• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆಹಾನಿ ವೀಕ್ಷಿಸಿದ ರಾಜ್ಯ ತನಿಖಾ ತಂಡ

Nov 14 2024, 12:50 AM IST
ರೈತರು ತಾವು ಬೆಳೆದ ಬೆಳೆಗಳಿಗೆ ತಗುಲಿದ ಖರ್ಚು-ವೆಚ್ಚಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ರೈತರ ಮನವಿಗೆ ಸ್ಪಂದಿಸಿದ ಸಮೀಕ್ಷಾ ತಂಡದ ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು.

ಬೆಂಗಳೂರು : 3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Nov 14 2024, 12:48 AM IST

3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್‌-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ.

ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

Nov 14 2024, 12:48 AM IST
ಬೆಸ್ಟ್ ಲಿಫ್ಟರ್ ಬಾಲಕರ ವಿಭಾಗದಲ್ಲಿ ಆಕಾಶ್ ಎಜೆಇಐಟಿ ಮಂಗಳೂರು, ಬೆಸ್ಟ್ ಲಿಫ್ಟರ್ ಬಾಲಕಿಯರ ವಿಭಾಗದಲ್ಲಿ ರಿಕ್ತಕಿರಣ್ ಶ್ರೀನಿವಾಸ ಕಾಲೇಜು ಮಂಗಳೂರು. ಮಿಸ್ಟರ್ ವಿಟಿಯು ಆಳ್ವಾಸ್‌ನ ಭರತ್ ಪ್ರಶಸ್ತಿಯನ್ನು ಪಡೆದರು.

ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ - ಭವಿಷ್ಯ ಅಲ್ಲ ವಾಸ್ತವ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Nov 12 2024, 01:33 AM IST

  ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿರುವುದು ಭವಿಷ್ಯ ಅಲ್ಲ, ವಾಸ್ತವ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪುನರುಚ್ಚರಿಸಿದರು.

ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ರಾಜ್ಯ ದಿವಾಳಿ: ರೂಪಾಲಿ ನಾಯ್ಕ

Nov 11 2024, 11:50 PM IST
ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ದೇಶದ ಪ್ರತಿ ನಾಗರಿಕರ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ.

ಮಂಗಳೂರು: 16ರಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹ

Nov 11 2024, 11:49 PM IST
ನ.14ರಿಂದ 20ರವರೆಗೆ ನಡೆಯುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ರಾಜ್ಯ ಮಟ್ಟದ ಕಾರ್ಯಕ್ರಮ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.16ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ರಾಷ್ಟ್ರೀಯ ಹಾಕಿ: ರಾಜ್ಯ ತಂಡದಲ್ಲಿ ಕೊಡಗಿನ 20 ಮಂದಿ

Nov 11 2024, 11:46 PM IST
ರಾಜ್ಯ ತಂಡಕ್ಕೆ ಕೊಡಗಿನಿಂದ ತಲಾ 10ವಿದ್ಯಾರ್ಥಿಗಳಂತೆ ಒಟ್ಟು 20 ವಿದ್ಯಾರ್ಥಿಗಳು ಆಯ್ಕಗೊಂಡಿದ್ದಾರೆ. ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

ಒಳ ಮೀಸಲಾತಿ ಜಾರಿ ವಿರೋಧಿಸಲು ರಾಜ್ಯ ಸಮಾವೇಶ

Nov 11 2024, 12:50 AM IST
ಬೇರೆ ಸಮುದಾಯಗಳಿಗಿಂತ ಹೆಚ್ಚು ಶೋಷಣೆಗೆ ಒಳಪಟ್ಟಿರುವುದು ನಮ್ಮ ಸಮುದಾಯ ಎಂಬುದನ್ನು ಸರ್ಕಾರ ಪರಿಗಣಿಸಬೇಕು

ಹುಷಾರ್‌, ಕೇರಳದ ತಿಂಡಿಗಳಲ್ಲಿ ಕೃತಕ ಬಣ್ಣ! - ಕೇರಳ ಸರ್ಕಾರಕ್ಕೆ ಪತ್ರ ಬರೆದ ರಾಜ್ಯ ಆಹಾರ ಸುರಕ್ಷತೆ ಇಲಾಖೆ

Nov 09 2024, 06:04 AM IST

ಕೇರಳದಲ್ಲಿ ತಯಾರಿಸಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿದ್ದ ಮಿಕ್ಸ್ಚರ್, ಚಿಪ್ಸ್‌, ಹಲ್ವಾ, ಮುರುಕು, ಸಿಹಿ ತಿಂಡಿಗಳ 90 ಮಾದರಿಗಳ ಪೈಕಿ 31 ಮಾದರಿಗಳಲ್ಲಿ ಕೃತಕ ಬಣ್ಣ ಬಳಕೆ ಪತ್ತೆಯಾಗಿದೆ.

ವೈದ್ಯರ ಕಿರುಕುಳ: ರಾಜ್ಯ ಮಹಿಳಾ ಆಯೋಗ ಗರಂ

Nov 09 2024, 01:15 AM IST
ಡಾ. ನಾಗಲಕ್ಷ್ಮಿ, ಇಂಥ ಪ್ರಕರಣಗಳು ಅತ್ಯಂತ ಸೂಕ್ಷ್ಮ. ನಿಮ್ಮಿಂದಲೂ ನ್ಯಾಯ ಸಿಗುವ ವಿಶ್ವಾಸ ಇಲ್ಲದಾದಾಗ ಮಾಧ್ಯಮ ಅಷ್ಟೇ ಅಲ್ಲ ನ್ಯಾಯಾಲಯಕ್ಕೂ ಹೋಗುವ ಹಕ್ಕು ಅವರಿಗಿದೆ. ನೀವೂ ಕೂಡಾ ಮಹಿಳೆಯರು, ನಿಮಗೇ ಇಂಥ ನೋವು ಆಗಿದ್ದರೆ ಏನು ಮಾಡುತ್ತಿದ್ದಿರಿ? ಎಂದು ಪ್ರಶ್ನಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 133
  • next >

More Trending News

Top Stories
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved