• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವರನ್ನೂ ಕರೆದೊಯ್ಯುವ ಬಜೆಟ್‌ : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಮೆಚ್ಚುಗೆ

Mar 10 2025, 01:31 AM IST

ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2025-2026ರ ರಾಜ್ಯ ಬಜೆಟ್‌ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪರಿಪೂರ್ಣ ಬಜೆಟ್‌ ಆಗಿದೆ  ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

ರಾಜಧಾನಿಯಲ್ಲಿ ಮೂಲ ಸೌಕರ್ಯ ಅನುಷ್ಠಾನಕ್ಕೆ ಕಂಪನಿ ಸ್ಥಾಪಿಸಲು ರಾಜ್ಯ ಸರ್ಕಾರ ಸಿದ್ಧತೆ

Mar 10 2025, 01:31 AM IST
ರಾಜಧಾನಿಯಲ್ಲಿ ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವ ರಸ್ತೆ, ಫ್ಲೈಓವರ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಕ್ತಾಯಗೊಳಿಸಲು ಬಿಬಿಎಂಪಿ ಹಾಗೂ ಇತರೆ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರತ್ಯೇಕ ಕಂಪನಿ ಸ್ಥಾಪಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿದೆ.

ರಾಜ್ಯ ಬಿಜೆಪಿಯ ಒಳಬೇಗುದಿ : ಅಮಿತ್ ಶಾ ಭೇಟಿಗೆ ಭಿನ್ನರು ಮತ್ತೆ ದೆಹಲಿಗೆ ಪ್ರಯಾಣ?

Mar 10 2025, 12:19 AM IST
ರಾಜ್ಯ ಬಿಜೆಪಿಯ ಒಳಬೇಗುದಿ ಮತ್ತೊಮ್ಮೆ ದೆಹಲಿಗೆ ಶಿಫ್ಟ್ ಆಗುವ ಸಾಧ್ಯತೆ ಇದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಬಣದ ಮುಖಂಡರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಚಿಂತನೆ ನಡೆಸಿದ್ದಾರೆ.

ರಾಜ್ಯ ಬಜೆಟ್‌ನಲ್ಲಿ ಹಿಂದೂಗಳಿಗೆ ಮೋಸ: ಶ್ರೀನಿಧಿ ಹೆಗ್ಡೆ

Mar 10 2025, 12:18 AM IST
ರಾಜ್ಯದ ಆರ್ಥಿಕತೆಗೆ ಅಮೂಲ್ಯ ಕೊಡುಗೆ ನೀಡುವ ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೆ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ ಕಾಲೇಜು ಘೋಷಣೆಯ ಭರವಸೆಯೂ ಈಡೇರಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ರಾಜ್ಯ ಬಜೆಟ್‌ ತುಷ್ಟೀಕರಣ: ಬಿಜೆಪಿ ಆಕ್ರೋಶ

Mar 09 2025, 01:48 AM IST
ಅನ್ನದಾತರನ್ನೇ ಕಡೆಗಣಿಸುವ ಜತೆಗೆ ಮುಸ್ಲಿಮರಿಗೆ ಹೆಚ್ಚು ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಅನ್ನೇ ಇಸ್ಲಾಮೀಕರಣಗೊಳಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಟ್ರ್ಯಾಕ್ಟರ್ ಸಮೇತ ಪ್ರತಿಭಟನೆ ನಡೆಸಿದರು.

ರಾಜ್ಯ ಬಜೆಟ್ ವಿರೋಧಿಸಿ ಶಿರಸಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ

Mar 09 2025, 01:46 AM IST
ಅಭಿವೃದ್ಧಿ ಶೂನ್ಯ ರಾಜ್ಯ ಬಜೆಟ್ ವಿರೋಧಿಸುವ ಜತೆ ಬಜೆಟ್ ನ್ಯೂನತೆ ಸರಿಪಡಿಸುವಂತೆ ಆಗ್ರಹ

ದಲಿತ ವಿರೋಧಿ ನೀತಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Mar 09 2025, 01:46 AM IST
ಚಿಕ್ಕಮಗಳೂರು, ಎಸ್ಸಿ,ಎಸ್ಟಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡು ದಲಿತ ದ್ರೋಹಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಶನಿವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬೃಹತ್ ಜನಾಂದೋಲನದ ಪಾದಯಾತ್ರೆ ಕೈಗೊಂಡು ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟಿಸಿ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಬಜೆಟ್‌ ಸಮಗ್ರ ಅಭಿವೃದ್ಧಿಗೆ ಪೂರಕ

Mar 09 2025, 01:45 AM IST
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಸಮಾನತೆಯ ಬಜೆಟ್‌ ಮಂಡಿಸಿ, ಇದರ ಮೂಲಕ ಬಜೆಟ್‌ ಮತ್ತು ಆಡಳಿತ ವ್ಯವಸ್ಥೆ ಯ ಕುರಿತು ಎದ್ದಿರುವ ಹಲವಾರು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಪೌರಕಾರ್ಮಿಕರ ಕಾಯಂಗೊಳಿಸದೇ ರಾಜ್ಯ ಸರ್ಕಾರದಿಂದ ಅನ್ಯಾಯ: ನಾಗಣ್ಣಗೌಡ

Mar 08 2025, 12:34 AM IST
ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸದೇ ರಾಜ್ಯ ಸರ್ಕಾರ ಅನ್ಯಾಯ ಎಸಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದಿಂದ ಶುಕ್ರವಾರ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಬಜೆಟ್ ಬೇವು-ಬೆಲ್ಲದಂತಿದೆ: ಡಾ. ತೋಂಟದ ಶ್ರೀಗಳು

Mar 08 2025, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್ ಬೇವು-ಬೆಲ್ಲಗಳ ಸಮ್ಮಿಶ್ರಣದಂತಿದೆ ಎಂದು ಡಂಬಳ-ಗದಗ ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 132
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved