• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಕ್ಷೇತ್ರದಲ್ಲಿ ರಾಜ್ಯ ಸ್ವಾವಲಂಬಿ

Sep 11 2024, 01:06 AM IST
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯ ಇಂದು ವಿದ್ಯುತ್‌ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿದ್ದು, ಇತರೆ ರಾಜ್ಯಗಳಿಗೆ ವಿದ್ಯುತ್ ಕೊಡುವಷ್ಟರ ಮಟ್ಟಿಗೆ ಸಶಕ್ತವಾಗಿದೆ ಎಂದು ಶಾಸಕ ಹಾಗೂ ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು. ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದಿಂದ ತಾಲೂಕಿನ ನಾದ ಗ್ರಾಮದಲ್ಲಿ ನಿರ್ಮಿಸಿದ 110 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಇಂಧನ ಇಲಾಖೆಯು ಗ್ರಾಮೀಣ, ನಗರಗಳಿಗೆ ವಿದ್ಯುತ್‌ ಪೊರೈಸುವುದರ ಮೂಲಕ ಯಶಸ್ಸು ಕಂಡಿದೆ.

13-14ರಂದು ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆಯರ ರಾಜ್ಯ ಸಮ್ಮೇಳನ: ಡಿ. ನಾಗಲಕ್ಷ್ಮೀ

Sep 11 2024, 01:00 AM IST
ಕನಿಷ್ಠ ವೇತನ ಜೊತೆಗೆ ವಿವಿಧ ಕಾರ್ಮಿಕರ ಸೌಲಭ್ಯಗಳನ್ನು ಖಾತ್ರಿ ಪಡಿಸಬೇಕು. 15 ಸಾವಿರ ವೇತನ ನಿಗದಿಗೊಳಿಸಬೇಕು ಎಂಬುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಮತ್ತಷ್ಟು ಬಲಿಷ್ಠ ಹೋರಾಟ ಕಟ್ಟುವ ಕುರಿತು ಸಮ್ಮೇಳನದಲ್ಲಿ ಚರ್ಚೆಯಾಗಲಿದೆ.

ಕುಸಿಯುತ್ತಿರುವ ರಾಜ್ಯ ಹೆದ್ದಾರಿ ಸ್ಥಳಕ್ಕೆ ಸಚಿವ ಭೇಟಿ, ಪರಿಶೀಲನೆ

Sep 10 2024, 01:38 AM IST
Minister visits and inspects the Sirambaling State Highway site

ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಆಡಚಣೆ

Sep 10 2024, 01:33 AM IST
ರೈತರು ತಮ್ಮ ಜಮೀನುಗಳ ಅನುಕೂಲಕ್ಕಾಗಿ ಕೃಷಿ ಪಂಪ್ ಪೈಪ್‌ಗಳನ್ನು ಹಾಕಿಕೊಳ್ಳಲು ಅಗೆದ ರಸ್ತೆಯನ್ನು ಮುಚ್ಚುತ್ತಿಲ್ಲ. ಅಥವಾ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೂ ಕ್ರಮ ವಹಿಸುತ್ತಿಲ್ಲ. ಇದರಿಂದ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗುತ್ತಿವೆ.

ಮೇಕೆದಾಟು ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ

Sep 09 2024, 01:33 AM IST
ಮೇಕೆದಾಟು ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ

ನಾಯಕನಹಟ್ಟಿ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಸಂಚಕಾರ

Sep 07 2024, 01:42 AM IST
ಪಟ್ಟಣದಲ್ಲಿ ಹಾದುಹೋಗಿರುವ 45 ನೇ ರಾಜ್ಯ ಹೆದ್ದಾರಿ ನಿರ್ವಹಣೆ ಇಲ್ಲದೇ ಗುಂಡಿಗಳ ಸಾಮ್ರಾಜ್ಯವಾಗಿದ್ದು, ಜನರು ಸುಗಮ ಸಂಚಾರ ಇಲ್ಲದೇ ನಿತ್ಯ ಪರಿತಪಿಸುವಂತಾಗಿದೆ. ಗುಂಡಿ ತಪ್ಪಿಸಲು ಹೋಗಿ ರಾಯಚೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ವಿದ್ಯಾರ್ಥಿಗಳು ಅಸುನೀಗಿದ್ದರು. ಇಂತಹ ಅವಘಡಗಳಿಗೆ ಭವಿಷ್ಯದಲ್ಲಿ ಈ ರಸ್ತೆ ಕಾರಣವಾಗಬಾರದು ಎಂಬುದಷ್ಟೇ ಸಾರ್ವಜನಿಕರ ಆತಂಕ ಮತ್ತು ಮನವಿ.

ಕೇಂದ್ರ-ರಾಜ್ಯ ಮತ್ತೆ ಮಹದಾಯಿ ಸಂಘರ್ಷ - ಪ್ರಧಾನಿ ಬಳಿಗೆ ನಿಯೋಗ ಒಯ್ಯಲು ಶೀಘ್ರ ಸರ್ವಪಕ್ಷ ಸಭೆ

Sep 06 2024, 09:23 AM IST
ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಮಹದಾಯಿ ಯೋಜನೆಗೆ ಅನುಮೋದನೆ ನೀಡದೆ, ಗೋವಾದಲ್ಲಿ ವಿದ್ಯುತ್ ಸ್ಥಾವರಕ್ಕೆ ಅನುಮತಿ ನೀಡಿರುವುದನ್ನು ರಾಜ್ಯ ಸರ್ಕಾರ ಖಂಡಿಸಿದೆ. ಈ ಕುರಿತು ಸರ್ವಪಕ್ಷಗಳ ಸಭೆ ಕರೆದು ಪ್ರಧಾನಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.

ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳದ್ದೇ ದರ್ಬಾರ!

Sep 06 2024, 01:01 AM IST
ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ತೋಟಗಾರಿಕೆ ಇಲಾಖೆಯಿಂದ ಅಭಿವೃದ್ಧಿಪಡಿಸಿದ ಅಳ್ನಾವರ-ಬೆಟಗೇರಿ ರಾಜ್ಯ ಹೆದ್ದಾರಿ ಮುರಗೋಡವರೆಗೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಸಂಚಾರಕ್ಕೆ ಸರ್ಕಸ್‌ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸವಾರರು ಅಧಿಕಾರಿಗಳ ವಿರುದ್ಧ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ.

ಕೃಷಿ ಪಂಪ್‌ಸೆಟ್‌ಗೆ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ಆಗ್ರಹ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ

Sep 05 2024, 02:21 AM IST

ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮತ್ತು ಆಧಾರ್‌ ಜೋಡಣೆ ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪರಮೇಶ್ವರಪ್ಪ ಆಯ್ಕೆ

Sep 05 2024, 12:39 AM IST
ಮ್ಯಾಕ್ಲೂರಹಳ್ಳಿಯಲ್ಲಿ ಸೇವೆ । ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 17 ಆಯ್ಕೆ
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 133
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved