• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನಲು ಬೆಳಕಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ

Feb 04 2025, 12:30 AM IST
ಪಂದ್ಯದಲ್ಲಿ ರಾಮನಗರ ರಾಕ್ಸ್ ಹಾಗೂ ಚುಂಚನಗಿರಿ ತಂಡಗಳ ಸೆಣಸಾಟ ನಡೆಸಿದವು. ಪ್ರಾರಂಭದಿಂದಲೂ ಉತ್ತಮ ಆಟ ಪ್ರದರ್ಶಿಸುವ ಮೂಲಕ ಚುಂಚನಗಿರಿ ತಂಡ ಮೇಲುಗೈ ಸಾಧಿಸಿತು. ಅಂತಿಮವಾಗಿ ಚುಂಚನಗಿರಿ ತಂಡವು 30-6 ಅಂಕಗಳ ಅಂತರದಿಂದ ಗೆಲುವಿನ ನಗೆ ಬೀರಿತು.

ಚಿತ್ರದುರ್ಗ : ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧತೆ

Feb 03 2025, 12:33 AM IST

  ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ. 3ನೇ ಬಾರಿ ಕೋಡಿ ಬಿದ್ದ ಹಿನ್ನೆಲೆ   ಸಿಎಂ ಸಿದ್ದರಾಮಯ್ಯ 1,274 ಕೋಟಿ ರು.ವೆಚ್ಚದ ಆಧುನೀಕರಣ ಯೋಜನೆ ಕೈಗೆತ್ತಿಕೊಂಡು ಅಚ್ಚುಕಟ್ಟುದಾರ ಹಿತ ಕಾಯುವುದಾಗಿ ಭರವಸೆ ನೀಡಿದ್ದಾರೆ.

ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರ್ಕಾರದಿಂದ ಡಿಪಿಆರ್ ಸಿದ್ಧ

Feb 02 2025, 11:45 PM IST
ಕೆಆರ್‌ಎಸ್ ಜಲಾಶಯ ವರುಣನ ಕೃಪೆಯಿಂದ ಮೂರನೇ ಬಾರಿ ತುಂಬಿದ್ದರೂ ಸಹ ಮದ್ದೂರು ತಾಲೂಕಿನ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಹರಿಸಲು ಸಾಧ್ಯವಾಗಿಲ್ಲ. ಇನ್ನು ಎರಡನೇ ಬಾರಿ ಬೆಳೆ ಬೆಳೆಯಲು ರೈತರು ಹರಸಾಹಸ ಮಾಡುವ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿಯಲ್ಲಿ ಬೆಂಗಳೂರಿಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು.

ಕರ್ನಾಟಕ ಈಗ ನಕ್ಸಲ್‌ ಮುಕ್ತ ರಾಜ್ಯ - ರಾಜ್ಯದ ಕೊನೆಯ ನಕ್ಸಲ್‌ ರವೀಂದ್ರ ಶರಣಾಗತಿ

Feb 02 2025, 05:26 AM IST

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ನಕ್ಸಲ್‌ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಜಿಲ್ಲೆಯ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ ಶನಿವಾರ ಜಿಲ್ಲಾ ನಕ್ಸಲ್‌ ಶರಣಾಗತಿ ಸಮಿತಿ ಮುಂದೆ ಹಾಜರಾಗಿದ್ದಾರೆ

6ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌

Feb 02 2025, 01:04 AM IST
ಹದಗೆಟ್ಟಿರುವ ಆಡಳಿತ ಯಂತ್ರ ಹಾಗೂ ಅಭಿವೃದ್ಧಿಗೆ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಫೆ.6ರಂದು ಕಾರ್ಕಳ ತಾಲೂಕು ಕಚೇರಿಯ ಮುಂದೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್ ಹೇಳಿದರು.

ಫೆಬ್ರವರಿ 7, 8ರಂದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಜಿಲ್ಲಾಧಿಕಾರಿ ವೆಂಕಟೇಶ್

Feb 02 2025, 01:04 AM IST
ನಗರದ ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಫೆ.7 ಹಾಗೂ 8ರಂದು 2024-25ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೆ ಉಪ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಹೊರ ಜಿಲ್ಲೆಗಳಿಂದ ಆಗಮಿಸುವ ಮಕ್ಕಳು, ಶಿಕ್ಷಕರ ವಸತಿ ಹಾಗೂ ಊಟದ ವ್ಯವಸ್ಥೆಗೆ ಪ್ರಾಮುಖ್ಯತೆ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಿವೈವಿಗೆ ಸಂಸದ ಡಾ.ಸುಧಾಕರ್‌ ಬೆಂಬಲಿಸಲಿ : ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು

Feb 02 2025, 01:03 AM IST

ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಬಗ್ಗೆ ಮಾತನಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಸಂಸದ ಡಾ.ಕೆ. ಸುಧಾಕರ್ ಅವರಿಗೆ ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಜತೆ ಖಂಡಿತ ಸರ್ಕಾರ ಇರುತ್ತದೆ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 02 2025, 01:02 AM IST
ತರೀಕೆರೆ, ಅಧಿಕಾರಿಗಳನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ, ಸರ್ಕಾರಿ ನೌಕರರ ಜೊತೆ ಸರ್ಕಾರ ಖಂಡಿತ ಇರುತ್ತೇವೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಕಾಣಿಸಿರುವ ಭಿನ್ನಮತ ಶೀಘ್ರವೇ ಶಮನವಾಗಲಿದೆ : ಸೀಕಲ್ ರಾಮಚಂದ್ರಗೌಡ

Feb 02 2025, 01:00 AM IST

ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಪಕ್ಷದ ಮುಖಂಡ ಸೀಕಲ್ ರಾಮಚಂದ್ರಗೌಡ ಹೇಳಿದರು.

ರಾಜ್ಯ ನಾಯಕತ್ವ ಗೊಂದಲ: ಕಾಂಗ್ರೆಸ್‌ವರಿಷ್ಠರ ಭೇಟಿಗೆ ದಲಿತ ಸಚಿವರ ನಿರ್ಧಾರ

Feb 02 2025, 01:00 AM IST
ರಾಜ್ಯ ಸರ್ಕಾರದಲ್ಲಿನ ನಾಲ್ವರು ಎಸ್ಸಿ, ಎಸ್ಟಿ ಸಚಿವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ರಾಜ್ಯ ಸರ್ಕಾರದ ನಾಯಕತ್ವ ಕುರಿತು ಸ್ಪಷ್ಟತೆ ನೀಡುವಂತೆ ಹಾಗೂ ದಲಿತ ಸಚಿವರಿಗೆ ಪ್ರತ್ಯೇಕ ಸಭೆಗೆ ಅವಕಾಶ ಸೇರಿ ಹಲವು ಬೇಡಿಕೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 143
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved