• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ಸಂಪತ್ತು ಲೂಟಿ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

Dec 10 2024, 01:16 AM IST

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ನಾಡಿನ ನೈಸರ್ಗಿಕ ಸಂಪತ್ತು ಲೂಟಿ ಮಾಡಿ ಸಾವಿರಾರು ಕೋಟಿ ರು. ನಷ್ಟ ಉಂಟು ಮಾಡಿರುವ ಲೂಟಿಕೋರರಿಗೆ ಒಟಿಎಸ್(ಒನ್‌ ಟೈಂ ಸೆಟ್ಲ್‌ಮೆಂಟ್‌) ಸೌಲಭ್ಯ ನೀಡುವ ಮೂಲಕ ಅವರ ಪರ ನಿಂತಿದೆ  - ಡಾ.ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.

ಕನ್ನಡ ಮಾಧ್ಯಮ ಶಾಲೆ, ಕಾಲೇಜುಗಳಿಗೆ ಅನುದಾನ ನೀಡದ ರಾಜ್ಯ ಸರ್ಕಾರ

Dec 10 2024, 12:31 AM IST
1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕೆಂದು 28 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಕಳೆದ ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ಕರ್ನಾಟಕ ರಾಜ್ಯೋತ್ಸವ ಎಂದು ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದೇವೆ.

ಹುಬ್ಬಳ್ಳಿ-ಬೆಳಗಾವಿ ರೈಲ್ವೆ - ಶೀಘ್ರವೇ ಭೂಮಿ ಹಸ್ತಾಂತರ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

Dec 09 2024, 12:50 AM IST
ಹುಬ್ಬಳ್ಳಿಯ ರೈಲ್‌ ಸೌಧದಲ್ಲಿ ಪ್ರಗತಿಪರಿಶೀಲನೆ ಸಭೆ ನಡೆಸಿದ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಬಳ್ಳಾರಿ ಜಿಲ್ಲೆಯ ಬಾಣಂತಿಯರ ಸಾವಿನ ಪ್ರಕರಣ : ವರದಿಗೆ ರಾಜ್ಯ ಸರ್ಕಾರ ಸಮಿತಿ ರಚನೆ

Dec 09 2024, 12:49 AM IST
ಬಳ್ಳಾರಿ ಜಿಲ್ಲೆಯ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಔಷಧಗಳ ಖರೀದಿ ಹಾಗೂ ಅಧಿಕಾರಿಗಳ ಲೋಪದ ಕುರಿತು ಪರಿಶೀಲಿಸಿ ವರದಿ ನೀಡಲು ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿದೆ. ಜೊತೆಗೆ ಐದು ದಿನದಲ್ಲಿ ವರದಿ ನೀಡುವಂತೆ ಸಮಿತಿಗೆ ಸೂಚಿಸಿದೆ.

ಗುಣಮಟ್ಟದ ಔಷಧಿ ಖರೀದಿಗೆ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dec 09 2024, 12:48 AM IST
ಗುಣಮಟ್ಟದ ಔಷಧಿ ಖರೀದಿಸಲು ರಾಜ್ಯ ಸರ್ಕಾರದ ಬಳಿ ದುಡ್ಡೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.

ಡಿ.9 ರಿಂದ ಹತ್ತು ದಿನ ಬೆಳಗಾವಿಯ ಚಳಿಗಾಲದ ಅಧಿವೇಶನ : ರಾಜ್ಯ ಸರ್ಕಾರಕ್ಕೆ ಅಗ್ನಿ ಪರೀಕ್ಷೆ

Dec 08 2024, 01:18 AM IST
ಉಪ ಚುನಾವಣೆ ಭರ್ಜರಿ ಗೆಲುವು ಹಾಗೂ ಜನ ಕಲ್ಯಾಣೋತ್ಸವ ಯಶಸ್ಸಿನ ಹುಮ್ಮಸ್ಸಿನಲ್ಲಿರುವ ರಾಜ್ಯ ಸರ್ಕಾರಕ್ಕೆ ಸೋಮವಾರದಿಂದ ಹತ್ತು ದಿನಗಳ ಕಾಲ ನಡೆಯಲಿರುವ ಬೆಳಗಾವಿಯ ಚಳಿಗಾಲದ ಅಧಿವೇಶನದ ರೂಪದಲ್ಲಿ ಅಗ್ನಿ ಪರೀಕ್ಷೆ ಎದುರಾಗಿದೆ.

ರಾಜ್ಯ ಮಟ್ಟದ ಪೊಲೀಸ್ ಕ್ರಾಸ್ ಕಂಟ್ರಿ ಕ್ರೀಡಾಕೂಟ

Dec 07 2024, 12:31 AM IST
ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಪೊಲೀಸ್ ಘಟಕಗಳಿಂದ ಒಟ್ಟು 63 ಸ್ಪರ್ಧಿಗಳು ಭಾಗವಹಿಸಿದ್ದರು.

ರಾಜ್ಯ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ

Dec 06 2024, 08:56 AM IST
ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ ನಡೆಗೆ ಜನರಲ್ಲಿ ಬೇಸರ ಮೂಡಿದೆ. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಜನ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ದರ್ಶನ್ ಬೇಲ್‌ ರದ್ದು ಕೋರಿ ಸುಪ್ರೀಂಗೆ ರಾಜ್ಯ ಸರ್ಕಾರ ಅರ್ಜಿ - ಮಧ್ಯಂತರ ಬೇಲ್‌ ವಿಸ್ತರಣೆಗೆ ಕೋರಲು ನಟ ತಯಾರಿ?

Dec 05 2024, 11:44 AM IST

ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಿಂದಲೇ ಬೆಂಗಳೂರು ಜಲಮಂಡಳಿಗೆ ₹188 ಕೋಟಿ ನೀರಿನ ಶುಲ್ಕ ಬಾಕಿ

Dec 05 2024, 01:31 AM IST
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆಂಗಳೂರು ಜಲಮಂಡಳಿಯು ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ಬಾಕಿ ಉಳಿಸಿಕೊಂಡಿರುವ ₹188 ಕೋಟಿ ನೀರಿನ ಬಿಲ್‌ ವಸೂಲಿಗೆ ಮುಂದಾಗಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 132
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved