• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದಿಂದ ನೆಲ,ಜಲ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲದ ಆಡಳಿತ

Sep 30 2024, 01:20 AM IST
ರಾಜ್ಯದಲ್ಲಿ ಕನ್ನಡ ಕಟ್ಟುವ ಕೆಲಸ ಅತ್ಯಂತ ಗಟ್ಟಿ ಧ್ವನಿಯಲ್ಲಿ ಮಾಡುತ್ತಾ ಬಂದಿರುವ ಸಾಹಿತ್ಯ ಪರಿಷತ್ ಕೆಲಸವು ಅನನ್ಯ ಹಾಗೂ ಅಮೋಘ

ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ‘ಸ್ವಾಮಿ ವಿವೇಕಾನಂದ’ ರಾಜ್ಯ ಪ್ರಶಸ್ತಿ

Sep 30 2024, 01:16 AM IST
ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ಭಾನುವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ನಡೆಯಿತು.

ನಾನು ರಾಜ್ಯ ಸೇವೆ ಮಾಡಲೆಂದು ಯತ್ನ ನಡೀತಿದೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sep 29 2024, 01:30 AM IST
ನಾನು ರಾಜ್ಯಕ್ಕೆ ಸೇವೆ ಮಾಡಬೇಕೆಂದು ದೊಡ್ಡಮಟ್ಟದ ಪ್ರಯತ್ನ, ಹೋರಾಟ ನಡೆಯುತ್ತಿದೆ. ಕನಕಪುರದ ಜನರ ಹಾರೈಕೆ, ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ಆ ‘ಶುಭ ಗಳಿಗೆ’ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೊಮ್ಮೆ ಪರೋಕ್ಷವಾಗಿ ಮುಖ್ಯಮಂತ್ರಿ ಗಾದಿ ಕುರಿತು ಅಭಿಲಾಷೆ ಹೊರಹಾಕಿದ್ದಾರೆ.

ಬೆಂಗಳೂರಿನ ಟೌನ್‌ಹಾಲ್‍ನಲ್ಲಿ ನಾಳೆ ಬ್ರಹ್ಮಶ್ರೀ ರಾಜ್ಯ ಮಹಿಳಾ ಸಮಾವೇಶ

Sep 28 2024, 01:32 AM IST
ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಟೌನ್‌ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ್‌ ತಿಳಿಸಿದರು.

ಕಾಂಗ್ರೆಸ್-ಬಿಜೆಪಿಗಳೆರಡರಲ್ಲೂ ರಾಜ್ಯ ರಾಜಕಾರಣದಲ್ಲಿ ಡಿಸೆಂಬರ್‌ಗೆ ಕ್ರಾಂತಿ ಆಗುತ್ತಾ?

Sep 28 2024, 01:22 AM IST
ರಾಜ್ಯ ರಾಜಕಾರಣದಲ್ಲಿ ಸುನಾಮಿಯ ಮುನ್ಸೂಚನೆ ಕಾಣಿಸುತ್ತಿದೆ. ಕಾಂಗ್ರೆಸ್-ಬಿಜೆಪಿಗಳೆರಡರಲ್ಲೂ ರಾಜಕೀಯ ಧ್ರುವೀಕರಣ ನಡೆಯುವುದು ಬಹುತೇಕ ಖಚಿತವಾಗಿದೆ.

ಬೇಡಿಕೆ ಈಡೇರಿಸದಿದ್ದರೆ ‘ಬೆಂಗಳೂರು ಚಲೋ’ ಅನಿವಾರ್ಯ: ರಾಜ್ಯ ಸರ್ಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಎಚ್ಚರಿಕೆ

Sep 28 2024, 01:16 AM IST
ನಗರದ ಮಿನಿ ವಿಧಾನ ಸೌಧದ ಮುಂಭಾಗ ಶುಕ್ರವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಕಾಲಿಟ್ಟ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಪತ್ರದ ಶೀತಲ ಸಮರ: ಗೌರ್‍ನರ್‌ ಸಿಬ್ಬಂದಿ ತನಿಖೆಗೆ ಅನುಮತಿ ಕೇಳಿದ ಎಸ್‌ಐಟಿ

Sep 28 2024, 01:16 AM IST

ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್‌ ಖರ್ಬೀಕರ್‌ ಅವರಿಗೆ ಅಕ್ರಮ ಗಣಿಗಾರಿಕೆ ಕುರಿತು ಎಸ್‌ಐಟಿ ಮುಖ್ಯಸ್ಥ ಚಂದ್ರಶೇಖರ್‌ ಅವರು ಪತ್ರ ಬರೆದು ಅನುಮತಿ ಕೋರಿದ್ದಾರೆ.

ಅ. 5- 9, ರಾಜ್ಯ ಮಟ್ಟದ ಕಬ್ಸ್, ಬುಲ್ ಬುಲ್ಸ್ ಉತ್ಸವ : ಎ.ಎನ್‌. ಮಹೇಶ್‌

Sep 28 2024, 01:16 AM IST
ಚಿಕ್ಕಮಗಳೂರು, ರಾಜ್ಯ ಮಟ್ಟದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ ಜಿಲ್ಲೆಯಲ್ಲಿ ಅ. 5 ರಿಂದ 9 ರವರೆಗೆ ನಡೆಯಲಿದೆ ಎಂದು ಭಾರತ ಸ್ಕೌಟ್ಸ್ ಆ್ಯಂಡ್‌ ಗೈಡ್ಸ್‌ನ ರಾಜ್ಯ ಉಪಾಧ್ಯಕ್ಷ ಎ.ಎನ್ ಮಹೇಶ್ ಹೇಳಿದರು.

ರಾಜ್ಯ ಸರ್ಕಾರದ ಮಹಿಳೆಯರ ಉಚಿತ ಪ್ರಯಾಣ 'ಶಕ್ತಿ' - ಮೀರಿ ಪ್ರಯಾಣಿಸಿದರೆ ಓವರ್ ಲೋಡ್ ಕೇಸ್?

Sep 27 2024, 09:15 AM IST

ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಯಿಂದ ತುಂಬಿ ತುಳುಕುತ್ತಿರುವ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್ ಟಿಸಿ)ದ ಬಸ್‌ಗಳು ಈಗ ಪೊಲೀಸರ ಓವರ್ ಲೋಡ್ ಕೇಸ್ ಎದುರಿಸುವಂತಾಗಿದೆ.

ಕ್ವಿನ್‌ ಸಿಟಿ ರಾಜ್ಯ, ರಾಷ್ಟ್ರಕ್ಕೆ ಗೇಮ್‌ ಚೇಂಜರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 27 2024, 01:17 AM IST
ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕ್ವಿನ್‌ ಸಿಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 144
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved