವಾಮಿ

Dec 28 2023, 01:46 AM IST
ಮೋದಿ ಗ್ಯಾರಂಟಿಗಳ ಬಗ್ಗೆ ಮಾತನಾಡದ ರಾಜ್ಯ ಕಾಂಗ್ರೆಸ್‌ ಸರ್ಕಾರ ಎಂದು ಟೀಕೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಉದ್ದೇಶದಿಂದ ಏರ್ಪಡಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಸಮಾರಂಭ ಜರುಗಿತು.

ರಾಜ್ಯ ಬಿಜೆಪಿಯಲ್ಲಿ ಹೇಳೋರಿಲ್ಲ, ಕೇಳೋರಿಲ್ಲ: ಡಿವಿಎಸ್‌

Dec 28 2023, 01:45 AM IST
ಪಕ್ಷದ ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಯಾರ್‍ಯಾರಿಗೆ ಏನು ಹೇಳಬೇಕೋ ಅದನ್ನು ಹೇಳಿ ಹೋಗಬೇಕು. ಕೇಂದ್ರದಿಂದ ತಂಡವೊಂದು ಆಗಮಿಸಿ ಈಗ ಬೇಸರಗೊಂಡಿರುವ ಮುಖಂಡರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸೂಕ್ತ ವೇದಿಕೆ ಕಲ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅವರು ಆಗ್ರಹಿಸಿದ್ದಾರೆ.

ಫೆ.7ಕ್ಕೆ ರಾಜ್ಯ ಮಟ್ಟದ ಅರ್ಚಕರ ಬೃಹತ್ ಸಮಾವೇಶ: ಡಾ.ಕೆ.ಎಸ್.ಎನ್.ದೀಕ್ಷಿತ್

Dec 27 2023, 01:31 AM IST
ಅರ್ಚಕರು, ಆಗಮಿಕರಿಗೆ ಪ್ರಸ್ತುತ ನೀಡುತ್ತಿರುವ ತಸ್ತೀಕ್ ಪರಿಷ್ಕರಿಸಿ ಕನಿಷ್ಠ 10 ಸಾವಿರಕ್ಕೆ ಹೆಚ್ಚಳ ಮಾಡುವ ಜೊತೆಗೆ ಅರ್ಚಕರ ಮತ್ತು ದೇವಸ್ಥಾನಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಬೃಹತ್ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು.

ಫೆ.7ಕ್ಕೆ ರಾಜ್ಯ ಮಟ್ಟದ ಅರ್ಚಕರ ಬೃಹತ್ ಸಮಾವೇಶ: ಡಾ.ಕೆ.ಎಸ್.ಎನ್.ದೀಕ್ಷಿತ್

Dec 27 2023, 01:31 AM IST
ಅರ್ಚಕರು, ಆಗಮಿಕರಿಗೆ ಪ್ರಸ್ತುತ ನೀಡುತ್ತಿರುವ ತಸ್ತೀಕ್ ಪರಿಷ್ಕರಿಸಿ ಕನಿಷ್ಠ 10 ಸಾವಿರಕ್ಕೆ ಹೆಚ್ಚಳ ಮಾಡುವ ಜೊತೆಗೆ ಅರ್ಚಕರ ಮತ್ತು ದೇವಸ್ಥಾನಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಬೃಹತ್ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು.

ರಾಜ್ಯ ಸರ್ಕಾರದ ಹಿಜಾಬ್ ನಿಷೇಧ ವಾಪಸ್ ಕ್ರಮ ಸರಿ ಇದೆ-ಸಚಿವ ಶಿವರಾಜ ತಂಗಡಗಿ

Dec 24 2023, 01:45 AM IST
ಬರದ ಕುರಿತು ಮಾತನಾಡುವುದಕ್ಕೆ ಕೇಂದ್ರ ಸರ್ಕಾರಕ್ಕೆ ಯಾವುದೇ ನೈತಿಕತೆ ಇಲ್ಲ. ರಾಜ್ಯವೇ ಬರದಿಂದ ತತ್ತರಿಸಿದರೂ ಕೇಂದ್ರ ನೈಯಾಪೈಸೆ ನೀಡುತ್ತಿಲ್ಲ. ಆದರೂ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ತೊಂದರೆ ಆಗಬಾರದೆಂದು ಮಧ್ಯಂತರ ಪರಿಹಾರ ನೀಡಿದೆ.

ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ: ಟಿಬಿಜೆ

Dec 24 2023, 01:45 AM IST
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ರಾಗಿ ಖರೀದಿ ಕೇಂದ್ರ ಮತ್ತು ನೋಂದಣಿಗೆ ಚಾಲನೆ
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 143
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved