ರಾಜ್ಯ ಮಟ್ಟದ ಕಲೋತ್ಸವಕ್ಕೆ ಬಿ.ಎಂ.ನವ್ಯಶ್ರೀ ಆಯ್ಕೆ
Jan 10 2025, 12:45 AM ISTಕಳೆದ ವರ್ಷವೂ ಸಹ ರಾಜ್ಯಮಟ್ಕಕ್ಕೆ ಆಯ್ಕೆಯಾಗಿದ್ದ ಬಿ.ಎಂ.ನವ್ಯಶ್ರೀ, ಶಿವಮೊಗ್ಗದಲ್ಲಿ ನಡೆದ ಕಲೋತ್ಸವ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಗಳಿಸಿದ್ದರು. ನವ್ಯಶ್ರೀ ನಗರದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕರಾದ ವಿದುಷಿ ಡಾ.ಚೇತನ ರಾಧಾಕೃಷ್ಣ ಅವರ ಭರತನಾಟ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ.