ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನಿಧನಕ್ಕೆ ಶ್ರದ್ಧಾಂಜಲಿ
Sep 25 2024, 01:08 AM ISTಡಿ.ಕೆಂಪಣ್ಣನವರು ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಅವರನ್ನು ಕಳೆದುಕೊಂಡಿರುವುದು ಗುತ್ತಿಗೆದಾರರಿಗೆ ತುಂಬಲಾರದ ನಷ್ಟವಾಗಿದೆ.