• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಹಗರಣ: ನಾಗೇಂದ್ರ, ದದ್ದಲ್‌ ಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಕೆ..!

Aug 06 2024, 08:47 AM IST

: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ 12 ಮಂದಿ ವಿರುದ್ಧ ನ್ಯಾಯಾಲಯಕ್ಕೆ 3 ಸಾವಿರ ಪುಟಗಳ ಪ್ರಾಥಮಿಕ ಹಂತದ ಆರೋಪ ಪಟ್ಟಿಯನ್ನು ಸೋಮವಾರ ವಿಶೇಷ ತನಿಖಾ ತಂಡ ಸಲ್ಲಿಸಿದೆ.

ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗಾಗಿ ಒಟಿಎಸ್‌ ಅವಧಿ 2 ತಿಂಗಳು ವಿಸ್ತರಣೆಗೆ ರಾಜ್ಯ ಸರ್ಕಾರಕ್ಕೆ ಪಾಲಿಕೆ ಪ್ರಸ್ತಾವ

Aug 06 2024, 01:35 AM IST
ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗೆ ಅನುಕೂಲವಾಗುವ ಒನ್‌ ಟೈಂ ಸೆಟಲ್‌ಮೆಂಟ್‌ (ಒಟಿಎಸ್‌) ಸೌಲಭ್ಯವನ್ನು ಸೆ.30ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ.

ಮಂಡ್ಯ ಜಿಲ್ಲಾ ಗಡಿಭಾಗಕ್ಕೆ ಆಗಮಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಿಜೆಪಿ - ಜೆಡಿಎಸ್‌ ಪಾದಯಾತ್ರೆ

Aug 06 2024, 12:43 AM IST
ನಿಡಘಟ್ಟದ ಸುಮಿತ್ರ ದೇವಿ ಕಲ್ಯಾಣ ಮಂಟಪಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತಾಲೂಕು ಬಿಜೆಪಿ ಮಹಿಳಾ ಘಟಕದಿಂದ ಬೆಲ್ಲದ ಆರತಿ ಮಾಡಿ ಹಣೆಗೆ ತಿಲಕವಿಟ್ಟು ಗೌರವಿಸಲಾಯಿತು.

ಚರ್ಚೆಗೆ ಗ್ರಾಸವಾದ ತಲಕಾವೇರಿ ಜಾತ್ರೆ ರಾಜ್ಯ ರಸ್ತೆ ಸಾರಿಗೆ ನಿಗಮ ಉಚಿತ ಪ್ರಯಾಣ ಬಿಲ್‌!

Aug 06 2024, 12:42 AM IST
ಭಕ್ತರಿಗೆ ಉಚಿತ ಸಾರಿಗೆ ವ್ಯವಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕೆಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ-ರಾಜ್ಯ ಸರ್ಕಾರದ ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ

Aug 06 2024, 12:37 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಬೆಳೆ ನಷ್ಟ ಪರಿಹಾರಕ್ಕೆ ರಾಜ್ಯ ರೈತ ಸಂಘ ಆಗ್ರಹ

Aug 06 2024, 12:32 AM IST
ಅರಣ್ಯ ಇಲಾಖೆಯವರು ಈಗ ತಗಾದೆ ತೆಗೆದು ಈ ಮರಗಳು ನಮಗೆ ಸೇರಿದ್ದು, ಈ ಜಾಗವೂ ನಮಗೆ ಸೇರಿದ್ದು ಎಂದು ಹೇಳಿದ್ದಾರೆ. ಇದರಿಂದ ಈ ಭೂಮಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ರೈತರಿಗೆ ತುಂಬಾ ತೊಂದರೆಯಾಗಲಿದೆ.

ಕೇಂದ್ರ ರಾಜ್ಯ ಸರ್ಕಾರಗಳು ದುಡಿವ ಜನರ ಸ್ನೇಹಿ ನೀತಿ ರೂಪಿಸಿ

Aug 05 2024, 12:44 AM IST
ಕೇಂದ್ರ ರಾಜ್ಯ ಸರ್ಕಾರಗಳು ದುಡಿಯುವಜನರ ಹಿತರಕ್ಷಣೆಗೆ ಮತ್ತು ಅವರ ನ್ಯಾಯಬದ್ದವಾದ ಹಕ್ಕುಗಳನ್ನು ರಕ್ಷಿಸುವಲ್ಲಿ ಆಸಕ್ತಿ ತೋರದೆ ಇರುವುದು ನ್ಯಾಯ ಸಮ್ಮತ ನಡೆಯಲ್ಲ , ಇದನ್ನು ಬದಲಿಸುವಂತೆ ಸಿಐಟಿಯುನ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್‌ ಒತ್ತಾಯಿಸಿದರು.

ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌: ಪುರುಷರ 100 ಮೀ. ಓಟದ ಸ್ಪರ್ಧೆ- ಆರ್‍ಯನ್‌, ಲೋಕೇಶ್‌ ಬಂಗಾರದ ಸಾಧನೆ

Aug 05 2024, 12:31 AM IST
ಪುರುಷರ 100 ಮೀ. ಓಟದ ಸ್ಪರ್ಧೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಆರ್ಯನ್‌ 10.42 ಸೆಕೆಂಡ್‌ಗಳಲ್ಲಿ ಕ್ರಮಿಸಿ ಅಗ್ರಸ್ಥಾನ. ಮಹಿಳೆಯರ ಹೆಪ್ಟಾಥ್ಲಾನ್‌ನಲ್ಲಿ ರಕ್ಷಿತಾಗೆ ಚಿನ್ನ.

ರಾಜ್ಯ ಸೀನಿಯರ್‌ ಪವರ್‌ ಲಿಫ್ಟಿಂಗ್ ಸ್ಪರ್ಧೆ ಉದ್ಘಾಟನೆ

Aug 05 2024, 12:31 AM IST
ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಪವರ್ ಲಿಫ್ಟರ್ಸ್ ಸಂಸ್ಥೆ ಮತ್ತು ರಾಜ್ಯ ಪವರ್ ಲಿಫ್ಟರ್ಸ್ ಸಂಸ್ಥೆ ಮಂಗಳೂರು. ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೪೯ನೇ ಪುರುಷರ ಮತ್ತು ೪೧ನೇ ಮಹಿಳೆಯರ ರಾಜ್ಯ ಸೀನಿಯರ್ ಪವರ್ ಲಿಫ್ಟಿಂಗ್ ಸ್ಪರ್ಧೆಯ ಉದ್ಘಾಟನೆಯನ್ನು ರಾಜ್ಯ ಲಿಫ್ಟರ್ಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಸತೀಶ್ ಕುದ್ರೋಳಿ ನಡೆಸಿದರು.

ಚುನಾಯಿತ ಸರ್ಕಾರ ಉರುಳಿಸಲು ಬಿಜೆಪಿ ಯತ್ನ : ಸಿಪಿಎಂ ರಾಜ್ಯ ಸಮಿತಿಯ ಸದಸ್ಯ ಡಾ.ಎಸ್.ವೈ.ಗುರುಶಾಂತ್

Aug 04 2024, 01:16 AM IST
ಪ್ರಬಲ ವಿರೋಧ ಪಕ್ಷವಾಗಿ, ವಿರೋಧದ ಶಕ್ತಿಯಾಗಿರುವ ಇಂಡಿಯಾ ಒಕ್ಕೂಟದ ವಿರುದ್ಧ ಅದರ ಭಾಗಿದಾರ ಪಕ್ಷಗಳು, ಅವುಗಳ ನೇತೃತ್ವದ ಸರ್ಕಾರಗಳನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬುಡಮೇಲು ಮಾಡುವ ತಂತ್ರ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 133
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved