• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇವಲ ₹4.50 ಕೋಟಿ ಪರಿಹಾರ ಘೋಷಣೆ, ರಾಜ್ಯ ಸರ್ಕಾರದ ವಿರುದ್ಧ ಸಚಿವ ಖೂಬಾ ಕಿಡಿ

Nov 04 2023, 12:31 AM IST
ಬರ ಪರಿಹಾರ ಘೋಷಣೆ ಮಾಡುವಲ್ಲಿ ರಾಜ್ಯದ ರೈತರಿಗೆ ಹಾಗೂ ಬೀದರ್‌ ರೈತರಿಗೆ ಮತ್ತೆ ಅನ್ಯಾಯ ಮಾಡಿದೆ, 4.50 ಕೋಟಿ ರು. ನೀಡುವ ಮೂಲಕ ರಾಜ್ಯದಲ್ಲಿಯೆ ಅತ್ಯಂತ ಕಡಿಮೆ ಪರಿಹಾರ ಘೋಷಿಸಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕಿಡಿ ಕಾರಿದ್ದಾರೆ.

ರಾಜ್ಯೋತ್ಸವದಂದೇ ಪ್ರತ್ಯೇಕ ತುಳುನಾಡು ರಾಜ್ಯ ಅಭಿಯಾನ

Nov 02 2023, 01:00 AM IST
ಪ್ರತ್ಯೇಕ ತುಳುನಾಡು ರಾಜ್ಯಕ್ಕೆ ಅಭಿಯಾನ

ರಾಜ್ಯ ಮರು ಸಂಘಟನೆ ಆಯೋಗ ರಚನೆಗೆ ಒತ್ತಾಯಿಸಿ ಸಿಎನ್‌ಸಿ ಧರಣಿ ಸತ್ಯಾಗ್ರಹ

Nov 02 2023, 01:00 AM IST
ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆ ಬೇಡಿಕೆಯನ್ವಯ 2ನೇ ರಾಜ್ಯ ಮರು ಸಂಘಟನೆ ಆಯೋಗ ರಚಿಸಬೇಕೆಂದು ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದರು.

ಪ್ರತ್ಯೇಕ ರಾಜ್ಯ ಎಂಬುದು ಮುಗಿದ ಕಥೆ: ರೆಡ್ಡಿ

Nov 02 2023, 01:00 AM IST
ರಾಮನಗರ: ಪ್ರತ್ಯೇಕ ರಾಜ್ಯ ಅನ್ನುವುದು ಮುಗಿದ ಕಥೆ. ಕನ್ನಡ ಮಾತನಾಡುವ ಭಾಷಿಗರೆಲ್ಲರು ಒಂದೇ ಆಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲಾಗದ ರಾಜ್ಯ ಸರ್ಕಾರ

Nov 01 2023, 01:02 AM IST
ಬಾಳೂರು ಮತ್ತು ಕೆಂಚನಾಲ ಬೂತ್‌ಗಳ ಬಿಜೆಪಿ ಕಾರ್ಯಕರ್ತರ ಭೇಟಿ ಕಾರ್ಯಕ್ರಮ

ಮೈಸೂರು ರಾಜ್ಯ ಕರ್ನಾಟಕವಾಗಿ ಇಂದಿಗೆ 50 ವರ್ಷ

Nov 01 2023, 01:00 AM IST
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಕೋಟೆ ನಾಡು ಚಿತ್ರದುರ್ಗ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ. ವಿಜೃಂಭಣೆ ಹಾಗೂ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗಳು ನಡೆದಿದೆ. ನಗರದ ಪೊಲೀಸ್ ಕವಾಯತು ಮೈದಾನ ಸಿಂಗಾರಗೊಂಡಿದೆ. ವೇದಿಕೆಯು ಹಳದಿ ಮತ್ತು ಕೆಂಪು ಬಣ್ಣದ ಬಗೆ ಬಗೆಯ ವಿನ್ಯಾಸದಿಂದ ಅಲಂಕೃತಗೊಂಡಿದ್ದು, ಇಡೀ ಮೈದಾನದಲ್ಲಿ ಕನ್ನಡ ಬಾವುಟ, ಕನ್ನಡ ನಾಡು ನುಡಿ ಬಿಂಬಿಸುವ ರೀತಿ ಸಜ್ಜುಗೊಂಡಿದ್ದು ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ.

ರಾಜ್ಯ ಸರ್ಕಾರದ ವಿರುದ್ಧ ಬಾರುಕೋಲು ಚಳವಳಿ

Oct 31 2023, 01:18 AM IST
ಪಂಪ್‌ಸೆಟ್‌ಗಳಿಗೆ ಹಗಲು ವೇಳೆ 8 ಗಂಟೆ ವಿದ್ಯುತ್ ಪೂರೈಕೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನವಯುಗ ಸಂಘಟನೆಯ ನೇತೃತ್ವದಲ್ಲಿ ರೈತರು ಸೋಮವಾರ ರಾಜ್ಯ ಸರ್ಕಾರದ ವಿರುದ್ಧ ಬಾರುಕೋಲು ಚಳವಳಿ ನಡೆಸಿದರು.

ರೈತರ ನೆರವಿಗೆ ಬಾರದ ರಾಜ್ಯ ಸರ್ಕಾರ

Oct 31 2023, 01:15 AM IST
ಜಿಲ್ಲೆಯಲ್ಲಿ ಬರಗಾಲದಿಂದ ಬೆಳೆ ಹಾನಿಯಾದ ರೈತರ ಹೊಲಗಳಿಗೆ ಬಿಜೆಪಿ ತಂಡ ಸೋಮವಾರ ಭೇಟಿ ನೀಡಿ ಹಾನಿಯಾದ ಬೆಳೆಗಳ ಪರಿಶೀಲನೆ ನಡೆಸಿತು.

ರಾಜ್ಯ ನಂ.1 ಮಾಡಲು ಬಂಟರ ಸಹಕಾರ ಬೇಕು: ಡಾ.ಜಿ.ಪರಮೇಶ್ವರ್

Oct 30 2023, 12:30 AM IST
ರಾಜ್ಯ ನಂ.೧ ಮಾಡಲು ಬಂಟರ ಸಹಕಾರ ಬೇಕು- ಗೃಹ ಸಚಿವ ಡಾ. ಪರಮೇಶ್ವರ್ರ್‌

ರಾಜ್ಯ ಮಟ್ಟಕ್ಕೆ ಆಯ್ಕೆ

Oct 30 2023, 12:30 AM IST
ರಾಜ್ಯ ಮಟ್ಟಕ್ಕೆ ಆಯ್ಕೆ
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved