• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಬದಲಾವಣೆ ಬಗ್ಗೆ ಬಾಯಿ ಬಿಟ್ರೆ ಹುಷಾರ್‌ : ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ

Jan 14 2025, 06:56 AM IST

ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ. ಈ ಬಗ್ಗೆ ಗೊಂದಲದ ಹೇಳಿಕೆಗಳು ಬೇಡ. ಅನಗತ್ಯವಾಗಿ ಯಾರೂ ಮುಖ್ಯಮಂತ್ರಿ ಬದಲಾವಣೆ ಸೇರಿ ಯಾವುದೇ ರಾಜಕೀಯ ಹೇಳಿಕೆ ನೀಡಬೇಡಿ. ನೀಡಿದರೆ, ಶಿಸ್ತುಕ್ರಮ ಖಚಿತ' - ಹೀಗಂತ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶಾಸಕರಿಗೆ ತಾಕೀತು ಮಾಡಿದ್ದಾರೆ.

ರಾಜ್ಯ ಸರ್ಕಾರ ತುಸು ಇಚ್ಛಾಶಕ್ತಿ ತೋರಿದರೆ ಆರು ತಿಂಗಳೊಳಗೆ ಧಾರವಾಡ ಪಾಲಿಕೆ ಸ್ವತಂತ್ರ!

Jan 14 2025, 01:05 AM IST
ರಾಜ್ಯದ ಎಲ್ಲೂ ಒಂದು ಪಾಲಿಕೆಯನ್ನು ಒಡೆದು ಪ್ರತ್ಯೇಕಿಸಿಲ್ಲ. ಹು-ಧಾ ಮಹಾನಗರ ಪಾಲಿಕೆಯನ್ನು ಸಹ ಇಬ್ಭಾಗ ಮಾಡುವುದಿಲ್ಲ ಎಂದವರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಪಾಲಿಕೆ ಘೋಷಣೆ ಉತ್ತರ ನೀಡಿದೆ.

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ

Jan 14 2025, 01:03 AM IST

‘ಪಕ್ಷದ ಕೆಲ ನಾಯಕರಲ್ಲಿ ಶಿಸ್ತು ಇಲ್ಲ. ನಾಯಕರೇ ಶಿಸ್ತು ಮೈಗೂಡಿಸಿಕೊಳ್ಳದಿದ್ದರೆ ಕಾರ್ಯಕರ್ತರು ಶಿಸ್ತಾಗಿ ಇರಲು ಹೇಗೆ ಸಾಧ್ಯ? ಯಾವ ನಾಯಕರೂ ಪಕ್ಷಕ್ಕಿಂತ ನಾವು ದೊಡ್ಡವರು ಎಂದು ಭಾವಿಸಬಾರದು. ಪಕ್ಷವನ್ನು ನೆಲಸಮ ಮಾಡಲು ಹೋಗಬೇಡಿ’

ರಾಜ್ಯ ಸರ್ಕಾರದ ವಿರುದ್ಧ ತೀರ್ಥಹಳ್ಳಿಯಲ್ಲಿ ಬಿಸಿಯೂಟ ತಯಾರಕರ ಆಕ್ರೋಶ

Jan 14 2025, 01:02 AM IST
ರಾಜ್ಯದ ಮುಂಗಡಪತ್ರದಲ್ಲಿ ಸಬೂಬು ಹೇಳದೆ ಎಲ್ಲ ಬೇಡಿಕೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ತಾಲೂಕು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್ ವತಿಯಿಂದ ಸೋಮವಾರ ತೀರ್ಥಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಒಳಜಗಳ: ರಾಜ್ಯ ನಾಯಕರ ಎದುರು ಆರೋಪಗಳ ಸುರಿಮಳೆ

Jan 14 2025, 01:01 AM IST
ಮನೆಯೊಂದು ಮೂರು ಬಾಗಿಲಾದ ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿ ಇದೀಗ ಹೊನ್ನಾಳಿ, ಚನ್ನಗಿರಿ, ಜಗಳೂರು ಮಂಡಲ ಅಧ್ಯಕ್ಷರ ಆಯ್ಕೆ ವಿಚಾರದ ನೆಪದಲ್ಲಿ ಜಿಲ್ಲೆಯ ವಾಸ್ತವ ಸ್ಥಿತಿ ಅರಿಯಲು ಬಂದಿದ್ದ ರಾಜ್ಯ ನಾಯಕರಿಗೆ ಜಿಲ್ಲೆಯಲ್ಲಿ ಪಕ್ಷದ ಸ್ಥಿತಿಗತಿ, ಯಾರು ಏನೆಲ್ಲಾ ಮಾಡಿದರೆಂಬ ಮಾಹಿತಿಯನ್ನು ಕಾರ್ಯಕರ್ತರೇ ಎಳೆಎಳೆಯಾಗಿ ಬಿಡಿಸಿಟ್ಟ ಘಟನೆ ವರದಿಯಾಗಿದೆ.

ಮೈಷುಗರ್ ಖಾಸಗೀಕರಣಕ್ಕೆ ರಾಜ್ಯ ಸರ್ಕಾರ ಸಂಚು ಮಾಹಿತಿ ...? ಎಲ್ಲೆಡೆ ಸಂಚಲನ ಸೃಷ್ಟಿ

Jan 13 2025, 12:49 AM IST
ಮೈಷುಗರ್ ಪುನಶ್ಚೇತನಗೊಳಿಸುವ, ಹೊಸ ಕಾರ್ಖಾನೆ ಸ್ಥಾಪನೆ ಮಾಡುವ ಮಾತುಗಳ ನಡುವೆಯೇ ತೆರೆಯ ಹಿಂದೆ ರಾಜ್ಯ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದಕ್ಕೆ ಸಿದ್ಧತೆ ನಡೆಸುತ್ತಿರುವ ಬಗೆಗಿನ ಮಾಹಿತಿ ಎಲ್ಲೆಡೆ ಸಂಚಲನ ಸೃಷ್ಟಿಸಿದೆ.

ಹರಿಹರದಲ್ಲಿ ಡಿಎಸ್ಎಸ್ ರಾಜ್ಯ ಮಟ್ಟದ ಸರ್ವಸದಸ್ಯರ ಸಭೆ: ವೆಂಕಟೇಶ್

Jan 13 2025, 12:47 AM IST
ನರಸಿಂಹರಾಜಪುರ, ಹರಿಹರದಲ್ಲಿ ಜನವರಿ 25 ಹಾಗೂ 26 ರಂದು ನಡೆಯಲಿರುವ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ರಾಜ್ಯ ಸಂಚಾಲಕರ ಆಯ್ಕೆ ನಡೆಯಲಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್.ವೆಂಟಕೇಶ್ ತಿಳಿಸಿದರು.

ಸರ್ಕಾರಿ ಹುದ್ದೆಗಳ ನೇಮಕಾತಿ: ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

Jan 13 2025, 12:47 AM IST
ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವ ಜತೆಗೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ ಕುಮಾರ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಕಿತ್ತಾಟದ ಮಧ್ಯೆಯೇ ನಾಳಿನ ಸಭೆ ಕುತೂಹಲ

Jan 12 2025, 07:57 AM IST

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಹೇಳಿಕೆಗಳ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಸೋಮವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಮುಖಂಡರಿಗೆ ಕಟ್ಟುನಿಟ್ಟಿನ ತಾಕೀತು ಮಾಡುವ ಸಾಧ್ಯತೆಯಿದೆ.

ನಕ್ಸಲ್‌ ಶರಣಾಗತಿ ಪ್ರಕ್ರಿಯೆಯೇ ಸಂಶಯಾಸ್ಪದನಾಗಿದೆ: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Jan 12 2025, 01:20 AM IST

  ಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿಯೇ ಶರಣಾಗತಿಯಾಗಿರುವುದು, ಶರಣಾಗತಿ ವಿಧಾನದ ಸಮಗ್ರತೆ ಬಗ್ಗೆ ಸಂಶಯ ಮೂಡುತ್ತದೆ. ಸರ್ಕಾರವೇ ನಕ್ಸಲರಿಗೆ ಸುಲಭವಾಗಿ ವ್ಯವಸ್ಥೆ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 143
  • next >

More Trending News

Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved