• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾರಾಯಣಪುರ ಕಾಲುವೆಗೆ ನೀರು : ರಾಜಕೀಯ ಪಕ್ಷಗಳಿಂದ ಹೈಡ್ರಾಮಾ - ಹೈಕೋರ್ಟ್‌ ಆದೇಶಕ್ಕೆ ರಾಜ್ಯ ಸರ್ಕಾರದಿಂದ ತಡೆ ಯತ್ನ

Apr 05 2025, 10:15 AM IST

ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಹೈಡ್ರಾಮಾ ಬಳಿಕ ಕೊನೆಗೂ ನೀರು ಹರಿಸಲು ಸರ್ಕಾರ ಮುಂದಾಗಿದೆ.

ಬೃಹತ್ ಗೋಡೆ ನಿರ್ಮಿಸಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು 3 ಹೋಳು : ರಾಜ್ಯ ಸರ್ಕಾರವು ಆದೇಶ

Apr 05 2025, 01:48 AM IST
ಕೈದಿಗಳಿಗೆ ವಿಶೇಷ ಸವಲತ್ತು ಸೇರಿದಂತೆ ಸೆರೆಮನೆಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ಮೂರು ಕಾರಾಗೃಹಗಳಾಗಿ ವಿಭಜಿಸಿ ರಾಜ್ಯ ಸರ್ಕಾರವು ಆದೇಶಿಸಿದೆ.

ರಾಜ್ಯ ಸರ್ಕಾರಿ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ ‘ಸಂಧ್ಯಾ ಕಿರಣ’ ಜಾರಿಗೆ ಚರ್ಚೆ

Apr 05 2025, 01:45 AM IST
ರಾಜ್ಯ ಸರ್ಕಾರಿ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ ಸಂಧ್ಯಾ ಕಿರಣ ನಗದು ರಹಿತ ಆರೋಗ್ಯ ಸೇವೆ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಜತೆಗೆ ಮಾತುಕತೆ ನಡೆಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಏ.7ರಿಂದ ಮೈಸೂರಿನಿಂದಲೇ ಜನಾಕ್ರೋಶ ಯಾತ್ರೆ ಆರಂಭ

Apr 05 2025, 12:46 AM IST
ಬಿಜೆಪಿ ಅಹೋರಾತ್ರಿ ಧರಣಿಗೆ ಮುಂದಾಗುವ ಮುನ್ನಾ ದಿನವೂ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿತ್ತು. ಕಸದ ಮೇಲೂ ತೆರಿಗೆ, ಮನೆಗಳ ಮುಂದೆ ನಿಲ್ಲಿಸುವ ವಾಹನಗಳ ಮೇಲೆಯೂ ತೆರಿಗೆ ಸೇರಿದಂತೆ ರಾಜ್ಯದ ಜನರಿಗೆ ತೆರಿಗೆ ಭಾರ ಹೊರಿಸುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಏ. 7 ರಿಂದ ಮೈಸೂರಿನಿಂದಲೇ ಹೋರಾಟ ಆರಂಭಿಸುತ್ತೇವೆ.

ರಾಜ್ಯ ರೆಡ್‌ಕ್ರಾಸ್ ಸಭಾಪತಿಯಾಗಿ ಆಯ್ಕೆ: ಬಸ್ರೂರು ರಾಜೀವ್ ಶೆಟ್ಟಿಗೆ ಸನ್ಮಾನ

Apr 04 2025, 12:48 AM IST
ರಾಜ್ಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾದ ರಾಜೀವ್ ಶೆಟ್ಟಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಬ್ರಹ್ಮಗಿರಿಯ ರೆಡ್‌ಕ್ರಾಸ್‌ ಭವನದಲ್ಲಿ ನಡೆಯಿತು.

ರಾಜ್ಯ ಸರ್ಕಾರದ ಬೆಲೆ ಏರಿಕೆ ಧೋರಣೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಮನೆಗೆ ಬಿಜೆಪಿ ಮುತ್ತಿಗೆ ಯತ್ನ

Apr 04 2025, 12:48 AM IST
ರಾಜ್ಯ ಸರ್ಕಾರದ ಬೆಲೆ ಏರಿಕೆ ಧೋರಣೆ ಖಂಡಿಸಿ ಜನಾಕ್ರೋಶ ಮೊಳಗಿಸಿದ ಪ್ರತಿಪಕ್ಷ ಬಿಜೆಪಿ ತನ್ನ ಅಹೋರಾತ್ರಿ ಧರಣಿ ಮುಂದುವರಿಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕೆಲಕಾಲ ವಾಗ್ವಾದ, ತಳ್ಳಾಟ ನಡೆದ ಪ್ರಸಂಗ ನಡೆಯಿತು.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಚಿಲ್ಲರೆ ಅಂಗಡಿ ಪ್ರಾರಂಭಿಸಿದ ಮಹಿಳೆ!

Apr 03 2025, 09:27 AM IST

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯೊಬ್ಬರು ಸದುಪಯೋಗಪಡಿಸಿಕೊಂಡು ಚಿಲ್ಲರೆ ಅಂಗಡಿಯೊಂದನ್ನು ಪ್ರಾರಂಭಿಸಿದ್ದಾರೆ.

ಇಂದಿನಿಂದ ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ : ಶಾಸಕ ಎಸ್.ಎನ್.ಚನ್ನಬಸಪ್ಪ

Apr 02 2025, 01:02 AM IST

 ಎರಡು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಹಾಲಿಗೆ 9 ರು. ಏರಿಸಿದೆ. ಅಷ್ಟೇ ಅಲ್ಲ, 50 ಎಂಎಲ್ ಹಾಲನ್ನು ಕೂಡ ಈಗ ಕಡಿಮೆ ಮಾಡಿ ನಾಗರಿಕರಿಗೆ ಬರೆ ಹಾಕಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಕಾಂಗ್ರೆಸ್ ಸರ್ಕಾರ ತನ್ನ ದುರ್ಬುದ್ಧಿಯನ್ನು ಪ್ರದರ್ಶಿಸಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ದೂರಿದರು.

ರಾಜ್ಯ ರಾಜಕಾರಣದ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಹನುಮನಕೊಪ್ಪದ ಬೊಂಬೆ

Apr 01 2025, 12:47 AM IST
ನಾಲ್ಕೂ ದಿಕ್ಕಿಗೆ ಸೈನಿಕರ ಮೂರ್ತಿ, ಮಧ್ಯೆ ಪಾರ್ವತಿ, ಪರಮೇಶ್ವರ ಹಾಗೂ ಗಣಪತಿಯ ಮೂರ್ತಿ, ಅನ್ನದ ಉಂಡೆ ಮಾಡಿ ಇಡುತ್ತಾರೆ

ಯುಗಾದಿಗೆ ರಾಜ್ಯ ಸರ್ಕಾರದಿಂದ ಬೇವಿನ ಉಡುಗೊರೆ : ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ

Mar 30 2025, 03:02 AM IST
ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ಸರ್ಕಾರ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ ಈಗ ಎದುರಿಸುತ್ತಿರುವುದರ ಸಂಕೇತವೇ ಬೆಲೆ ಏರಿಕೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ ಟೀಕಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 132
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved