• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ಜಿಲ್ಲೆಯ 11 ಮಂದಿ ಜೂನಿಯರ್ ಹಾಕಿ ರಾಜ್ಯ ತಂಡಕ್ಕೆ ಆಯ್ಕೆ

Aug 15 2025, 01:00 AM IST
ಹಾಕಿ ಕರ್ನಾಟಕ ತಂಡದಲ್ಲಿ ಕೊಡಗು ಜಿಲ್ಲೆಯ ಮೂಲದ 11 ಆಟಗಾರರು ಸ್ಥಾನ ಪಡೆದಿದ್ದಾರೆ.

ಅಂತರ ರಾಜ್ಯ 6 ಮಂದಿ ಡಕಾಯಿತರ ಬಂಧನ- 16 ಕೆ.ಜಿ. ಬೆಳ್ಳಿ ವಶ

Aug 15 2025, 01:00 AM IST
ಬಂಧಿತ ಆರೋಪಿಗಳಿಂದ 18.80 ಲಕ್ಷ ಮೌಲ್ಯದ 16 ಕೆ.ಜಿ. ಬೆಳ್ಳಿ ವಸ್ತುಗಳು, ಕೃತ್ಯಕ್ಕೆ ಬಳಸಿದ್ದ 2 ಕಾರು, 1 ಪಿಸ್ತೂಲು, 9 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ

ರಾಜ್ಯ ಸರ್ಕಾರಕ್ಕೆ ಹಿಂದೂ ಶ್ರದ್ಧಾಕೇಂದ್ರಗಳೇ ಟಾರ್ಗೆಟ್: ಬಿಜೆಪಿ ಮಹಿಳಾಧ್ಯಕ್ಷೆ ಮಂಜುಳಾHindu places of worship are the target for the state government: BJP women''s president Manjula

Aug 14 2025, 01:00 AM IST
ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ನಿಂತಿರುವ ಸರ್ಕಾರ ಎನ್ನುವುದು ಎಲ್ಲರಿಗೂ ಸ್ಪಷ್ಟವಾಗಿದೆ. ಗುತ್ತಿಗೆ ಮಾಡುವುದಕ್ಕೂ ರಿಸರ್ವೇಶನ್, ಅಲ್ಪಸಂಖ್ಯಾತರ ಮಕ್ಕಳು ಮಾತ್ರ ವಿದೇಶಿ ವಿದ್ಯಾಭ್ಯಾಸ ಮಾಡಬೇಕಾ? ಬೇರೆಯವರಿಗೆ ಅವಕಾಶ ಇಲ್ಲವೇ? ಒಂದು ಸಮಾಜದ ಓಲೈಕೆ ಈ ಸರ್ಕಾರದ್ದಾಗಿದೆ.

ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ಪೂರ್ವಭಾವಿ ಸಭೆ

Aug 13 2025, 12:30 AM IST
ಕ್ರೀಡಾಕೂಟ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸುವ ಕುರಿತು ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಕರ್ನಾಟಕ ರಾಜ್ಯ ಕಂಡಂತಹ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ

Aug 13 2025, 12:30 AM IST
ಕರ್ನಾಟಕ ರಾಜ್ಯ ಕಂಡಂತಹ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಅಂತ್ಯಂತ ಕೆಳ ಹಂತದಿಂದ ಬೆಳೆದು ರಾಷ್ಟ್ರವೇ ಮೆಚ್ಚುವಂತಹ ಮಾದರಿ ಆಡಳಿತ ನೀಡಿದಂತಹ ಮೇರು ವ್ಯಕ್ತಿತ್ವ. ಸದಾ ನೊಂದವರ, ದಲಿತ ದಮನಿತರ, ಹಿಂದುಳಿದವರ, ಮಹಿಳೆಯರ, ಆರ್ಥಿಕ ದುರ್ಬಲರ ಪರವಾಗಿ ನೂರಾರು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದಂತಹ ಅನುಭವಿ ರಾಜಕಾರಣಿ.

ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ: ಯುವ ಕಾಂಗ್ರೆಸ್‌ ಪ್ರತಿಭಟನೆ

Aug 13 2025, 12:30 AM IST
ಮೈಸೂರಿನಲ್ಲಿ ಡ್ರಗ್ಸ್ ತಯಾರಿಸುತ್ತಿದ್ದವರ ಮೂಲ ಮಹಾರಾಷ್ಟ್ರ, ಗುಜರಾತ್ ಆಗಿದ್ದಾರೆ. ಗುಜರಾತ್ ನಲ್ಲಿ ಬಿಜೆಪಿ ಸರ್ಕಾರ ಇದೆ. ಮೈಸೂರಿನಲ್ಲಿ ಸಿಕ್ಕಿರುವ 4 ಕೋಟಿ ಮೌಲ್ಯದ ಡ್ರಗ್ಸ್ ನ 390 ಕೋಟಿ ಮೌಲ್ಯದು ಎಂದು ಸುಳ್ಳು ಹರಡಿಸಲಾಗುತ್ತಿದೆ. ಇಂತಹ ಆರೋಪದ ಮೂಲಕ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಲಾಗುತ್ತಿದೆ.

ಸುನಿತಾ ಐಹೊಳೆಗೆ ಸುವರ್ಣ ಕರ್ನಾಟಕ ಸೈನಿಕ ಸೇವಾ ರಾಜ್ಯ ಪ್ರಶಸ್ತಿ ಪ್ರದಾನ

Aug 12 2025, 12:33 AM IST
ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ನೀಡುವ ಸುವರ್ಣ ಸಾಧಕಿ-2025 ಪ್ರಶಸ್ತಿ ಪುರಸ್ಕೃತೆ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಸಿರಿ ಸಂಸ್ಕೃತಿಗಾಗಿ ಸಲ್ಲಿಸಿದ ಅನುಪಮ ಸೇವೆ ಗುರುತಿಸಿ ಸುವರ್ಣ ಕರ್ನಾಟಕ ಸೈನಿಕ ಸೇವಾ ರಾಜ್ಯ ಪ್ರಶಸ್ತಿ ಫಲಕವನ್ನು ಪುರಸ್ಕೃತೆಯ ಸ್ವಗೃಹಕ್ಕೆ ತೆರಳಿ ನೀಡಿ ಗೌರವಿಸಲಾಯಿತು.

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ

Aug 12 2025, 12:30 AM IST
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಪ್ರಥಮ ಪ್ರಶಸ್ತಿ ಲಭಿಸಿದೆ.

ಸರ್ಕಾರಿ ಶಾಲೆಗಳ ಉಳಿವು, ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್​ ಮೂಲಕ ರಾಜ್ಯ ಪರ್ಯಟನೆ

Aug 10 2025, 02:18 AM IST
ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.

ಚುನಾವಣೆ ನಡೆಸುವುದು ರಾಜ್ಯ ಸರ್ಕಾರದ ಅಧಿಕಾರಿಗಳೇ: ಬೆಲ್ಲದ

Aug 10 2025, 01:31 AM IST
ಒಂದೇ ಮನೆಯಲ್ಲಿ ೧೦ ಮತ, ೧೦೦ ವೋಟು, ಒಂದೇ ಮತ ಎರಡು ಕ್ಷೇತ್ರದಲ್ಲಿ ಇರುತ್ತವೆ. ಒಬ್ಬರ ಮತ ಹಲವು ಇರುತ್ತವೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 150
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved