• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ, ರಾಷ್ಟ್ರಮಟ್ಟದ ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ

Oct 14 2024, 01:17 AM IST
ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಂಡಿರುವ ಆಟಗಾರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರದಿಂದ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಬಿಜೆಪಿ

Oct 14 2024, 01:16 AM IST
ಹುಬ್ಬಳ್ಳಿಯಲ್ಲಿ ೨೦೨೨ರ ಏಪ್ರಿಲ್ ೧೬ರಂದು ನಡೆದ ಕೋಮು ಗಲಭೆಯಲ್ಲಿ ೧೫೫ ಕ್ಕೂ ಹೆಚ್ಚು ಮಂದಿ ಮುಸ್ಲಿಂ ಮತಾಂಧರ ಗುಂಪೊಂದು ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿತ್ತು ಎಂದು ಆರೋಪಿಸಿದ್ದಾರೆ. ಕಲ್ಲು, ಬಡಿಗೆ, ಬೆಂಕಿಯಿಂದ ಮುಸ್ಲಿಂ ಮತಾಂಧರು ಮಾಡಿದ ದಾಳಿಯಲ್ಲಿ ಇಬ್ಬರು ಪೊಲೀಸರಿಗೆ ಗಂಭೀರ ಗಾಯಗಳಾಗಿತ್ತು.

ದೇಶ, ರಾಜ್ಯ ಒಡೆಯುವ ಬಿಜೆಪಿ ದೂರವಿಡಿ: ಸಿಎಂ ಸಿದ್ದರಾಮಯ್ಯ

Oct 14 2024, 01:16 AM IST
ದೇವರು, ಧರ್ಮದ ಹೆಸರಲ್ಲಿ ದೇಶ, ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡು ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಸಹಕಾರ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಬಲತುಂಬುವ ಕಾರ್ಯ: ಎಚ್.ಕೆ. ಪಾಟೀಲ

Oct 14 2024, 01:16 AM IST
ಕರ್ನಾಟಕದಲ್ಲಿ ಸಹಕಾರ ಕ್ಷೇತ್ರ ಅಶಕ್ತ ಆಗುತ್ತಿದ್ದು, ರಾಜ್ಯ ಸರ್ಕಾರ ಈ ಕ್ಷೇತ್ರಕ್ಕೆ ಬಲ ತುಂಬುವ ಕೆಲಸ ಮಾಡಬೇಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಷಟಲ್‌ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯ, ರಾಷ್ಟ್ರಮಟ್ಟಕ್ಕೆ ಆಯ್ಕೆ: ಆಟಗಾರರಿಗೆ ಸನ್ಮಾನ

Oct 13 2024, 01:05 AM IST
ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಸೋಮವಾರಪೇಟೆಯ ಅಕ್ಷಯ್ ಮುರುಳೀಧರ್, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಯಡೂರು ಗ್ರಾಮದ ಧನ್ಯಾ ಸತೀಶ್, ಪುಷ್ಪಾಂಜಲಿ ನಾಗೇಶ್‌, ಹಿರಿಕರ ಗ್ರಾಮದ ಜೀವಿತ ರಮೇಶ್, ಸೋಮವಾರಪೇಟೆಯ ಲಿಖಿತ್ ಕೃಪಾಲ್ ಅವರನ್ನು ಅವರ ಪೋಷಕರೇ ಸನ್ಮಾನಿಸಿ ಹಾರೈಸಿದರು.

ಮಹಿಳಾ ಸ್ವಾವಲಂಬನೆಗೆ ಕೇಂದ್ರ, ರಾಜ್ಯ ಸರ್ಕಾರ ಉತ್ತಮ ಕಾರ್ಯಕ್ರಮ ರೂಪಿಸುತ್ತಿವೆ: ವಿಂದ್ಯಾ ಹೆಗಡೆ

Oct 11 2024, 11:51 PM IST
ನರಸಿಂಹರಾಜಪುರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗಾಗಿ ಹಲವು ಕಾರ್ಯಕ್ರಮ ರೂಪಿಸುತ್ತಿದೆ ಎಂದು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿಂದ್ಯಾ ಹೆಗಡೆ ತಿಳಿಸಿದರು.

ಕೇಂದ್ರ ಕೃಷಿ ಯೋಜನೆಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ

Oct 11 2024, 11:50 PM IST
ದಾಬಸ್‌ಪೇಟೆ: ಕೇಂದ್ರ ಸರ್ಕಾರದ ರೈತ ಸ್ನೇಹಿ ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದು ಖಂಡನೀಯ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಆರೋಪಿಸಿದರು.

ಕೆಲ ದಿನಗಳಲ್ಲಿ ರಾಜ್ಯ ರಾಜಕೀಯ ಕ್ಷಿಪ್ರ ಬದಲಾವಣೆ: ಬಿ.ವೈ.ವಿಜಯೇಂದ್ರ

Oct 11 2024, 11:48 PM IST
ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು.

ಹೆಣ್ಣುಮಕ್ಕಳಿಗೆ ಉಚಿತ ಶುಚಿ ಕಿಟ್ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹ

Oct 10 2024, 02:29 AM IST
ಆರೋಗ್ಯ ಇಲಾಖೆಯು ಹದಿಹರೆಯದ ಹೆಣ್ಣುಮಕ್ಕಳಿಗೆ ಶೀಘ್ರವಾಗಿ ಶುಚಿ ಪ್ಯಾಡ್ ಉಚಿತವಾಗಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡು ಹೆಣ್ಣುಮಕ್ಕಳ ಶುಚಿ ಕಾಳಜಿಗೆ ಒತ್ತು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಚನ್ನಪಟ್ಟಣ ಟಿಕೆಟ್‌ಗಾಗಿ ಕಸರತ್ತು ಮುಂದುವರಿಸಿದ ಯೋಗೇಶ್ವರ್‌ - ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ ಭೇಟಿ

Oct 08 2024, 12:26 PM IST

ರಾಜ್ಯದ ಗಮನ ಸೆಳೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಟಿಕೆಟ್‌ ಆಕಾಂಕ್ಷಿಗಳು ಟಿಕೆಟ್‌ಗಾಗಿ ಕಸರತ್ತು ಮುಂದುವರಿಸಿದ್ದಾರೆ.

  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 144
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved