• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ, ಮಾತೃಭಾಷೆಗೆ ಆದ್ಯತೆ ಸಿಗಲಿ: ಗೋವಿಂದ ನಾಯ್ಕ

Nov 26 2024, 12:45 AM IST
ದೇಶ ಹೇಗೆ ಮುಖ್ಯವೋ ಹಾಗೆ ನಮ್ಮ ರಾಜ್ಯ, ನಮ್ಮ ಭಾಷೆ ಅಷ್ಟೇ ಶ್ರೇಷ್ಠ ಹಾಗೂ ಮುಖ್ಯ.

ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಸೋಲಿನ ಹಿನ್ನೆಲೆ : ಹೊಸ ವರ್ಷಕ್ಕೆ ರಾಜ್ಯ ಬಿಜೆಪಿ ಪುನಾರಚನೆ

Nov 26 2024, 12:45 AM IST
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ, ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಬರುವ ಹೊಸ ವರ್ಷದ ಆರಂಭದಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆ ಆಗಲಿದ್ದು, ಸಂಘಟನೆಗೆ ಹೊಸ ಸ್ವರೂಪ ಸಿಗಲಿದೆ.

2025ನೇ ಸಾಲಿಗೆ 19 ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಮಂಜೂರು ಮಾಡಿರುವ ರಾಜ್ಯ ಸರ್ಕಾರ

Nov 22 2024, 10:48 AM IST

2025ನೇ ಸಾಲಿಗೆ ಮಂಜೂರು ಮಾಡಿರುವ 19 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಗುರುವಾರ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ.

ಜಾನಪದ ಚಕ್ರವರ್ತಿ ಗುರುರಾಜ ಹೊಸಕೋಟೆಗೆ ರಾಜ್ಯ‘ಬಿದರಿ ದತ್ತಿ ಪ್ರಶಸ್ತಿ’

Nov 22 2024, 01:19 AM IST
ಬೀದರ್‌ನಲ್ಲಿ ಡಿ.14ರಂದು ಬಿದರಿ ಉತ್ಸವ 2024ರ ಮೊದಲ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿ.15ರಂದು ಬಿದರಿ ಶಹನಾಯಿ, ಬಿದರಿ ಸಂಗೀತೋತ್ಸವ ಹಾಗೂ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಉಡುಪಿಯಲ್ಲಿ ಇಂದಿನಿಂದ ರಾಜ್ಯ ನೇತ್ರ ತಜ್ಞರ ಸಮ್ಮೇಳನ

Nov 22 2024, 01:18 AM IST
ಕರ್ನಾಟಕ ರಾಜ್ಯ ನೇತ್ರ ತಜ್ಞರ ಸಂಘದ ವಾರ್ಷಿಕ ಸಮ್ಮೇಳನ ನ. 22ರಿಂದ 24ರ ವರೆಗೆ ಕೋಟೇಶ್ವರ ಯುವ ಮೆರಿಡಿಯನ್‌ನಲ್ಲಿ ನಡೆಯಲಿದೆ.

ಬಡರೈತರ ಭೂಮಿ ವಕ್ಫ್ ಬೋರ್ಡ್‌ ಕೊಳ್ಳೆ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ

Nov 22 2024, 01:18 AM IST
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಲೇ ಅಧಿಕಾರ ಕಳೆದುಕೊಳ್ಳುವ ಆತಂಕ ಉಂಟಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಲಾನ್ ಟೆನ್ನಿಸ್ ಪಂದ್ಯಾವಳಿ

Nov 22 2024, 01:17 AM IST
ಪಾಂಡವಪುರ ತಾಲೂಕಿನ ಜಯಂತಿ ನಗರದ ಶ್ರೀಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜು ವಿಭಾಗದಿಂದ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಲಾನ್ ಟೆನ್ನಿಸ್ ಪಂದ್ಯಾವಳಿ ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ಹಾಗೂ ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ಉತ್ತರ ತಂಡಗಳು ಪ್ರಥಮ ಸ್ಥಾನಗಳಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದರು.

ಮಿನಿ ಒಲಿಂಪಿಕ್ಸ್‌ ರಾಜ್ಯ ಕ್ರೀಡೆಯ ದಿಕ್ಸೂಚಿ: ‘ಕನ್ನಡಪ್ರಭ’ ವಿಶೇಷ ಸಂದರ್ಶನದಲ್ಲಿ ಡಾ.ಕೆ.ಗೋವಿಂದರಾಜು

Nov 21 2024, 01:05 AM IST

ಮಿನಿ ಒಲಿಂಪಿಕ್ಸ್‌  ಪರಿಕಲ್ಪನೆ ಹುಟ್ಟಿದ್ದು ಹೇಗೆ?,  ಉದ್ದೇಶ, ಇಷ್ಟು ದೊಡ್ಡ ಮಟ್ಟದ ಕ್ರೀಡಾಕೂಟ ಆಯೋಜಿಸುವಾಗ ಬೇಕಿರುವ ಸಿದ್ಧತೆ, ಹಣಕಾಸಿನ ವ್ಯವಸ್ಥೆ, ವಿವಿಧ ಕ್ರೀಡಾ ಸಂಸ್ಥೆಗಳ ಸಹಕಾರ, ಸರ್ಕಾರ ಹಾಗೂ ಕ್ರೀಡಾ ಇಲಾಖೆಯ ಪಾತ್ರ ಹೀಗೆ ಹಲವು ವಿಚಾರಗಳ ಬಗ್ಗೆ ಗೋವಿಂದರಾಜು ವಿವರವಾಗಿ ಹಂಚಿಕೊಂಡಿದ್ದಾರೆ.

3ನೇ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ತೆರೆ : ಇಯಾನ್‌, ಗೌರಿ ಶ್ರೇಷ್ಠ ಅಥ್ಲೀಟ್ಸ್‌

Nov 21 2024, 01:04 AM IST
ದೇಶದಲ್ಲೇ ಒಲಿಂಪಿಕ್ಸ್ ಸಂಸ್ಥೆಗೆ ಸ್ವಂತ ಕಟ್ಟಡ, ಅದರಲ್ಲಿ ಸ್ಪೋರ್ಟ್ಸ್ ಗ್ಯಾಲರಿ‌ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಮ್ಮಲ್ಲಿ ಇದನ್ನು ಸಾಧ್ಯವಾಗಿಸಿದ್ದು ಡಾ.ಕೆ.ಗೋವಿಂದರಾಜು. ರಾಜ್ಯದ ಕ್ರೀಡೆಗೆ ಅವರ ಕೊಡುಗೆ ದೊಡ್ಡದು ಎಂದು ಪರಮೇಶ್ವರ್‌ ಕೊಂಡಾಡಿದರು.

ಮಂಗಳೂರು- ಉಡುಪಿಯಲ್ಲಿ ಶೀಘ್ರದಲ್ಲೇ ರಾಜ್ಯ ಹಿರಿಯರ ಒಲಿಂಪಿಕ್ಸ್‌: ಡಾ.ಗೋವಿಂದರಾಜು

Nov 20 2024, 12:34 AM IST
ಜನವರಿ-ಫೆಬ್ರವರಿಯಲ್ಲಿ ಕ್ರೀಡಾಕೂಟ ನಡೆಯುವ ಸಾಧ್ಯತೆ ಇದೆ. 3ನೇ ಆವೃತ್ತಿಯ ಮಿನಿ ಒಲಿಂಪಿಕ್ಸ್‌ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 133
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved