• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ - ಒಡೆಯರ್‌ಗೆ 3400 ಕೋಟಿ ರು. ಟಿಡಿಆರ್‌ ನೀಡಲು ವಾರ ಗಡುವು

Feb 28 2025, 06:50 AM IST

  ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಮುಂದಿನ ಒಂದು ವಾರದೊಳಗೆ ₹3,400 ಕೋಟಿ ರು. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ರಾಜ್ಯ ಬಜೆಟ್‌ನಲ್ಲಿ ಮಾವು, ರೇಷ್ಮೆಗೆ ಆದ್ಯತೆ ನೀಡಲಿ : ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ

Feb 28 2025, 12:52 AM IST

  ಜಿಲ್ಲೆಯಲ್ಲಿ ಹೆಚ್ಚಿನ ರೈತರು ಮಾವು ಮತ್ತು ರೇಷ್ಮೆ ಬೆಳೆಯನ್ನು ಅವಲಂಬಿಸಿದ್ದಾರೆ. ರಾಜ್ಯ ಬಜೆಟ್‌ನಲ್ಲಿ ಈ ಎರಡು ಬೆಳೆಗಳಿಗೂ ಆದ್ಯತೆ ನೀಡಿ ಬೆಳೆಗಾರರ ರಕ್ಷಣೆ ಮಾಡಬೇಕು ಎಂದು ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ ನೀಡಿದರು.

ಸುಗ್ರೀವಾಜ್ಞೆ ತಂದರೂ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ ಒಡೆಯರ್‌ಗೆ 3400 ಕೋಟಿ ರು. ಟಿಡಿಆರ್‌ ನೀಡಲು ವಾರ ಗಡುವು

Feb 28 2025, 12:49 AM IST
ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಮುಂದಿನ ಒಂದು ವಾರದೊಳಗೆ ₹3,400 ಕೋಟಿ ರು. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮತ್ತೆ ದಲಿತರ ಹಣಕ್ಕೆ ರಾಜ್ಯ ಸರ್ಕಾರ ಕನ್ನ: ಸಂಸದ ಕೋಟಾ ಶ್ರೀನಿವಾಸಪೂಜಾರಿ

Feb 28 2025, 12:45 AM IST
ಈ ಸಾಲಿನ ಬಜೆಟ್‌ನಲ್ಲಿ ದಲಿತರ ಮೀಸಲು ನಿಧಿಯಿಂದ ಗೃಹಲಕ್ಷ್ಮೀ ಯೋಜನೆಗೆ ೭೩೪೪ ಕೋಟಿ ರು., ಗೃಹಜ್ಯೋತಿಗೆ ೩೪೬೭ ಕೋಟಿ ರು., ಶಕ್ತಿ ಯೋಜನೆಗೆ ೧೨೦೯ ಕೋಟಿ ರು., ಅನ್ನಭಾಗ್ಯ ಯೋಜನೆಗೆ ೨೧೨೫ ಕೋಟಿ ರು. ಹಾಗೂ ಯುವನಿಧಿಗೆ ೩೪೨ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲು ನಿರ್ಧರಿಸಿದೆ.

ಉತ್ತರಪ್ರದೇಶ ಸರ್ಕಾರಕ್ಕೆ ಆದಾಯದ ಮಹಾಕುಂಭ - ಭಕ್ತಿಯ ಮಹಾಸಂಗಮದಲ್ಲಿ ಭರ್ಜರಿ ಆದಾಯದಿಂದ ಮಿಂದೆದ್ದ ಯೋಗಿ ರಾಜ್ಯ

Feb 27 2025, 11:28 AM IST

 ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ಬುಧವಾರ ಅಂತ್ಯಗೊಂಡ ಮಹಾಕುಂಭಮೇಳದಲ್ಲಿ 65 ಕೋಟಿ ಜನರು ಪುಣ್ಯ ಸ್ನಾನ ಮಾಡಿರಬಹುದು. ಅದರ ಜತೆಗೇ ಉತ್ತರಪ್ರದೇಶ ಸರ್ಕಾರಕ್ಕೆ ಗಂಗೆಯಲ್ಲಿ ಹರಿದ ನೀರಿನಂತೆ ಭರ್ಜರಿ ಆದಾಯವೇ ಹರಿದುಬಂದಿದೆ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಾಪದ ಕೊಡ ತುಂಬಿದೆ : ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

Feb 27 2025, 07:40 AM IST

ರಾಜ್ಯ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು ಇಂದು, ನಾಳೆ ಎಂಬ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಮುಡಾ ಪ್ರಕರಣ ರಾಜ್ಯ ಲೋಕಾಯುಕ್ತರ ಗಮನಕ್ಕೆ ತಂದಿದ್ದಾರೆಯೇ?

Feb 26 2025, 01:03 AM IST
ಸಿದ್ದರಾಮಯ್ಯ, ಪಾರ್ವತಿ, ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನಸ್ವಾಮಿ, ಜಮೀನಿನ ಮಾಲೀಕ ದೇವರಾಜು ಮತ್ತು ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರ ವಿರುದ್ಧದ ಯಾವ ಆರೋಪಗಳೂ ಸಾಬೀತಾಗಿಲ್ಲ ಎಂದಿರುವ ಲೋಕಾಯುಕ್ತ

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ರೈತರ ಬೇಡಿಕೆಗಳ ಮಂಡಿಸಲು ಒತ್ತಾಯ

Feb 26 2025, 01:02 AM IST
ಚಾಮರಾಜನಗರದಲ್ಲಿ ಸಾಮೂಹಿಕ ನಾಯಕತ್ವ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಶ್ರೀಗಳು

Feb 25 2025, 11:18 AM IST

ರಾಜ್ಯ ಸರ್ಕಾರಕ್ಕೆ ಸದ್ಯಕ್ಕೇನೂ ತೊಂದರೆಯಿಲ್ಲ ಎಂದು ತಮ್ಮ ಭವಿಷ್ಯವಾಣಿಯಂದ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಸೋಮವಾರ ಇಲ್ಲಿ ಭವಿಷ್ಯ ನುಡಿದಿದ್ದಾರೆ.

ತ.ನಾಡಲ್ಲಿ ರಾಜ್ಯ ಸರ್ಕಾರದಿಂದಲೇ ಅಗ್ಗದ ಔಷಧ ಒದಗಿಸುವ 'ಮುದಲ್ವಾರ್‌ ಮರುಂಧಗಂಗಲ್‌' ಚಾಲನೆ

Feb 25 2025, 12:48 AM IST

ಮೋದಿ ಸರ್ಕಾರದ ಜನೌಷಧಿ ರೀತಿಯಲ್ಲಿ ತಮಿಳುನಾಡಿನಾದ್ಯಂತ ಸಬ್ಸಿಡಿ ದರದಲ್ಲಿ ಜನರಿಗೆ ಔಷಧಿಗಳನ್ನು ಒದಗಿಸುವ ಸುಮಾರು 1 ಸಾವಿರ 'ಮುದಲ್ವಾರ್‌ ಮರುಂಧಗಂಗಲ್‌' ಔಷಧ ಅಂಗಡಿಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೋಮವಾರ ಇವನ್ನು ಉದ್ಘಾಟಿಸಿದರು.

  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 132
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved