• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಗೌರವ ಧನ ₹1000 ಹೆಚ್ಚಳಕ್ಕಾಗಿ ‘ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ’ ಧರಣಿ

Mar 18 2025, 01:46 AM IST
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವ ಧನ ಹೆಚ್ಚಿಸಿದಂತೆ ರಾಜ್ಯದಲ್ಲಿನ ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ₹1000 ಹೆಚ್ಚಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಬಜೆಟ್ ನಲ್ಲಿ ಶೇ.1 ರಷ್ಟೇ ಮುಸ್ಲಿಮರಿಗೆ ಕೊಟ್ಟಿದ್ದಾರೆ

Mar 16 2025, 01:49 AM IST
ಪ್ರತಾಪ್ ಸಿಂಹ ನನ್ನ ಸ್ನೇಹಿತ, ನನ್ನ ಅವನ ನಡುವೆ ಒಳ್ಳೆಯ ಸ್ನೇಹವಿದೆ

ಮಾರ್ಚ್‌ 16ಕ್ಕೆ ಮಹಿಳಾ ವೈದ್ಯರ ರಾಜ್ಯ ಸಮ್ಮೇಳನ ಪ್ರಗತಿ: ಡಾ.ಎಸ್.ರಜನಿ

Mar 16 2025, 01:48 AM IST
ಕರ್ನಾಟಕ ರಾಜ್ಯದ 7ನೇ ಮಹಿಳಾ ವೈದ್ಯರ ವಿಭಾಗದಿಂದ 7ನೇ ರಾಜ್ಯ ಮಟ್ಟದ ಸಮ್ಮೇಳನ ಪ್ರಗತಿ-2025 ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಮಾ.16ರಂದು ನಡೆಯಲಿದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ, ಹಿರಿಯ ವೈದ್ಯೆ ಡಾ.ಎಸ್.ರಜನಿ ತಿಳಿಸಿದರು.

17ಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

Mar 16 2025, 01:45 AM IST
State level award ceremony at 17

ತಮಿಳುನಾಡು ಸಭೆಯಲ್ಲಿ ರಾಜ್ಯ ಭಾಗಿ ಸಲ್ಲ: ಬಿಜೆಪಿ ಸಂಸದ ಗೋವಿಂದ ಕಾರಜೋಳ

Mar 15 2025, 01:02 AM IST
ತ್ರಿಭಾಷಾ ನೀತಿ ವಿರೋಧಿಸಿ ತಮಿಳುನಾಡುವಿನಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ರಾಜ್ಯ ಬೇಕಾಬಿಟ್ಟಿ ಸಾಲ ಮಾಡಿಲ್ಲ - ರಾಜ್ಯ ಸರ್ಕಾರದಲ್ಲಿ ಆರ್ಥಿಕ ಶಿಸ್ತು ಇದೆ : ಸಿಎಂ

Mar 14 2025, 12:17 PM IST

ಆರ್ಥಿಕ ಹೊಣೆಗಾರಿಕೆ ಕಾಯ್ದೆ ಅಡಿಯಲ್ಲೇ ರಾಜ್ಯ ಸರ್ಕಾರ ಸಾಲ ಪಡೆಯುತ್ತಿದ್ದು, ಕೇಂದ್ರ ಸರ್ಕಾರದಂತೆ ನಾವು ಬೇಕಾಬಿಟ್ಟಿಯಾಗಿ ಸಾಲ ಪಡೆದು ಆಡಳಿತ ನಡೆಸುತ್ತಿಲ್ಲ.

ರಾಜ್ಯ, ದೇಶದಲ್ಲೆಡೆ ಪಿಕಲ್‌ಬಾಲ್‌ ಕ್ರೀಡೆ ಅಭಿವೃದ್ಧಿಗೆ ಮಹತ್ವದ ಹೆಜ್ಜೆ: ಸಮ್ಮಿಟ್‌ನಲ್ಲಿ ಹಲವು ನಿರ್ಣಯ

Mar 14 2025, 12:35 AM IST
ಸಮಾರಂಭದಲ್ಲಿ ರಾಜ್ಯ ಪಿಕಲ್‌ಬಾಲ್‌ ಸಂಸ್ಥೆ ಅಧ್ಯಕ್ಷ ಶ್ರೀ ಹರ್ಷ, ಭಾರತ ಪಿಕಲ್‌ಬಾಲ್‌ ಸಂಸ್ಥೆ ಅಧ್ಯಕ್ಷ ಸೂರ್ಯವೀರ್‌ ಸಿಂಗ್‌, ಅಂ.ರಾ. ಪಿಕಲ್‌ಬಾಲ್‌ ಆಟಗಾರ, ಕೋಚ್‌ ಅತುಲ್‌ ಎಡ್ವರ್ಡ್‌ ಸೇರಿ ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯ ಬಜೆಟ್‌ ವಿರೋಧಿಸಿ ಬಿಜೆಪಿ ಪ್ರತಿಭಟನೆ

Mar 14 2025, 12:32 AM IST
ಜನ, ರೈತ ವಿರೋಧಿ ರಾಜ್ಯ ಬಜೆಟ್‌ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದಿಂದ ಬಂಡವಾಳಶಾಹಿಗಳ ಪರವಾದ ಬಜೆಟ್ ಮಂಡನೆ: ವೆಂಕಟಗಿರಿಯಯ್ಯ

Mar 13 2025, 12:47 AM IST
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಉತ್ಪಾದನಾ ವೆಚ್ಚ ಕಡಿಮೆ ತೋರಿಸಿ ಮಂಡಿಸಿದ್ದು, ೪ ಲಕ್ಷ ಕೋಟಿಯಲ್ಲಿ ೧೧೬ ಸಾವಿರ ಕೋಟಿ ಸಾಲ ಮಾಡಿ ಮಂಡಿಸಲಾಗಿದ್ದು, ಇದೊಂದು ವಿತ್ತೀಯ ಬಜೆಟ್ ಕೊರತೆಯ ಬಜೆಟ್ಟಾಗಿದೆ. ರಾಜ್ಯ ಎಸ್ಸಿ/ಎಸ್ಟಿ ಉಪಯೋಜನೆಯ ಕಾಯ್ದೆಯನ್ವಯ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾಯ್ದೆಯಡಿ ಅನುದಾನ ಮೀಸಲಿಟ್ಟಿರುವುದು ಅವೈಜ್ಞಾನಿವಾಗಿದೆ.

ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಗದ್ದಲ : ಬಿಜೆಪಿ ಮತ್ತು ಜೆಡಿಎಸ್‌ ಧರಣಿಗೆ 2ನೇ ದಿನ ಕಲಾಪ ಬಲಿ

Mar 13 2025, 12:46 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರದಿಂದ ವೇತನ ನೀಡುವುದನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಆರಂಭಿಸಿದ ಧರಣಿಗೆ ಬುಧವಾರದ ಕಲಾಪ ಮಧ್ಯಾಹ್ನದವರೆಗೆ ಬಲಿಯಾಯಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 143
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved