• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಆರ್ಥಿಕತೆಗೆ ಪಶು ಸಂಗೋಪನೆ, ಮೀನುಗಾರಿಕೆ ಬೆನ್ನೆಲುಬು

Mar 26 2025, 01:30 AM IST
ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಹಾಗೂ ಪದವಿ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಯಿತು.

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 25 2025, 12:51 AM IST
ಜಿಲ್ಲಾ ಬಿಜೆಪಿ ಘಟಕದಿಂದ ಸರ್ಕಾರಿ ಕಾಮಗಾರಿ ಗುತ್ತಿಗೆ ನೀಡುವಲ್ಲಿ ಮುಸ್ಲಿಮರಿಗೆ ಶೇ.೪ ಮೀಸಲಾತಿ ನೀಡುವ ತುಷ್ಠೀಕರಣದ ನಿರ್ಧಾರ

ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

Mar 25 2025, 12:46 AM IST
ಮಂತ್ರಿಗಳಿಗೆ ಶಾಸಕರಿಗೆ ಹನಿ ಟ್ರ್ಯಾಪ್ ಗ್ಯಾರಂಟಿ. ಹಿಂದೂಗಳಿಗೆ ಆತ್ಮಹತ್ಯೆ ಭಾಗ್ಯ ಮುಸ್ಲಿಮರಿಗೆ ಶಾದಿಭಾಗ್ಯ, ಬಡವರಿಗೆ ಬೆಲೆ ಏರಿಕೆ ಶೋಷಣೆ ಮುಸ್ಲಿಮರಿಗೆ ಯೋಜನೆಗಳ ಘೋಷಣೆ, ಓಲೈಕೆ ಪಿತಾಮಹ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ಗುತ್ತಿಗೆಯಲ್ಲಿ ಶೇ.4 ಮುಸ್ಲಿಮರಿಗೆ ಮೀಸಲಾತಿ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಹಲಾಲ್ ಸರ್ಕಾರ ತೊಲಗುವರೆಗೂ ಹೋರಾಟ.

ದುಡಿಯುವ ವರ್ಗ ಕಡೆಗಣಿಸಿರುವ ರಾಜ್ಯ ಸರ್ಕಾರ

Mar 24 2025, 12:34 AM IST
ದುಡಿಯುವ ವರ್ಗದ ನೌಕರರಿಗೆ ನಿರ್ದಿಷ್ಟ ಸಂಬಳ ನೀಡದೆ ಕಡೆಗಣಿಸಿರುವ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಅಧ್ಯಕ್ಷರುಗಳಿಗೆ ಕೋಟ್ಯಾಂತರ ಸಂಬಳ ನೀಡುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.

ಹನಿಟ್ರ್ಯಾಪ್: ತನಿಖೆಗೆ ರಾಜ್ಯ ಸರ್ಕಾರ ಸಿದ್ಧ: ಕೃಷಿ ಸಚಿವ ಚಲುವರಾಯಸ್ವಾಮಿ

Mar 24 2025, 12:33 AM IST
ರಾಜ್ಯ ಸರ್ಕಾರದ ಅಧೀನದ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವುದಿಲ್ಲ ಎನ್ನುವುದಾರೆ ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಆ ಸಂಸ್ಥೆಯಿಂದ ನ್ಯಾಯ ನಿರೀಕ್ಷಿಸಲು ಹೇಗೆ ಸಾಧ್ಯ. ಅನುಮಾನ ಪಡುತ್ತಾ ಹೋದರೆ ಎಲ್ಲವೂ ಅನುಮಾನವಾಗಿಯೇ ಕಾಡುತ್ತದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ತಾರತಮ್ಯ ನೀತಿ

Mar 24 2025, 12:32 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯದ ಸರ್ಕಾರ ನ್ಯಾಯ ನೀತಿ, ಧರ್ಮದ ರೀತಿ ಹೋಗುತ್ತಿಲ್ಲ. ಇದುವರೆಗೂ ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಇದರ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದರೆ ಅವರು ಅದಕ್ಕೂ ಅಭಿವೃದ್ಧಿ ಸಂಬಂಧವಿಲ್ಲದ ಬೇರೆ ಉತ್ತರ ಕೊಡುತ್ತಾರೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಸಿದ್ದಾಪುರ ಗೇಟ್‌ನಲ್ಲಿ ಕೊಣನೂರು ಮಡಿಕೇರಿ ರಾಜ್ಯ ಹೆದ್ದಾರಿ ತಡೆ

Mar 23 2025, 01:36 AM IST
ಕೆಎಸ್ಸಾರ್ಟಿಸಿ ಬಸ್ಸಿನ ನಿರ್ವಾಹಕರ ಮೇಲೆ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರ ದೌರ್ಜನ್ಯ ಖಂಡಿಸಿ ಶನಿವಾರ ಕರೆ ನೀಡಲಾಗಿದ್ದ ಬಂದ್‌ ಬೆಂಬಲಿಸಿ ಸಮೀಪದ ಕೊಣನೂರಿನ ಕೊಣನೂರು-ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ರಾಘವೇಂದ್ರಗೌಡ ನೇತೃತ್ವದಲ್ಲಿ ಸಿದ್ದಾಪುರ ಗೇಟ್ ಸರ್ಕಲ್‌ನಲ್ಲಿ ವಾಹನಗಳನ್ನು ತಡೆಗಟ್ಟಿ ಬಂದ್‌ಗೆ ಬೆಂಬಲ ಸೂಚಿಸಿದರು.

ಹನಿಟ್ರಾಪ್‌ ವಿಚಾರದ ಬಗ್ಗೆ ಹೈಕಮಾಂಡ್‌ ಪ್ರವೇಶ : ರಾಜ್ಯ ನಾಯಕರಿಂದ ಕೇಸ್‌ ವಿವರ ಸಂಗ್ರಹ

Mar 23 2025, 01:31 AM IST
ದೇಶಾದ್ಯಂತ ಸದ್ದು ಮಾಡಿರುವ ಹನಿಟ್ರಾಪ್‌ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ಮಾಹಿತಿ ಪಡೆದಿದೆ.

ಚಿಕ್ಕಬಳ್ಳಾಪುರ:ರಾಜ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ

Mar 23 2025, 01:30 AM IST
ಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್​ಗಳು ಸಂಚರಿಸಿದವು. ಬಂದ್​ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಯಾರಿಗೂ ಬಂದ್‌ ಬಿಸಿ ತಟ್ಟಲಿಲ್ಲ.

ಕನ್ನಡಿಗರ ಮೇಲಿನ ದೌರ್ಜನ್ಯ : ಇಂದು ರಾಜ್ಯ ಬಂದ್‌ - ಏನುಂಟು - ಏನಿಲ್ಲ ? ಎಷ್ಟು ಸಮಯ ಇರಲಿದೆ ?

Mar 22 2025, 02:00 AM IST
ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಶನಿವಾರ ಅಖಂಡ ಕರ್ನಾಟಕ ಬಂದ್​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೂ ಬಂದ್ ನಡೆಯಲಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 143
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved