• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಕುಂಭ’ ದುರಂತ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ - ಮಾಹಿತಿ ಸಂಗ್ರಹಿಸಲು ರಾಜ್ಯ ಸರ್ಕಾರ ಯತ್ನ

Jan 30 2025, 09:24 AM IST

 ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದಾರೆನ್ನಲಾದ ಕರ್ನಾಟಕದ ಭಕ್ತರ ಮಾಹಿತಿ ಪಡೆಯುವ ಸಂಬಂಧ ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ಅವರು ಈಗಾಗಲೇ ಉತ್ತರ ಪ್ರದೇಶ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಫೆಬ್ರವರಿ 2ರಂದು ‘ಮೇಯರ್‌ ಕಪ್‌’ ರಾಜ್ಯ ಮಟ್ಟದ ಈಜು ಸ್ಪರ್ಧೆ

Jan 30 2025, 12:30 AM IST
ಬಾಲಕ- ಬಾಲಕಿಯರ ಒಟ್ಟು 14 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ರಾಜ್ಯದ ಹೊಸ ಪ್ರತಿಭೆಗಳಿಗೆ ವೇದಿಕೆ ನೀಡುವ ಉದ್ದೇಶದಿಂದ ನಾನ್‌ ಮೆಡ್ಲಿಸ್ಟ್‌ ವಿಭಾಗದಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. 70 ವೈಯಕ್ತಿಕ ವಿಭಾಗ ಹಾಗೂ ಆರು ರಿಲೇ ವಿಭಾಗದಲ್ಲಿ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ವಿವರಿಸಿದರು.

ಕಾಂಗ್ರೆಸ್‌ಗೆ ಸಂವಿಧಾನದ ಮೇಲೆ ಗೌರವ ಇಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ

Jan 29 2025, 01:33 AM IST
ನಮ್ಮ ಸನಾತನ ಹಿಂದು ಧರ್ಮ, ದೇವರು, ಸಂಪ್ರದಾಯ, ಆಚರಣೆ, ನಂಬಿಕೆಗಳ ವಿರುದ್ಧ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಹೀಗೆ ಹೇಳಲು ಖರ್ಗೆ ಅವರಿಗೆ ಯಾವ ನೈತಿಕತೆ ಇದೆ ಎಂದು ರೂಪಾಲಿ ನಾಯ್ಕ ಪ್ರಶ್ನಿಸಿದ್ದಾರೆ.

ಶುಂಠಿ ಬೆಲೆ ಹೆಚ್ಚಳಕ್ಕೆ ರಾಜ್ಯ ಶುಂಠಿ ಬೆಳೆಗಾರರ ಸಂಘ ಮನವಿ

Jan 29 2025, 01:31 AM IST
ರಾಜ್ಯ ಶುಂಠಿ ಬೆಳೆಗಾರರ ಸಂಘದ ಭೋಮೇಶ್ ಮತ್ತು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಶುಂಠಿ ಬೆಳೆಗಾರರು ಎದುರಿಸುತ್ತಿರುವ ಬೆಲೆ ಕುಸಿತದ ಸಮಸ್ಯೆ ಬಗ್ಗೆ ವರದಿ ನೀಡಿ ನಮ್ಮ ಜಿಲ್ಲೆಯ ಶುಂಠಿ ಬೆಳೆಗಾರರ ನೆರವಿಗೆ ತಕ್ಷಣ ಧಾವಿಸುವಂತೆ ಮಾಡಬೇಕೆಂದು ವಿನಂತಿಸಿದರು. ಕ್ವಿಂಟಲ್‌ಗೆ ೭೦೦೦ ರು. ಬೆಲೆ ನಿಗದಿ ಮಾಡುವಂತೆ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು.

ಪೀಣ್ಯ ಮೇಲ್ಸೇತುವೆ ಸಂಚಾರಕ್ಕೆ ಅಡ್ಡಿ : ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರ ಅಸಮಾಧಾನ

Jan 28 2025, 05:45 AM IST

ಪೀಣ್ಯ ಮೇಲ್ಸೇತುವೆ ಮೇಲೆ ‘ಪೀಕ್‌ ಅವರ್‌’ನಲ್ಲಿ ಸಂಚರಿಸಲು ಸಂಚಾರ ಪೊಲೀಸರು ಅವಕಾಶ ನೀಡದಿರುವುದಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮದ ಹಲವು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಮೂಡಿರುವ ಆಂತರಿಕ ಭಿನ್ನಮತ : ರಾಧಾಮೋಹನ್‌ ಸಭೆಯ ಬಳಿಕ ಬಿವೈವಿ ಪರ ಹೆಚ್ಚಿದ ಬೆಂಬಲ

Jan 28 2025, 01:45 AM IST
ರಾಜ್ಯ ಬಿಜೆಪಿಯಲ್ಲಿ ಮೂಡಿರುವ ಆಂತರಿಕ ಭಿನ್ನಮತ ಮುಂದುವರೆದಿದ್ದು, ಇದರ ಮಧ್ಯೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರ ಇದೀಗ ನಿಧಾನವಾಗಿ ಹಲವರು ದನಿ ಎತ್ತಲು ಪ್ರಾರಂಭಿಸಿದ್ದಾರೆ.

ಸಂಯೋಜನೆ ಹೆಸರಿನಲ್ಲಿ ರಾಜ್ಯ ಸರ್ಕಾರ 4200 ಹೆಚ್ಚು ಸರ್ಕಾರಿ ಶಾಲೆ ಮುಚ್ಚುತ್ತಿರುವುದಕ್ಕೆ ಖಂಡನೆ

Jan 28 2025, 12:51 AM IST
ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು

ರಾಜ್ಯ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ : ಶಾಸಕ ಜಿ.ಎಸ್. ಪಾಟೀಲ್

Jan 28 2025, 12:50 AM IST
ಡಂಬಳ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಶಾಸಕ ಜಿ.ಎಸ್. ಪಾಟೀಲ್ ಅವರು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ ಎಂದು ಹೇಳಿದರು.

ವೆಂಕಟೇಶ್ ಕೊಟ್ಟೂರು ನಿರ್ದೇಶನದ ರಾಗಭೈರವಿ ಚಲನಚಿತ್ರಕ್ಕೆ ರಾಜ್ಯ ಪ್ರಶಸ್ತಿಯ ಗರಿ

Jan 28 2025, 12:48 AM IST
2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಬುಧವಾರ ಪ್ರಕಟಗೊಂಡಿದ್ದು, ಅತ್ಯತ್ತಮ ಹಿನ್ನೆಲೆ ಗಾಯಕಿಯಾಗಿ ಡಾ.ಜಯದೇವಿ ಜಂಗಮಶೆಟ್ಟಿ ಪ್ರಶಸ್ತಿ ಪಡೆದಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಕೋಟ್ಯಂತರ ಜನರಿಗೆ ಅನುಕೂಲ : ಸಚಿವ ಎಂ.ಬಿ. ಪಾಟೀಲ

Jan 27 2025, 12:49 AM IST

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ಇವುಗಳಿಂದ ರಾಜ್ಯದ ಅಭಿವೃದ್ದಿಯಲ್ಲಿ ಯಾವುದೇ ರೀತಿಯ ಕುಂಟಿತವಾಗಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 143
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved