• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಸಮಸ್ಯೆಗೆ ಸ್ಪಂದಿಸದ ರಾಜ್ಯ ಸರ್ಕಾರ: ನಾಗರಾಜ್ ಛಬ್ಬಿ ಆರೋಪ

Jul 29 2025, 01:04 AM IST
ಗೊಬ್ಬರ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ರೈತರಿಗೆ ಮಾತ್ರ ಲಭ್ಯವಾಗುತ್ತಿಲ್ಲ ಇದರ ಬಗ್ಗೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ.

ಕೇಂದ್ರ ಪೂರೈಸಿದ ಯೂರಿಯಾ ರಾಜ್ಯ ಸರ್ಕಾರದಿಂದ ಕಾಳಸಂತೆಗೆ

Jul 29 2025, 01:03 AM IST
ಗೊಬ್ಬರ ಸಿಗದೆ ರೈತ ಮಣ್ಣು ತಿಂದಿರುವ ವರದಿ ಗಮಿನಿಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆಯಂತೆ ಇಲ್ಲಿಗೆ ಬಂದು ಚಂದ್ರಪ್ಪನಿಗೆ ಗೊಬ್ಬರ ನೀಡಿದ್ದೇವೆ. ಈ ಮೂಲಕ ರೈತರೊಂದಿಗೆ ಬಿಜೆಪಿ ಎಂದು ಅಭಯ ನೀಡಿದ್ದೇವೆ ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ನಡಹಳ್ಳಿ ಹೇಳಿದರು.

ಯೂರಿಯಾ ಅಭಾವಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ; ಶ್ರೀರಾಮುಲು

Jul 29 2025, 01:02 AM IST
ರಾಜ್ಯದಲ್ಲಿ ಎದುರಾಗಿರುವ ಯೂರಿಯಾ ಸಮಸ್ಯೆಗೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಮೂರು ತಿಂಗಳು ಮೊದಲೇ ಮುಂಜಾಗ್ರತೆ ವಹಿಸಿದ್ದರೆ ರೈತರು ಪರದಾಡುವ ಪರಿಸ್ಥಿತಿ ಬರುತ್ತಿರಲಿಲ್ಲ.

ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಶಿಫಾರಸ್ಸು ಬಂದಿಲ್ಲ

Jul 28 2025, 12:47 AM IST
ಕುಡುಬಿ ಸಮಾಜವನ್ನು ಎಸ್‌ಸಿ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರಕ್ಕೆ ಬಂದಿರುವ ಪ್ರಸ್ತಾವನೆ ಹಾಗೂ ಈ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ-ಗತಿಗಳ ಕುರಿತು ನಡೆಸಿರುವ ಅಧ್ಯಯನ ವಿಚಾರವಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದರು.

ಹೊಸಪೇಟೆಯಲ್ಲಿ ರಾಜ್ಯ ಮಟ್ಟದ ಸಮ್ಮೇಳನ: ಜಿ.ಎಸ್. ಗೋನಾಳ

Jul 28 2025, 12:31 AM IST
ಮುಂಬರುವ ದಿನಗಳಲ್ಲಿ ವೇದಿಕೆ ವತಿಯಿಂದ ವಿಜಯನಗರ ಸಾಮ್ರಾಜ್ಯದ ಪುಣ್ಯಭೂಮಿ ಹೊಸಪೇಟೆಯಲ್ಲಿ ರಾಜ್ಯಮಟ್ಟದ ಸಮ್ಮೇಳನ ಆಯೋಜನೆ ಮಾಡಲು ಉದ್ದೇಶಿಸಲಾಗಿದೆ.

ರಾಜ್ಯ ಮಟ್ಟದ ಶ್ವಾನ ಪ್ರದರ್ಶನಕ್ಕೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆ

Jul 28 2025, 12:30 AM IST
ಶ್ವಾನ ಪ್ರಿಯರು ಶ್ವಾನಗಳನ್ನು ತಮ್ಮ ಮಕ್ಕಳಂತೆ ಪಾಲನೆ ಪೋಷಣೆ ಮಾಡಿ ಆರೈಕೆ ಮಾಡುತ್ತಾರೆ. ದೇಶದ ದೊಡ್ಡ ಉದ್ಯಮಿಯಾದ ರತನ್ ಟಾಟಾ ಅವರು ಸಾವನ್ನಪ್ಪಿದ್ದ ಸಂದರ್ಭದಲ್ಲಿ ಅವರು ಸಾಕಿದ್ದ ಶ್ವಾನ ಹೋಗಿ ಅವರ ಮೃತ ದೇಹಕ್ಕೆ ಮುತ್ತಿಡುತ್ತದೆ ಎಂದರೆ ಮನುಷ್ಯರ ಮೇಲೆ ಶ್ವಾನಗಳು ಪ್ರೀತಿ ಎಷ್ಟಿದೆ ಎನ್ನುವುದನ್ನು ನಾವೆಲ್ಲರು ಮನಗಾಣಬೇಕು.

ರಾಜ್ಯ ಸರ್ಕಾರದಿಂದ ಬಿಜೆಪಿ ಅವಧಿ ಯೋಜನೆ ಸ್ಥಗಿತ: ಮಾಜಿ ಸಚಿವ ರಾಜೂಗೌಡ

Jul 28 2025, 12:30 AM IST
ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಜಾರಿಗೆ ತಂದಂತಹ ರೈತಪರ ಹಲವಾರು ಯೋಜನೆಗಳನ್ನು ಇಂದಿನ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿ, ಅನ್ನದಾತರಿಗೆ ಮಹಾಮೋಸ ಮಾಡಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಆರೋಪಿಸಿದರು.

ವಿದ್ಯಾರ್ಥಿ ಸಮೂಹದ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಶಾಸಕ ಪಾಟೀಲ

Jul 27 2025, 12:03 AM IST
ವಿದ್ಯಾರ್ಥಿ ಶಕ್ತಿಯೇ ದೇಶದ ಶಕ್ತಿಯಾಗಿದ್ದು, ನೀವು ಪಡೆಯುವ ಶಿಕ್ಷಣ ದೇಶದ ಪಥವನ್ನು ಬದಲಿಸಲಿದೆ.

ರೌಡಿ ಬಿಕ್ಲು ಶಿವ ಕೊಲೆ ಹತ್ಯೆ ಕೇಸ್‌ ಸಿಐಡಿಗೆ ತನಿಖೆಗೆ ರಾಜ್ಯ ಸರ್ಕಾರ ಆದೇಶ

Jul 25 2025, 08:17 AM IST

ಭಾರತಿನಗರ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಕುರಿತು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.

ರಾಜ್ಯ ಸರ್ಕಾರದಿಂದ ಮೈಷುಗರ್‌ ಕಾರ್ಖಾನೆಗೆ ೧೦ ಕೋಟಿ ರು. ಸಾಲ

Jul 25 2025, 12:30 AM IST
ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ನುರಿಸುವುದಕ್ಕೆ ದುಡಿಯುವ ಬಂಡವಾಳವಾಗಿ ರಾಜ್ಯ ಸರ್ಕಾರ ೧೦ ಕೋಟಿ ರು. ಹಣವನ್ನು ಸಾಲ ರೂಪದಲ್ಲಿ ಬಿಡುಗಡೆಗೊಳಿಸಿದೆ. ೨೦೨೫ರ ಅಂತ್ಯದೊಳಗೆ ಈ ಹಣವನ್ನು ಸರ್ಕಾರಕ್ಕೆ ಹಿಂತಿರುಗಿಸಬೇಕೆಂಬ ಷರತ್ತನ್ನು ವಿಧಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved