ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸಾರ್ವಜನಿಕರು ಅಥವಾ ಸಮುದಾಯದ ಸದಸ್ಯರು ಹಬ್ಬ, ಜಾತ್ರೆ, ಮದುವೆ, ವಿವಾಹ ವಾರ್ಷಿಕೋತ್ಸವ, ಹುಟ್ಟುಹಬ್ಬ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ‘ವಿಶೇಷ ಭೋಜನ’ ವ್ಯವಸ್ಥೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ
ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ರಾಜ್ಯದ ಪಶ್ಚಿಮ ಘಟ್ಟದ ಗಿರಿ ಪ್ರದೇಶ ವ್ಯಾಪ್ತಿಯಲ್ಲಿ 2015ರಿಂದೀಚೆಗೆ ಆಗಿರುವ ಅರಣ್ಯ ಒತ್ತುವರಿಯನ್ನು ಗುರುತಿಸಿ, ಶೀಘ್ರದಲ್ಲಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರ ನೆರೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿರೋಧ ಪಕ್ಷದ ಉಪ ಮುಖ್ಯಸ್ಥ ಅರವಿಂದ ಬೆಲ್ಲದ ತಿಳಿಸಿದರು.
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತಿರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ (ರೆಗ್ಯುಲರ್) ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ/ ಪಿಯು ಕಾಲೇಜಿನಲ್ಲಿ ಅದೇ ತರಗತಿಗಳಿಗೆ ಮತ್ತೆ ದಾಖಲಾಗಿ ವ್ಯಾಸಂಗ ಮಾಡಬಹುದು