• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಟೋಬರ್‌ 26, 27ರಂದು 4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ: ಉಗ್ರನರಸಿಂಹೇಗೌಡ

Oct 22 2024, 12:07 AM IST
ಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಸಂಘಟಿತ ೪ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನವು ಅ.26, 27ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಉಗ್ರನರಸಿಂಹೇಗೌಡ ಮನವಿ ಮಾಡಿದರು. ಚಾಮರಾಜಜನಗರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಆರ್ಥಿಕ ದಿವಾಳಿ: ಸಂಸದ ಕಾಗೇರಿ ಆಕ್ರೋಶ

Oct 22 2024, 12:04 AM IST
ಅಭಿವೃದ್ಧಿ ಇಲ್ಲದ ಎಫ್‌ಐಆರ್ ಮಾಡುವ ಸರ್ಕಾರ ಎಂದು ಜನಬಿಂಬಿತವಾಗಿದ್ದು, ನಮ್ಮೂರಿನಿಂದ ಬೆಂಗಳೂರುವರೆಗೆ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಲಿ

Oct 21 2024, 12:41 AM IST
ಆ.1ರಂದು ಸರ್ವೋಚ್ಛ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣಪೀಠವು ಎಸ್‌ಸಿ/ಎಸ್‌ಟಿ ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವುದು ರಾಜ್ಯ ಸರ್ಕಾರಕ್ಕೆ ಹಕ್ಕಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಹಾಗೂ ಮಾದಿಗ ದಂಡೋರ ಸಮಿತಿ, ದಲಿತ ಸಂಘರ್ಷ ಸಮಿತಿಗಳು, ಮೀಸಲಾತಿ ಹೋರಾಟಗಾರರು ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜ.4-5 ರಂದು ಗೆಡ್ಡೆಗೆಣಸು, ಸೊಪ್ಪು ರಾಜ್ಯ ಮಟ್ಟದ ಮೇಳ

Oct 21 2024, 12:38 AM IST
ಮಂಗಳೂರಿನ ನಗರದ ಸಂಘನಿಕೇತನದಲ್ಲಿ ಜ. 4 ಮತ್ತು 5 ರಂದು ಮಂಗಳೂರಿನಲ್ಲಿ ಪ್ರಥಮ ಬಾರಿ ‘ಕಂದಮೂಲ’ ಗೆಡ್ಡೆ ಗೆಣಸು ಮತ್ತು ವಿವಿಧ ಸೊಪ್ಪಿನ ಪ್ರದರ್ಶನ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯಲಿದೆ.

ರಾಜ್ಯ ರೈತ ಸಂಘ ಮೈಸೂರು ತಾಲೂಕು ಪೂರ್ಣ ಕಾರ್ಯಕರ್ತರ ಸಭೆ

Oct 21 2024, 12:37 AM IST
ರೈತ ಸಂಘಕ್ಕೆ ಹೆಚ್ಚಿನ ರೈತರನ್ನು ಸದಸ್ಯರಾಗಿ ಮಾಡಿಕೊಳ್ಳುವುದರ ಜೊತೆಗೆ ಅವರನ್ನು ಬೌದ್ಧಿಕವಾಗಿ ರೂಪಿಸುವ ನಿಟ್ಟಿನಲ್ಲಿ ತೀರ್ಮಾನ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ : ಸಂಪುಟ ನಿರ್ಣಯಕ್ಕೆ ಉಪರಾಜ್ಯಪಾಲ ಮನೋಜ್‌ ಸಿನ್ಹಾ ಅಸ್ತು

Oct 20 2024, 02:00 AM IST
ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಸಿಎಂ ಒಮರ್‌ ಅಬ್ದುಲ್ಲಾ ನೇತೃತ್ವದ ಸಚಿವ ಸಂಪುಟ ಅಂಗೀಕರಿಸಿದ ನಿರ್ಣಯವನ್ನು ಶನಿವಾರ ಉಪರಾಜ್ಯಪಾಲ ಮನೋಜ್‌ ಸಿನ್ಹಾ ಅನುಮೋದಿದ್ದಾರೆ.

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು : ಮಾಜಿ ಸಂಸದ ಎಸ್.ಮುನಿಸ್ವಾಮಿ

Oct 20 2024, 01:55 AM IST

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು. ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು.

ಅ.26,27ಕ್ಕೆ ಎಐಯುಟಿಯುಸಿಯ ರಾಜ್ಯ ಸಮ್ಮೇಳನ

Oct 20 2024, 01:53 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಅ.26 ಹಾಗೂ 27 ರಂದು ಮೈಸೂರಿನಲ್ಲಿ ಎಐಯುಟಿಯುಸಿ ಸಂಘಟನೆಯಿಂದ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ ನಡೆಯಲಿದ್ದು, ಎಲ್ಲ ಕಾರ್ಮಿಕರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ‌ ಸದಸ್ಯ ವಿರೇಶ.ಎನ್.ಎಸ್. ಹೇಳಿದರು.

ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ: ವಿವಿಧ ಶಿಕ್ಷಕರಿಗೆ ಸನ್ಮಾನ

Oct 20 2024, 01:53 AM IST
ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮ ನಡೆಯಿತು. ಉತ್ತಮ ಸಾಧಕರಾಗಿ ಸೇವೆ ಸಲ್ಲಿಸಿದ ವಿವಿಧ ಶಿಕ್ಷಕರನ್ನು ಸನ್ಮಾನಿಸಲಾಯಿತು.

ದೇಶದಲ್ಲಿ ಮಹೀಂದ್ರಾ ಟ್ರ್ಯಾಕ್ಟರ್ ನಂಬರ್ ಒನ್‌ ಕಂಪನಿ : ರಾಜ್ಯ ಮುಖ್ಯಸ್ಥ ಅರವಿಂದ್ ಪಾಂಡೆ

Oct 19 2024, 12:34 AM IST
ಚಾಮರಾಜನಗರದದಲ್ಲಿ ಲಕ್ಕಿ ಡ್ರಾ ವಿಜೇತರಿಗೆ ಮಹೀಂದ್ರಾ ಟ್ರ್ಯಾಕ್ಟರ್ ಕಂಪನಿ ರಾಜ್ಯ ಮುಖ್ಯಸ್ಥ ಅರವಿಂದ್ ಪಾಂಡೆ ಬಹುಮಾನ ವಿತರಿಸಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 159
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved