• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಸ್ಯೆಗಳ ಬಗೆಹರಿಸಿ, ಇಲ್ಲ ಪ್ರತ್ಯೇಕ ರಾಜ್ಯ ಕೊಡಿ

Oct 17 2024, 12:50 AM IST
ರೈತರು, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸಿ. ಇಲ್ಲವಾದರೆ ಮಲೆನಾಡು, ಕರಾವಳಿ ಸೇರಿ ರಾಜ್ಯದ 12 ಜಿಲ್ಲೆಗಳನ್ನೊಳಗೊಂಡಂತೆ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ರೈತರ, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಂಯುಕ್ತ ವೇದಿಕೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ ತಿ.ನಾ. ಶ್ರೀನಿವಾಸ್ ತಿಳಿಸಿದರು.

ಅ.26-27ರಂದು ಮೈಸೂರಿನಲ್ಲಿ 4 ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ

Oct 17 2024, 12:07 AM IST
ಕಾರ್ಮಿಕ ಹಕ್ಕುಗಳನ್ನು ರಕ್ಷಿಸಬೇಕು.

ಬೋರ್ಡ್ ಪರೀಕ್ಷೆ ಅಧಿಸೂಚನೆ ಹಿಂದಕ್ಕೆ : ಸುಪ್ರೀಂ ಕೋರ್ಟಿಗೆ ರಾಜ್ಯ ಸರ್ಕಾರ ಮಾಹಿತಿ

Oct 16 2024, 11:08 AM IST

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೆಲ ಜಿಲ್ಲೆಗಳಲ್ಲಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ; ಹೋರಾಟಕ್ಕೆ ಸಿದ್ಧತೆ

Oct 16 2024, 12:42 AM IST
ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ಇಂದು ರಾಜ್ಯಕ್ಕೆ - ರಾಜ್ಯ ರಾಜಕೀಯ ಸ್ಥಿತಿಯ ಪರ್ಯಾಲೋಚನೆ ಸಾಧ್ಯತೆ

Oct 15 2024, 07:04 AM IST

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಬೆಳಗಾವಿ : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಹಣದಿಂದ ಮಕ್ಕಳಿಗೆ ಅನುಕೂಲವಾಗುವಂತೆ ಗ್ರಂಥಾಲಯ ನಿರ್ಮಾಣ!

Oct 14 2024, 01:35 AM IST
ಮಹಾತಾಯಿ ತಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಮಕ್ಕಳಿಗೆ ಅನುಕೂಲವಾಗುವಂತೆ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಗ್ರಂಥಾಲಯ ನಿರ್ಮಿಸುವ ಮೂಲಕ ಮಾದರಿಯಾಗಿದ್ದು, ಇವರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ರೈತರನ್ನು ಒಕ್ಕಲೆಬ್ಬಿಸುವ ರಾಜ್ಯ ಸರ್ಕಾರ

Oct 14 2024, 01:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ಶೇ.50 ಕ್ಕಿಂತ ಹೆಚ್ಚು ಆಸ್ತಿ ಒತ್ತುವರಿ ಆಗಿದೆಂದು ನೂರಾರು ವರ್ಷಗಳಿಂದ ಇಲ್ಲಿನ ರೈತರು ಉಳುತ್ತಿರುವ ಭೂಮಿಯನ್ನು ನೋಟಿಸ್ ನೀಡಿ ವಕ್ಫ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದೆ. ಈಗಾಗಲೇ, ರೈತರಿಗೆ, ಖಾಸಗಿ ವ್ಯಕ್ತಿಗಳಿಗೆ ನೋಟಿಸ್‌ ನೀಡಿದ್ದು ಪ್ರಕ್ರಿಯೆ ಶುರುವಾಗಿದೆಯೆಂದು ಮಾಧ್ಯಮಗಳು ವರದಿ ಮಾಡಿವೆ. ಸುಮಾರು 30-40 ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರದ ದ್ವಂದ್ವ ನೀತಿಯಿಂದ ಅಭಿವೃದ್ಧಿ ಕುಂಠಿತ: ಶಾಸಕ ಬಿ.ವೈ.ವಿಜಯೇಂದ್ರ ಅಸಮಾಧಾನ

Oct 14 2024, 01:24 AM IST
ಪ್ರಸ್ತುತ ರಾಜ್ಯ ಸರ್ಕಾರದಿಂದ ಪಕ್ಷಬೇಧವಿಲ್ಲದೆ ಯಾವುದೇ ಶಾಸಕರು ಅನುದಾನ ನಿರೀಕ್ಷಿಸುವಂತಿಲ್ಲ ಪ್ರತಿಯೊಂದು ಯೋಜನೆಗೂ ಗ್ಯಾರೆಂಟಿ ನೆಪದಲ್ಲಿ ಸರ್ಕಾರ ಶಾಸಕರಿಗೆ ಅನುದಾನ ನೀಡದೆ ದ್ರೋಹ ಎಸಗುತ್ತಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ದೂರಿದರು.

ರಾಜ್ಯ, ರಾಷ್ಟ್ರಮಟ್ಟದ ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ

Oct 14 2024, 01:17 AM IST
ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಂಡಿರುವ ಆಟಗಾರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರದಿಂದ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಬಿಜೆಪಿ

Oct 14 2024, 01:16 AM IST
ಹುಬ್ಬಳ್ಳಿಯಲ್ಲಿ ೨೦೨೨ರ ಏಪ್ರಿಲ್ ೧೬ರಂದು ನಡೆದ ಕೋಮು ಗಲಭೆಯಲ್ಲಿ ೧೫೫ ಕ್ಕೂ ಹೆಚ್ಚು ಮಂದಿ ಮುಸ್ಲಿಂ ಮತಾಂಧರ ಗುಂಪೊಂದು ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿತ್ತು ಎಂದು ಆರೋಪಿಸಿದ್ದಾರೆ. ಕಲ್ಲು, ಬಡಿಗೆ, ಬೆಂಕಿಯಿಂದ ಮುಸ್ಲಿಂ ಮತಾಂಧರು ಮಾಡಿದ ದಾಳಿಯಲ್ಲಿ ಇಬ್ಬರು ಪೊಲೀಸರಿಗೆ ಗಂಭೀರ ಗಾಯಗಳಾಗಿತ್ತು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 159
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved