• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸಾಗುತ್ತಿರುವ ಹಾದಿ ಆತಂಕ ತಂದಿದೆ:

Sep 24 2025, 01:00 AM IST
ಶ್ರದ್ಧಾಂಜಲಿ ಸಮಾರಂಭದ 2ನೇ ದಿನದ ವೇದಿಕೆಯ ಮೇಲೆ ಆಸೀನರಾಗಿದ್ದ ಗಣ್ಯರು.

ರಾಜ್ಯ ದಸರಾ ಕ್ರೀಡಾಕೂಟ ಸಿಎಂ ಕಪ್‌ನಲ್ಲಿ ಮೊದಲ ದಿನ ದಾಖಲೆಗಳ ಸುರಿಮಳೆ

Sep 24 2025, 01:00 AM IST
ಪುರುಷರ ಇಂಡಿವಿಷ್ಯುಯಲ್‌ಮಿಡ್ಲೆಯಲ್ಲಿ ಬೆಂಗಳೂರಿನ ಸೂರ್ಯ ಜೊಯಪ್ಪ ಒಡಿಯಾಂದ ರಾಜೇಶ್‌ಚಿನ್ನ, ಬೆಳಗಾವಿಯ ತನುಜ್‌ರಮೇಸ್‌ಸಿಂಗ್‌ಬೆಳ್ಳಿ ಮತ್ತು ಬೆಂಗಳೂರಿನ ಜಿ. ಉಜ್ವಲ್‌ರೆಡ್ಡಿ ತೃತೀಯ. ಮಹಿಳೆಯರ ವಿಭಾಗದಲ್ಲಿ ಬೆಂಗಳೂರಿನ ವಿ. ಹಿತೈಷಿ ಚಿನ್ನ, ಲಕ್ಷ್ಯಾ ಶಿವಾನಂದ ಬೆಳ್ಳಿ ಮತ್ತು ಬೆಂಗಳೂರು ಗ್ರಾಮಾಂತರದ ಜಿ.ಜೆ. ಲಿಪಿಕಾ ದೇವ್‌ಕಂಚು ಪಡೆದರು.

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಸಮೀಕ್ಷೆ: ಹಾಲಪ್ಪ ಆಚಾರ್

Sep 23 2025, 01:04 AM IST
ರಾಜ್ಯದಲ್ಲಿ ನಡೆಯುತ್ತಿರುವುದು ಜಾತಿ ಗಣತಿಯಲ್ಲ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಎಂದು ಕೆಲವು ಸಚಿವರು ಹೇಳಿದರೆ, ಮತ್ತೆ ಕೆಲವು ಸಚಿವರು ಇನ್ನೇನನ್ನೋ ಹೇಳುತ್ತಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತ: ದೊಡ್ಡನಗೌಡ ಪಾಟೀಲ

Sep 23 2025, 01:04 AM IST
ಕೇಂದ್ರ ಸರ್ಕಾರ 2026ಕ್ಕೆ ಜಾತಿ ಗಣತಿ ಹಾಗೂ ಜನಗಣತಿ ಮಾಡಬೇಕು ನಿರ್ಧಾರ ಮಾಡಿದೆ. ಈಗ ರಾಜ್ಯ ಗಣತಿ ಮಾಡುತ್ತಿರುವುದು ಸರಿಯಲ್ಲ. ಈ ಹಿಂದೆಯೂ ಸಮೀಕ್ಷೆ ಮಾಡಲು ನೂರಾರು ಕೋಟಿ ರು. ವ್ಯರ್ಥ ಮಾಡಲಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್‌ ಹೇಳಿದ್ದಾರೆ.

ರಾಜ್ಯ ಸರ್ಕಾರಗಳಿಗೆ ಜಿಎಸ್‌ಟಿ ಸಂಕಷ್ಟ: ಕೃಷ್ಣ ಬೈರೇಗೌಡ

Sep 23 2025, 01:03 AM IST
ಜಿಎಸ್‌ಟಿ ದರ ಕಡಿತಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಇದರಿಂದ ದೇಶದ ಎಲ್ಲಾ ರಾಜ್ಯಗಳಿಗೆ ಒಟ್ಟಾರೆ ಒಂದೂವರೆ ಲಕ್ಷ ಕೋಟಿ ರು.ನಷ್ಟು ವರಮಾನ ನಷ್ಟವಾಗಲಿದ್ದು, ಈ ನಷ್ಟಕ್ಕೆ ಪರಿಹಾರ ಸೂತ್ರವನ್ನು ಕೇಂದ್ರ ಸರ್ಕಾರ ರೂಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದ್ದಾರೆ.

ತೆರಿಗೆ ಹೆಚ್ಚಿಸಿ ಪಾಪ ಕಟ್ಟಿಕೊಂಡ ರಾಜ್ಯ ಸರ್ಕಾರ

Sep 23 2025, 01:03 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಜನತೆಯ ತೆರಿಗೆ ಹೊರೆ ಹೆಚ್ಚಿಸಿ ಪಾಪ ಕಟ್ಟಿಕೊಂಡಿದೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ನಾಗರಿಕರ ಜಿಎಸ್‌ಟಿಯನ್ನು ಇಳಿಕೆಗೊಳಿಸುವ ಮುಖಾಂತರ ಪುಣ್ಯವನ್ನು ಕಟ್ಟಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಸಂತ ಮೇರಿ ಪದವಿಪೂರ್ವ ಕಾಲೇಜು ರಾಜ್ಯ ಮಟ್ಟಕ್ಕೆ ಪಯಾಣ

Sep 22 2025, 01:02 AM IST
ಸಂತ ಮೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಫುಟ್ಬಾಲ್‌ ತಂಡ ರಾಜ್ಯ ಮಟ್ಟಕ್ಕೆ ಪ್ರಯಾಣ ಬೆಳೆಸಿದೆ.

ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಗೆ ಮಾನ್ಯತೆಯೇ ಇಲ್ಲ: ಕೇಂದ್ರ ಸಚಿವ ಜೋಶಿ

Sep 22 2025, 01:01 AM IST
ಸಮಾಜದ್ರೋಹಿಗಳಿಗೆ, ಸಮಾಜದಲ್ಲಿ ಸೌಹಾರ್ದತೆ ಕೆಡಿಸುವವರಿಗೆ, ಮತೀಯ ಭಾವನೆ ಕೆರಳಿಸುವವರಿಗೆ ಕಾಂಗ್ರೆಸ್‌ ಸರ್ಕಾರ ಬೆಂಬಲ ಮತ್ತು ಕುಮ್ಮಕ್ಕು ನೀಡುತ್ತಿದೆ. ಈಗ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲೂ ಇದರ ಪರಿಣಾಮ ಕಾಣುತ್ತಿದೆ.

ಸೆ.24, 25ರಂದು ರಾಜ್ಯ ಮಟ್ಟದ 45ನೇ ಶ್ರೀಕಾಲಭೈರವೇಶ್ವರ ಜಾನಪದ ಕಲಾಮೇಳ

Sep 22 2025, 01:00 AM IST
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಸೆ.24 ಮತ್ತು 25 ರಾಜ್ಯ ಮಟ್ಟದ 46ನೇ ಶ್ರೀಕಾಲಭೈರವೇಶ್ವರ ಜಾನಪದ ಕಲಾಮೇಳ, ಚುಂಚಶ್ರೀ ಪ್ರಶಸ್ತಿ ಪ್ರದಾನ ಹಾಗೂ ಭೈರವೈಕ್ಯ ಶ್ರೀಡಾ.ಬಾಲಗಂಗಾಧರನಾಥಶ್ರೀಗಳ ಗುರು ಸಂಸ್ಮರಣೋತ್ಸವ ಸಮಾರಂಭ ನಡೆಯಲಿದೆ.

ಚಿತ್ರದುರ್ಗದಲ್ಲಿ ರಾಜ್ಯ ಮೊದಲ ಹಿರಿಯ ನಾಗರಿಕರ ಸಲಹಾ ಕೇಂದ್ರ

Sep 22 2025, 01:00 AM IST
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಿರಿಯ ನಾಗರಿಕರ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 159
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved