• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಬಜೆಟ್‌ ಸಮಗ್ರ ಅಭಿವೃದ್ಧಿಗೆ ಪೂರಕ

Mar 09 2025, 01:45 AM IST
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಸಮಾನತೆಯ ಬಜೆಟ್‌ ಮಂಡಿಸಿ, ಇದರ ಮೂಲಕ ಬಜೆಟ್‌ ಮತ್ತು ಆಡಳಿತ ವ್ಯವಸ್ಥೆ ಯ ಕುರಿತು ಎದ್ದಿರುವ ಹಲವಾರು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಪೌರಕಾರ್ಮಿಕರ ಕಾಯಂಗೊಳಿಸದೇ ರಾಜ್ಯ ಸರ್ಕಾರದಿಂದ ಅನ್ಯಾಯ: ನಾಗಣ್ಣಗೌಡ

Mar 08 2025, 12:34 AM IST
ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸದೇ ರಾಜ್ಯ ಸರ್ಕಾರ ಅನ್ಯಾಯ ಎಸಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದಿಂದ ಶುಕ್ರವಾರ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಬಜೆಟ್ ಬೇವು-ಬೆಲ್ಲದಂತಿದೆ: ಡಾ. ತೋಂಟದ ಶ್ರೀಗಳು

Mar 08 2025, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್ ಬೇವು-ಬೆಲ್ಲಗಳ ಸಮ್ಮಿಶ್ರಣದಂತಿದೆ ಎಂದು ಡಂಬಳ-ಗದಗ ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಜೆಟ್ ನಲ್ಲಿ ಕೊಡಗಿಗೆ ಸಿದ್ದು ಕೊಡುಗೆ

Mar 07 2025, 11:48 PM IST
ಜಿಲ್ಲೆಗೆ ಇಷ್ಟೊಂದು ದೊಡ್ಡ ಬಜೆಟ್‌ ಯಾರು ಮಂಡಿಸಿಲ್ಲ ಎಂದು ಕಾಂಗ್ರೆಸ್‌ ಹರ್ಷ ವ್ಯಕ್ತಪಡಿಸಿದರೆ ಜಿಲ್ಲೆಗೆ ಯಾವುದೇ ವಿಶೇಷ ಪ್ಯಾಕೇಜ್‌ ನೀಡಿಲ್ಲ ಎಂದು ಬಿಜೆಪಿ ಪ್ರಮುಖರು ಟೀಕಿಸಿದ್ದಾರೆ.

ರಾಜ್ಯ ಬಜೆಟ್‌: ಬಯಲುಸೀಮೆ ಭಾಗಕ್ಕೆ ದೊಡ್ಡ ವಂಚನೆ

Mar 07 2025, 11:48 PM IST
₹4 ಲಕ್ಷ ಕೋಟಿ ಗಾತ್ರದ ರಾಜ್ಯ ಬಜೆಟ್‌ ಮಂಡಿಸಿದರೂ ಅದರಲ್ಲಿ ಬಹುಪಾಲು ಅಂದರೆ 51,034 ಕೋಟಿ ರು. ಅನುದಾನವನ್ನು ಗ್ಯಾರಂಟಿಗಳಿಗೆ ಮೀಸಲಿಡಲಾಗಿದೆ. ಇದರಿಂದಾಗಿ ಅಭಿವೃದ್ಧಿ ಯೋಜನೆಗಳಿಗೆ ಹಣ ಕಡಿಮೆಯಾಗಿದೆ. ಈ ತಪ್ಪನ್ನು ಮುಚ್ಚಿಡಲು ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಜೆಟ್‌ನಲ್ಲಿ ಆರೋಪಿಸಲಾಗಿದೆ.

ಗಾಂಧಿ ಗ್ರಾಮ ರಾಜ್ಯ ಪುರಸ್ಕಾರಕ್ಕೆ ಕೊಡಗಿನ 5 ಗ್ರಾ.ಪಂ. ಗಳು ಆಯ್ಕೆ

Mar 07 2025, 11:47 PM IST
2023- 24ನೇ ಸಾಲಿನ ಗಾಂಧಿ ಗ್ರಾಮ ರಾಜ್ಯ ಪುರಸ್ಕಾರಕ್ಕೆ ರಾಜ್ಯದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ 5 ಗ್ರಾ.ಪಂ.ಗಳು ಆಯ್ಕೆಯಾಗಿದೆ.

ಪ್ರಮುಖ ಬೇಡಿಕೆಗಳಿಗೆ ರಾಜ್ಯ ಬಜೆಟ್‌ ಸ್ಪಂದನೆ

Mar 07 2025, 11:46 PM IST
ಹಾಸನ ಜಿಲ್ಲೆಯ ಪ್ರಮುಖ ಬೇಡಿಕೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಮನ್ನಣೆ ಸಿಕ್ಕಿದೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪ್ರಮುಖವಾಗಿ ಬೇಲೂರು ಸೇರಿದಂತೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಿತಿ ಮೀರಿರುವ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯವ ಸಂಬಂಧ, ಭದ್ರಾ ಅಭಯಾರಣ್ಯದಲ್ಲಿ ಆನೆಧಾಮ ನಿರ್ಮಾಣಕ್ಕೆ ಆರಂಭಿಕವಾಗಿ ಸಿಎಂ ಸಿದ್ದರಾಮಯ್ಯ ಅವರು ೨೦ ಕೋಟಿ ರು. ಅನುದಾನ ನೀಡಿದ್ದಾರೆ.

500 ಕ್ರೈಂ ಘಟನಾ ಸ್ಥಳಾಧಿಕಾರಿ ನೇಮಕಕ್ಕೆ ಪ್ರಸ್ತಾಪನೆ ಸಲ್ಲಿಕೆ - ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಿಂದ ಮನವಿ

Mar 07 2025, 08:36 AM IST

ದೇಶದಲ್ಲೇ ಮೊದಲ ಬಾರಿಗೆ ಅಪರಾಧ ಪ್ರಕರಣಗಳ ತನಿಖೆಯ ಸುಧಾರಣೆ ಸಲುವಾಗಿ ಠಾಣೆಗೊಬ್ಬ ಅಪರಾಧ ಘಟನಾ ಸ್ಥಳಾಧಿಕಾರಿ (ಸೊಕೊ-ಸೀನ್ಸ್‌ ಆಫ್‌ ಕ್ರೈಂ ಆಫೀಸರ್‌) ನೇಮಿಸಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ.

ಪರಿಶಿಷ್ಟರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ದಲಿತಾಕ್ರೋಶ

Mar 07 2025, 01:48 AM IST
ಪರಿಶಿಷ್ಟರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ‘ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ’ ವತಿಯಿಂದ ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಬ್ಯಾಡಗಿ ಕ್ಷೇತ್ರದ ಏತ ನೀರಾವರಿ ಯೋಜನೆಗೆ ರಾಜ್ಯ ಬಜೆಟನಲ್ಲಿ ಅನುದಾನ ದೊರಕಿತೇ?

Mar 07 2025, 12:49 AM IST
ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಗೆ ಅನುದಾನದ ದಾಹ ಮಾತ್ರ ತೀರಿಲ್ಲ. ಯೋಜನೆಗೆ ವರದಾ ನದಿ ನೀರು ಮೂಲವಾಗಿದ್ದು, ಕಾಲುವೆ ಮೂಲಕ ಕೃಷಿ ಭೂಮಿಗೆ ನೀರು ಹರಿಸುವಲ್ಲಿ ವಿಫಲವಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 143
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved