• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೀಘ್ರದಲ್ಲೇ ರಾಜ್ಯ ಸರ್ಕಾರ ಪತನ: ಶೆಟ್ಟರ್‌ ಭವಿಷ್ಯ

Feb 17 2025, 12:33 AM IST
ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ದಿನದಿಂದ ದಿನಕ್ಕೆ ಒಳಜಗಳ ಜೋರಾಗಿ ನಡೆಯುತ್ತಿದೆ. ಇದು ವಿಕೋಪಕ್ಕೆ ಹೋಗಿ ಸರ್ಕಾರದ ಪತನವಾಗಲಿದೆ. ಶೀಘ್ರವೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್ ಭವಿಷ್ಯ ನುಡಿದರು.

ತ್ರಿವೇಣಿ ಸಂಗಮದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Feb 17 2025, 12:30 AM IST
ಉತ್ತರ ಪ್ರದೇಶದ ರಾಜ್ಯದ ಪ್ರಯಾಗ್ ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳಕ್ಕೆ ಹೋಗಲು ಸಾಧ್ಯವಾಗದವರು ಇಲ್ಲಿನ ಹೇಮಾವತಿ, ಕಾವೇರಿ ಹಾಗೂ ಲಕ್ಷ್ಮಣತೀರ್ಥ ಮೂರು ಜೀವಂತ ನದಿಗಳು ಒಂದಾಗಿ ಸೇರುವ ಅಂಬಿಗರಹಳ್ಳಿ ಸಮೀಪದ ಪವಿತ್ರ ತೀರ್ಥ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರೆ ಆರೋಗ್ಯ, ಸುಖ ಶಾಂತಿ, ಸಮೃದ್ಧಿ ಉಂಟಾಗುತ್ತದೆ.

ಆದಿಚುಂಚನಗಿರಿ ಕ್ಷೇತ್ರದಲ್ಲಿ ಫೆ.19, 20 ಎರಡು ದಿನ ರಾಜ್ಯ ಮಟ್ಟದ ವಿಜ್ಞಾತಂ ಉತ್ಸವ

Feb 17 2025, 12:30 AM IST
ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಫೆ.19 ಮತ್ತು 20ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ವಿಜ್ಞಾತಂ ಉತ್ಸವ ಹಾಗೂ ಪ್ರತಿಷ್ಠಿತ ವಿಜ್ಞಾತಂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಬೀದರ್‌ ಎಟಿಎಂ ದರೋಡೆ, ಹತ್ಯೆ ಆರೋಪಿಗಳ ಸುಳಿವು ನೀಡಿದ್ರೆ 5 ಲಕ್ಷ - ರಾಜ್ಯ ಪೊಲೀಸ್ ಇಲಾಖೆ

Feb 16 2025, 09:42 AM IST

ಹಾಡುಹಗಲೇ ಎಟಿಎಂಗೆ ಹಣ ತುಂಬಿಸುವ ವಾಹನದಿಂದ ಹಣ ದರೋಡೆ ಹಾಗೂ ಕೊಲೆ ಪ್ರಕರಣ ಎಸಗಿದ ಖದೀಮರ ಸುಳಿವು ಕೊಟ್ಟವರಿಗೆ ರಾಜ್ಯ ಪೊಲೀಸ್ ಇಲಾಖೆ ₹5 ಲಕ್ಷ ಬಹುಮಾನ ಘೋಷಿಸಿದೆ.

ರಾಜ್ಯ ಸರ್ಕಾರದ ಗ್ರಾಮಾಂತರ ಗೃಹ ಆರೋಗ್ಯ ಯೋಜನೆ ಮಾರ್ಚ್‌ನಲ್ಲಿ ಜಾರಿʼ : ಆರೋಗ್ಯ ಇಲಾಖೆ ಸಿದ್ದತೆ

Feb 16 2025, 01:50 AM IST
ಗುಂಡ್ಲುಪೇಟೆ ತಾಲೂಕಿನಲ್ಲಿ ಗೃಹ ಆರೋಗ್ಯ ಯೋಜನೆಗೆ ಬ್ಯಾನರ್‌ ಸಿದ್ಧವಾಗಿರುವುದು.

ತಾಪಮಾನದಿಂದ ಜಗತ್ತು ತಲ್ಲಣ-ರಾಜ್ಯ ಸರ್ಕಾರ ಗ್ರೀನ್ ಬಜೆಟ್ ಮಂಡಿಸಲಿ : ಪರಿಸರ ಅಂಕಣಕಾರ ನಾಗೇಶ ಹೆಗಡೆ

Feb 16 2025, 01:49 AM IST

 ಜಾಗತಿಕ ತಾಪಮಾನದಿಂದ ಜಗತ್ತು ತಲ್ಲಣಿಸುತ್ತಿದ್ದು, ಭಾರತ ದೇಶದ ಪರಿಸರ ನಮ್ಮನ್ನು ಒಂದು ಹಂತದಲ್ಲಿ ರಕ್ಷಣೆ ಮಾಡಿಕೊಂಡು ಬಂದಿದೆ ಎಂದು ಪರಿಸರ ಅಂಕಣಕಾರ ನಾಗೇಶ ಹೆಗಡೆ ಹೇಳಿದರು.

ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ : ನಿಲುವನ್ನು ಖಂಡಿಸಿ ಉಳಿವಿಗಾಗಿ ಹೋರಾಟ

Feb 15 2025, 12:35 AM IST
ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು, ಸರ್ಕಾರದ ಈ ನಿಲುವನ್ನು ಖಂಡಿಸಿ ಫೆ. 15ರಂದು ಬೆಳಗ್ಗೆ 10.30ಕ್ಕೆ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ (ಮುಂಭಾಗದ ಗೇಟ್) ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಾ.23ಕ್ಕೆ ರಾಜ್ಯ ಮಟ್ಟದ ವಧು-ವರರ ಸಮಾವೇಶ

Feb 15 2025, 12:31 AM IST
ಶಿವಮೊಗ್ಗ: ರಾಜ್ಯ ಮತ್ತು ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಗಂಗಾಮತ ಸಂಘ, ಜಿಲ್ಲಾ ಮೊಗವೀರ ಮಹಾಜನ ಸಂಘ, ಮತ್ತು ಸಮಾಜದ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಾ.23ರಂದು ಬೆಳಗ್ಗೆ 10.30ಕ್ಕೆ ಸಾಗರ ರಸ್ತೆಯ ಮಲ್ಲಿಗೆನಹಳ್ಳಿಯಲ್ಲಿರುವ ವಾಜಪೇಯಿ ಬಡಾವಣೆಯ ಮಾಧವ ಮಂಗಲ ಸಭಾ ಭವನದಲ್ಲಿ ರಾಜ್ಯ ಮಟ್ಟದ ವಧು-ವರರ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಹಾಲೇಶಪ್ಪ ಹೇಳಿದರು.

ರಾಜ್ಯ ರೈತ ಸಂಘದಿಂದ ಪ್ರೊ.ಎಂ.ಡಿ.ನಂಜುಂಡಸ್ವಾಮಿ 89ನೇ ಜನ್ಮದಿನಾಚರಣೆ

Feb 14 2025, 12:35 AM IST
ವಿಶ್ವ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಬೆನ್ನು ಬಗ್ಗಿಸಿ ದುಡಿಯುತ್ತಾ ನಿತ್ಯ ನಿರಂತರ ಶೊಷಣೆಗೆ ಒಳಗಾಗುತ್ತಿದ್ದ ರೈತರ ಬದುಕಿನಲ್ಲಿ ಜಾಗೃತಿ ಮೂಡಿಸಿ ಘನತೆ ಮತ್ತು ಸ್ವಾಭಿಮಾನದ ಬೊಧನೆ ಮೂಲಕ ಎದೆಯುಬ್ಬಿಸಿ ನಡೆಯುವುದನ್ನು ಕಲಿಸಿದರು.

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Feb 14 2025, 12:35 AM IST
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ ಆಶ್ರಯದಲ್ಲಿ ಶ್ರೀಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಫೆ.7 ಮತ್ತು 8ರಂದು ನಡೆದ 2025 ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 143
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved