ರಾಜ್ಯ ಸರ್ಕಾರದಿಂದ ಜನರಿಗೆ ತೃಪ್ತಿಪಡಿಸುವ ಕೆಲಸ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
Feb 11 2025, 12:48 AM ISTಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ ಎಂದು ದೇವೇಗೌಡರು, ಕುಮಾರಸ್ವಾಮಿ ಅವರು ಜನರ ಮುಂದೆ ಬಂದು ಹೇಳಲಿ. ಹಿಂದೆ ಇದ್ದ ಸರ್ಕಾರದಲ್ಲಿ ಏನು ಮಾಡಿದ್ದಾರೆಂಬುದು ಜನರಿಗೆ ಗೊತ್ತಿದೆ. ಜನರ ಮುಂದೆ ಹೀಗೆ ಹೇಳಿ ಜನ ತೃಪ್ತಿಪಡಿಸಬಹುದು ತಿಳಿದಿದ್ದಾರೆ.