• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ: ವಿಜಯೇಂದ್ರ

Oct 26 2024, 12:53 AM IST
ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.

ಸರ್ಕಾರಿ ಶಾಲೆ, ಹಾಸ್ಟೆಲ್‌, ಆಸ್ಪತ್ರೆಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ಭೇಟಿ, ಪರಿಶೀಲನೆ

Oct 25 2024, 01:02 AM IST
ಶ್ರೀರಂಗಪಟ್ಟಣ ಸರ್ಕಾರಿ ಜೂನಿಯರ್ ಕಾಲೇಜು ಆವಣದಲ್ಲಿನ ಸರ್ಕಾರಿ ಪ್ರೌಢಶಾಲೆಗೆ ಮೊದಲಿಗೆ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ತಂಡ ಬಿಸಿಯೂಟದ ರಿಜಿಸ್ಟರ್, ಹಾಜರಾತಿ ಪುಸ್ತಕಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಂದ ಮಧ್ಯಾಹ್ನ ನೀಡುವ ಊಟದ ಬಗ್ಗೆ ವಿವರಣೆ ಪಡೆದುಕೊಂಡರು.

ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳ ಆರಂಭ: ಕೃಷಿ ಚಲುವರಾಯಸ್ವಾಮಿ

Oct 25 2024, 12:49 AM IST
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಇದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೂ ಸಾಕಷ್ಟು ಲಾಭವಾಗಿದೆ. ಈ ಯೋಜನೆಯನ್ನು ಮತಷ್ಟು ವಿಸ್ತರಿಸುವ ಜತೆಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೂತನ ಬಸ್‌ಗಳನ್ನು ಹೊಸ ಮಾರ್ಗಗಳಿಗೆ ವಿಸ್ತರಿಸಲಾಗಿದೆ. ಜನರು ಇದರ ಅನುಕೂಲ ಪಡೆದುಕೊಳ್ಳಬೇಕು.

ಬಿಜೆಪಿ ಜೆಡಿಎಸ್ ರಾಜ್ಯ ಸರ್ಕಾರವನ್ನು ಬೀಳಿಸಲು ಯತ್ನಿಸುತ್ತಿವೆ

Oct 25 2024, 12:46 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಅಧಿಕಾರಕ್ಕೆ ಬರುವ ಸರ್ಕಾರಗಳು, ಸಾಮಾಜಿಕ ನ್ಯಾಯ, ಅಸ್ಪೃಶ್ಯತೆ, ಜಾತಿ ತಾರತಮ್ಯ, ಅಸಮಾನತೆಗಳನ್ನು ಹೋಗಲಾಡಿಸಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇಂದು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಕನಿಷ್ಠ ಅವಕಾಶಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ ಎಂದರು.

ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ನೇತೃತ್ವದಲ್ಲಿ ಅಧಿಕಾರಿಗಳಿಂದ ಪರಿಶೀಲನೆ

Oct 25 2024, 12:45 AM IST
ವಸತಿ ನಿಲಯದ ವಾರ್ಡನ್ ಬೇಜವಾಬ್ದಾರಿತನದಿಂದ ಮಕ್ಕಳು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಜರಾತಿಗೆ ಮಯೋಮೆಟ್ರಿಕ್ ಅಳವಡಿಸಿಲ್ಲ. ವಿದ್ಯಾರ್ಥಿಗಳು ಹೊರ ಹೋಗಿ ಬರುವುದಕ್ಕೆ ಯಾವುದೇ ರಿಜಿಸ್ಟರ್ ನಿರ್ವಹಿಸಿಲ್ಲ.

ರಾಜ್ಯ ರಾಜಧಾನಿಯಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರು! ಪರಭಾಷಿಕರ ಮತ್ತು ಕನ್ನಡಿಗರ ನಡುವಣ ಬಿಕ್ಕಟ್ಟು ಹೆಚ್ಚಳ

Oct 24 2024, 06:15 AM IST

ರಾಜಧಾನಿ ಬೆಂಗಳೂರಿನಲ್ಲಿ ಹಿಂದಿ ಸೇರಿದಂತೆ ಪರಭಾಷಿಕರ ಮತ್ತು ಕನ್ನಡ, ಕನ್ನಡಿಗರ ನಡುವಣ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ವಲಸಿಗರು ಅದರಲ್ಲೂ ವಿಶೇಷವಾಗಿ ಉತ್ತರ ಭಾರತೀಯರ ಸಂಖ್ಯಾಬಲ ವಿಪರೀತ ಹೆಚ್ಚಾಗುತ್ತಿದೆ.

ಅಭಿವೃದ್ಧಿ ಮಾಡದ ರಾಜ್ಯ ಸರ್ಕಾರಕ್ಕೆ ರಿನಿವಲ್ ಏಕೆ?: ರಘು ಕೌಟಿಲ್ಯ

Oct 24 2024, 12:32 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣದ ಲೂಟಿಯಾಗಿದೆ. ಈ ನಿಗಮದ ಲೂಟಿ ಕೇಂದ್ರ ಬಳ್ಳಾರಿಯಾಗಿದೆ.

ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಸಂಚು: ದಲಿತ ಸಂಘರ್ಷ ಸಮಿತಿ ಆರೋಪ

Oct 23 2024, 12:39 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಂಚು ರೂಪಿಸಿವೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ, ಎರಡೂ ಪಕ್ಷಗಳನ್ನು ಕಾನೂನಿನ ಚೌಕಟ್ಟಿನಡಿ ನಿಯಂತ್ರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.

27ರಂದು ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಮಹಿಳಾ ಗೋಷ್ಠಿ

Oct 23 2024, 12:36 AM IST
ಜನಪದ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಡಾ.ಮಂಜುಳಾ ಕಲ್ಬುರ್ಗಿ, ವಚನ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕನ್ನಡ ಪ್ರಾಧ್ಯಾಪಕಿ ಡಾ. ಜಗದೇವಿ ತಿಬಶೆಟ್ಟಿ, ಆಧುನಿಕ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕವಯಿತ್ರಿ ರತ್ನಾ ಬಡವನಹಳ್ಳಿ ವಿಷಯ ಮಂಡನೆ ಮಾಡಲಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಂದ ರಾಜ್ಯ ವಂಚಿತ: ಹಾಲಪ್ಪ ಆರೋಪ

Oct 22 2024, 12:18 AM IST
ಜಿಲ್ಲೆಯಲ್ಲೇ ಯಲಬುರ್ಗಾ ತಾಲೂಕು ಬಿಜೆಪಿ ಸದಸ್ಯತ್ವ ನೋಂದಣಿಯಲ್ಲಿ ಮುಂಚೂಣಿಯಲ್ಲಿದ್ದು, ಇನ್ನೂ ೫೦ ಸಾವಿರ ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಪಕ್ಷದ ಎಲ್ಲ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 159
  • next >

More Trending News

Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved