• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿರಾಜಪೇಟೆ ತಾಲೂಕಿನ ವಿವಿಧ ಗ್ರಾ.ಪಂ.ಗಳಿಗೆ ರಾಜ್ಯ 5 ನೇ ಹಣಕಾಸು ತಂಡ ಭೇಟಿ

May 07 2025, 12:53 AM IST
ಕೆ. ಬಾಡಗ, ನಾಲ್ಕೇರಿ ಹಾಗೂ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣ ಸ್ವಾಮಿ ಮಂಗಳವಾರ ಭೇಟಿ ನೀಡಿದರು.

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರಗಳ ವಿರುದ್ಧ ಬಿಜೆಪಿ ಪ್ರತಿಭಟನೆ

May 07 2025, 12:47 AM IST
ಕಾಶ್ಮೀರ ಹತ್ಯಾಕಾಂಡದ ನಂತರ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ಸೂಚನೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳು ಸರಿಯಾಗಿ ಪಾಲಿಸದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯ ಕ್ರೀಡಾ ಪ್ರಾಧಿಕಾರ ಅಧಿಕಾರಿಗಳಿಗೆ ಸಿಎಂ ತರಾಟೆ

May 06 2025, 09:56 AM IST

  ಕ್ರೀಡಾ ಸಮಿತಿಯನ್ನು ಕ್ರೀಡಾ ಪ್ರಾಧಿಕಾರವನ್ನಾಗಿ ಮಾಡಿದರೂ ಯಾವುದೇ ಪ್ರಗತಿ ಕಾಣದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಪರಾಧಿಗಳ ಮುಂದೆ ಮಂಡಿಯೂರಿದ ರಾಜ್ಯ ಸರ್ಕಾರ: ಸಂಸದ ಕಾಗೇರಿ ಆರೋಪ

May 06 2025, 12:21 AM IST
ಜನರಿಗೆ ರಕ್ಷಣೆ ಕೊಡಬೇಕಾದ ಸರ್ಕಾರ ಅಪರಾಧಿಗಳ ಮುಂದೆ ಮಂಡಿಯೂರಿ, ಅಪರಾಧಿಗಳಿಗೇ ರಕ್ಷಣೆ ಕೊಡುವ ಕೆಲಸ ಮಾಡುತ್ತಿದೆ

ಚುನಾವಣೆ ಭರವಸೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಮಹೇಶ್

May 05 2025, 12:46 AM IST
ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಸಾಮಾನ್ಯ ಜನರ ರಕ್ತ ಹೀರುತ್ತಿರುವ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ ಎಂದು ಆವತಿ ಹೋಬಳಿ ಬಿಜೆಪಿ ಅಧ್ಯಕ್ಷ ಕೆರೆಮಕ್ಕಿ ಮಹೇಶ್ ಕಿಡಿಕಾರಿದರು.

20ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ

May 04 2025, 01:33 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 20ರಂದು ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ಮತ್ತು ವಸತಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್‌ ಖಾನ್‌ ತಿಳಿಸಿದರು.

ರಾಜ್ಯ ಸರ್ಕಾರದಿಂದ ಮಾದಿಗ ವಿರೋಧಿ ನೀತಿ

May 04 2025, 01:32 AM IST
ಚಾಮರಾಜನಗರದ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆಯ ಅಧ್ಯಕ್ಷ ಎಸ್. ಅರುಣ್‌ಕುಮಾರ್ ಮಾತನಾಡಿದರು.

ರಂಗಕುಣಿತ ರಾಜ್ಯ ಮಟ್ಟದ ಸ್ಪರ್ಧೆ; ದಬ್ಬೆಘಟ್ಟ ಗ್ರಾಮದ ತಂಡಕ್ಕೆ ಪ್ರಥಮ ಸ್ಥಾನ

May 04 2025, 01:31 AM IST
ಬಾಯಿಬೀಗ, ಕನ್ನಂಕಾಡಿ, ಹಸಿರು ಬಂಡಿ, ಮಡೆ ಸಿಡಿಮದ್ದು ಹಾಗೂ ಹುಣಸೂರಿನ ದೇವರ ಗುಡ್ಡಗಳ ಕುಣಿತದೊಂದಿಗೆ ನಡೆದ ಶ್ರೀಕೋಡಿಯಮ್ಮನವರ ಉತ್ಸವಕ್ಕೆ ಮೆರುಗು ನೀಡುವಂತೆ ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ನೀಡುವ ರಂಗ ಕುಣಿತ ಸ್ಪರ್ಧೆಗಳು ಎಲ್ಲರ ಗಮನ ಸೆಳೆಯಿತು.

ಕೇಂದ್ರ ಜಾತಿ ಗಣತಿ ನಿರ್ಧಾರ ರಾಜ್ಯ ಬಿಜೆಪಿ ಒಪ್ಪಲೇ ಬೇಕು: ಜಯಪ್ರಕಾಶ್ ಹೆಗ್ಡೆ

May 02 2025, 12:14 AM IST
ರಾಜ್ಯ ಸರ್ಕಾರ ಮಾಡಿರುವ ಗಣತಿಯನ್ನು ರಾಜ್ಯದ ಬಿಜೆಪಿಯರು ಟೀಕಿಸುತಿದ್ದರು, ಆದರೆ ಈಗ ಜಾತಿ ಗಣತಿಯ ಬಗ್ಗೆ ಬಿಜೆಪಿ ಹೈಕಮಾಂಡ್‌ನವರೇ ಕ್ಯಾಬಿನೆಟ್‌ ನಲ್ಲಿ ತೀರ್ಮಾನ ತೆಗೆದುಕೊಂಡಿರುವಾಗ, ರಾಜ್ಯದ ಬಿಜೆಪಿಯವರು ಅದನ್ನೀಗ ಒಪ್ಪಲೇಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

24ನೇ ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್‌ಗೆ ಚಾಲನೆ

May 02 2025, 12:13 AM IST
ಕರ್ನಾಟಕ ವುಶು ಎಸೋಸಿಯೇಶನ್ ಹಾಗೂ ದಕ್ಷಿಣ ಕನ್ನಡ ವುಶು ಘಟಕ ವತಿಯಿಂದ ನಗರದ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ 24ನೇ ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್ ಉದ್ಘಾಟನೆ ನೆರವೇರಿತು. ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಫರೀದ್‌ ಉದ್ಘಾಟಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 143
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved