• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಶ್ಚಿಮ ಘಟ್ಟಗಳ ಕುರಿತ ಡಾ.ಕಸ್ತೂರಿ ರಂಗನ್‌ ವರದಿ ರಾಜ್ಯ ಸಚಿವ ಸಂಪುಟ ಸಭೆ ತಿರಸ್ಕಾರ

Sep 27 2024, 01:15 AM IST
ಡಾ.ಕಸ್ತೂರಿ ರಂಗನ್‌ ವರದಿ ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಕುರಿತು ಕೇಂದ್ರ ಸರ್ಕಾರದ ಆರನೇ ಕರಡು ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ಸಭೆ ತಿರಸ್ಕರಿಸಿದೆ. ಸ್ಥಳೀಯ ಅಧ್ಯಯನದ ಅಗತ್ಯತೆ ಮತ್ತು ಜನರ ಸ್ಥಳಾಂತರದ ಕುರಿತು ಕಳವಳಗಳನ್ನು ಸರ್ಕಾರ ವ್ಯಕ್ತಪಡಿಸಿದೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನಿಧನಕ್ಕೆ ಶ್ರದ್ಧಾಂಜಲಿ

Sep 25 2024, 01:08 AM IST
ಡಿ.ಕೆಂಪಣ್ಣನವರು ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40 ಪರ್ಸೆಂಟ್‌ ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಅವರನ್ನು ಕಳೆದುಕೊಂಡಿರುವುದು ಗುತ್ತಿಗೆದಾರರಿಗೆ ತುಂಬಲಾರದ ನಷ್ಟವಾಗಿದೆ.

ಕೆ.ರಾಘವೇಂದ್ರ ನಾಯರಿಗೆ ‘ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ರತ್ನ’ ರಾಜ್ಯ ಪ್ರಶಸ್ತಿ

Sep 24 2024, 01:54 AM IST
ಡಿ.ದೇವರಾಜ ಅರಸು ಅವರ ಜಯಂತ್ಯೋತ್ಸವದ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕೆ.ರಾಘವೇಂದ್ರ ನಾಯರಿ ಸೇರಿದಂತೆ 10 ಮಂದಿಗೆ ಈ ಪ್ರಶಸ್ತಿಯನ್ನು ಗಣ್ಯವ್ಯಕ್ತಿಗಳ ಸಮ್ಮುಖದಲ್ಲಿ ಪ್ರದಾನ ಮಾಡಿ ಗೌರವಿಸಲಾಯಿತು.

ರಾಜ್ಯ ಮಟ್ಟದ 45ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾ ಮೇಳಕ್ಕೆ ವಿಧ್ಯುಕ್ತ ಚಾಲನೆ

Sep 24 2024, 01:48 AM IST
ಗ್ರಾಮೀಣ ಸೊಗಡಿನ ಜನರ ಬಾಯಿಂದ ಬಾಯಿಗೆ ಸುಲಭವಾಗಿ ತಲುಪಬಹುದಾದ ವಿಶೇಷ ಶಕ್ತಿಯುಳ್ಳ ಜಾನಪದ ಕಲೆಯನ್ನು ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳು ತಮ್ಮ ಪಟ್ಟಾಭಿಷೇಕ ಮಹೋತ್ಸವಕ್ಕೆ ಆಯ್ಕೆ ಮಾಡಿಕೊಂಡಿದ್ದರು.

ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ

Sep 24 2024, 01:48 AM IST
ಒಂಟಿ ಕಾಲಲ್ಲಿ ನಿಂತಿರುವ ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸ್ಥಳೀಯ ಮುಖಂಡರಿಂದ ನೂರು ಜನರ ಸದಸ್ಯತ್ವ ಕಡ್ಡಾಯ: ಬಿಜೆಪಿ ರಾಜ್ಯ ಕೋಶಾಧ್ಯಕ್ಷ ಎ.ಎಚ್. ಬಸವರಾಜು

Sep 23 2024, 01:29 AM IST
ಮಾಗಡಿ ಪುರಸಭಾ ಚುನಾವಣೆಗೆ ಬಿಜೆಪಿಯಿಂದ ಯಾರಿಗೆ ಮತ ಹಾಕಬೇಕೆಂಬ ಸೂಚನೆ ಬಿಜೆಪಿ ವರಿಷ್ಠರಿಂದ ಬಂದಿರಲಿಲ್ಲ, ಈ ಕಾರಣಕ್ಕಾಗಿ ನಾವು ಯಾವುದೇ ಪಕ್ಷದ ಪರವಾಗಿ ಮತಚಲಾಯಿಸದೆ ಚುನಾವಣೆಯಿಂದ ಗೈರು ಹಾಜರಾಗಿದ್ದೇವೆ. ಪಕ್ಷದಿಂದ ಸೂಚನೆ ಬಂದಿದ್ದರೆ ನಮ್ಮ ಪಕ್ಷದ ಪುರಸಭಾ ಸದಸ್ಯರಾದ ಭಾಗ್ಯಮ್ಮ ನಾರಾಯಣಪ್ಪನವರಿಂದ ಮತ ಹಾಕಿಸುತ್ತಿದ್ದೆ .

ಅಂತರ್ ರಾಜ್ಯ ವಾಹನ ಕಳ್ಳರಿಂದ 20 ಲಕ್ಷ ಮೌಲ್ಯದ ವಾಹನ ವಶ

Sep 23 2024, 01:22 AM IST
ಪಟ್ಟಣದಲ್ಲಿ ಕಳ್ಳತನ ವಾಗಿದ್ದ ಟಿಪ್ಪರ್ ಲಾರಿಯೊಂದನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಂತರ್ ರಾಜ್ಯ ವಾಹನ ಕಳ್ಳರನ್ನು ಬಂಧಿಸಿ ಕಳ್ಳತನವಾಗಿದ್ದ ₹20 ಲಕ್ಷ ಬೆಲೆ ಬಾಳುವ ಟಿಪ್ಪರ್ ಲಾರಿ, ವಿವಿಧ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

10 ಮಂದಿಗೆ ಟಿಯೆಸ್ಸಾರ್‌, ಹಣಮಂತರಾಯ ಪ್ರಶಸ್ತಿ - 5 ವರ್ಷಗಳ ಪ್ರಶಸ್ತಿ ರಾಜ್ಯ ಸರ್ಕಾರದಿಂದ ಪ್ರಕಟ

Sep 22 2024, 12:48 PM IST

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಡಮಾಡುವ ಟಿ.ಎಸ್‌.ರಾಮಚಂದ್ರರಾವ್‌(ಟಿಯೆಸ್ಸಾರ್) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹ ಕಟ್ಟಿ ಬೆಳೆಸಿದ ಪತ್ರಕರ್ತರಿಗೆ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟಗೊಂಡಿದೆ.

‘ಕನಕಮಾರ್ಗ’ ಚಲನಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯ್ತಿ: ಎಚ್.ಎಂ.ರೇವಣ್ಣ

Sep 22 2024, 01:49 AM IST
ಡಾ.ಎಚ್.ಜೆ. ಲಕ್ಕಪ್ಪಗೌಡ, ಡಾ.ಬಿ.ಕೆ. ರವಿ, ಕಾ.ತ. ಚಿಕ್ಕಣ್ಣ ಅವರ ಸಹಕಾರದಿಂದ ಕನಕ ಸಾಹಿತ್ಯ ಕುರಿತು 15 ಸಂಪುಟಗಳನ್ನು ಹೊರತರಲಾಗಿದೆ. ಕನಕರ ಸಂದೇಶವನ್ನು 14 ಭಾಷೆಗಳಿಗೆ ಅನುವಾದಿಸಲಾಗಿದೆ. ಬಹುಮುಖ ವ್ಯಕ್ತಿತ್ವದ ಕನಕದಾಸರ ಸಾಹಿತ್ಯ ಜನಮನವನ್ನು ತಲುಪಬೇಕಾಗಿದೆ.

ವಸಂತ ಭೋಸಲೆಗೆ ದೇವರಾಜ ಅರಸು ರಾಜ್ಯ ಪ್ರಶಸ್ತಿ

Sep 22 2024, 01:47 AM IST
ಕನ್ನಡಪ್ರಭ ವಾರ್ತೆ: ಗಡಿನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ತಾಲೂಕಿನ ತೊರವಿಯ ನಿಸರ್ಗ ಫೌಂಡೇಷನ್ ಹಾಗೂ ನಿಸರ್ಗ ಶಾಲೆಯ ಅಧ್ಯಕ್ಷ ವಸಂತ ಭೋಸಲೆ ಅವರಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕ್ರತಿಕ ಸಂಘದಿಂದ ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ ಅರಸು ರಾಜ್ಯ ಪ್ರಶಸ್ತಿ-2024 ನೀಡಿ ಗೌರವಿಸಲಾಗಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 144
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved