• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

27ರಂದು ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಮಹಿಳಾ ಗೋಷ್ಠಿ

Oct 23 2024, 12:36 AM IST
ಜನಪದ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಡಾ.ಮಂಜುಳಾ ಕಲ್ಬುರ್ಗಿ, ವಚನ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕನ್ನಡ ಪ್ರಾಧ್ಯಾಪಕಿ ಡಾ. ಜಗದೇವಿ ತಿಬಶೆಟ್ಟಿ, ಆಧುನಿಕ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕವಯಿತ್ರಿ ರತ್ನಾ ಬಡವನಹಳ್ಳಿ ವಿಷಯ ಮಂಡನೆ ಮಾಡಲಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಂದ ರಾಜ್ಯ ವಂಚಿತ: ಹಾಲಪ್ಪ ಆರೋಪ

Oct 22 2024, 12:18 AM IST
ಜಿಲ್ಲೆಯಲ್ಲೇ ಯಲಬುರ್ಗಾ ತಾಲೂಕು ಬಿಜೆಪಿ ಸದಸ್ಯತ್ವ ನೋಂದಣಿಯಲ್ಲಿ ಮುಂಚೂಣಿಯಲ್ಲಿದ್ದು, ಇನ್ನೂ ೫೦ ಸಾವಿರ ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಪಕ್ಷದ ಎಲ್ಲ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕು.

ಅಕ್ಟೋಬರ್‌ 26, 27ರಂದು 4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ: ಉಗ್ರನರಸಿಂಹೇಗೌಡ

Oct 22 2024, 12:07 AM IST
ಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಸಂಘಟಿತ ೪ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನವು ಅ.26, 27ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಉಗ್ರನರಸಿಂಹೇಗೌಡ ಮನವಿ ಮಾಡಿದರು. ಚಾಮರಾಜಜನಗರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಆರ್ಥಿಕ ದಿವಾಳಿ: ಸಂಸದ ಕಾಗೇರಿ ಆಕ್ರೋಶ

Oct 22 2024, 12:04 AM IST
ಅಭಿವೃದ್ಧಿ ಇಲ್ಲದ ಎಫ್‌ಐಆರ್ ಮಾಡುವ ಸರ್ಕಾರ ಎಂದು ಜನಬಿಂಬಿತವಾಗಿದ್ದು, ನಮ್ಮೂರಿನಿಂದ ಬೆಂಗಳೂರುವರೆಗೆ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಲಿ

Oct 21 2024, 12:41 AM IST
ಆ.1ರಂದು ಸರ್ವೋಚ್ಛ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣಪೀಠವು ಎಸ್‌ಸಿ/ಎಸ್‌ಟಿ ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವುದು ರಾಜ್ಯ ಸರ್ಕಾರಕ್ಕೆ ಹಕ್ಕಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಹಾಗೂ ಮಾದಿಗ ದಂಡೋರ ಸಮಿತಿ, ದಲಿತ ಸಂಘರ್ಷ ಸಮಿತಿಗಳು, ಮೀಸಲಾತಿ ಹೋರಾಟಗಾರರು ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜ.4-5 ರಂದು ಗೆಡ್ಡೆಗೆಣಸು, ಸೊಪ್ಪು ರಾಜ್ಯ ಮಟ್ಟದ ಮೇಳ

Oct 21 2024, 12:38 AM IST
ಮಂಗಳೂರಿನ ನಗರದ ಸಂಘನಿಕೇತನದಲ್ಲಿ ಜ. 4 ಮತ್ತು 5 ರಂದು ಮಂಗಳೂರಿನಲ್ಲಿ ಪ್ರಥಮ ಬಾರಿ ‘ಕಂದಮೂಲ’ ಗೆಡ್ಡೆ ಗೆಣಸು ಮತ್ತು ವಿವಿಧ ಸೊಪ್ಪಿನ ಪ್ರದರ್ಶನ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯಲಿದೆ.

ರಾಜ್ಯ ರೈತ ಸಂಘ ಮೈಸೂರು ತಾಲೂಕು ಪೂರ್ಣ ಕಾರ್ಯಕರ್ತರ ಸಭೆ

Oct 21 2024, 12:37 AM IST
ರೈತ ಸಂಘಕ್ಕೆ ಹೆಚ್ಚಿನ ರೈತರನ್ನು ಸದಸ್ಯರಾಗಿ ಮಾಡಿಕೊಳ್ಳುವುದರ ಜೊತೆಗೆ ಅವರನ್ನು ಬೌದ್ಧಿಕವಾಗಿ ರೂಪಿಸುವ ನಿಟ್ಟಿನಲ್ಲಿ ತೀರ್ಮಾನ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ : ಸಂಪುಟ ನಿರ್ಣಯಕ್ಕೆ ಉಪರಾಜ್ಯಪಾಲ ಮನೋಜ್‌ ಸಿನ್ಹಾ ಅಸ್ತು

Oct 20 2024, 02:00 AM IST
ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಸಿಎಂ ಒಮರ್‌ ಅಬ್ದುಲ್ಲಾ ನೇತೃತ್ವದ ಸಚಿವ ಸಂಪುಟ ಅಂಗೀಕರಿಸಿದ ನಿರ್ಣಯವನ್ನು ಶನಿವಾರ ಉಪರಾಜ್ಯಪಾಲ ಮನೋಜ್‌ ಸಿನ್ಹಾ ಅನುಮೋದಿದ್ದಾರೆ.

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು : ಮಾಜಿ ಸಂಸದ ಎಸ್.ಮುನಿಸ್ವಾಮಿ

Oct 20 2024, 01:55 AM IST

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು. ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು.

ಅ.26,27ಕ್ಕೆ ಎಐಯುಟಿಯುಸಿಯ ರಾಜ್ಯ ಸಮ್ಮೇಳನ

Oct 20 2024, 01:53 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಅ.26 ಹಾಗೂ 27 ರಂದು ಮೈಸೂರಿನಲ್ಲಿ ಎಐಯುಟಿಯುಸಿ ಸಂಘಟನೆಯಿಂದ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ ನಡೆಯಲಿದ್ದು, ಎಲ್ಲ ಕಾರ್ಮಿಕರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ‌ ಸದಸ್ಯ ವಿರೇಶ.ಎನ್.ಎಸ್. ಹೇಳಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 144
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved