• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆಆತ್ಮಹತ್ಯೆ- ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆ ನಿರ್ಮಾಣ ಮಾಡಿದೆ -- ಮಾಜಿ ಸಚಿವ ಸಿ.ಟಿ. ರವಿಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿಗೆ ಬರೋದು ಪಿಕ್‌ನಿಕ್‌ಗೆ ಅಂದುಕೊಂಡಿದ್ದಾರೆ, ನೂತನ ಸಂಸದರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಅಭಿನಂದನೆ

Jun 12 2024, 12:38 AM IST
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ವಿಧಾನಪರಿಷತ್‌ ಸದಸ್ಯರಾದ ಎಸ್‌.ಎಲ್‌. ಭೋಜೇಗೌಡ, ಸಿ.ಟಿ. ರವಿ ಹಾಗೂ ಡಾ. ಧನಂಜಯ ಸರ್ಜಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ರಾಜ್ಯ ಮುಕ್ತ ವಿವಿ: ಮಾರ್ಗದರ್ಶಿಗೆ ಬೆಳ್ಳಿಹಬ್ಬದ ಸಂಭ್ರಮ

Jun 12 2024, 12:30 AM IST
ವಿಶ್ವವಿದ್ಯಾನಿಲಯದಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಯುಜಿಸಿಯ 2023ರ ನಿಯಮಾವಳಿಯ ಪ್ರಕಾರ ಪ್ರತಿ ವಿಶ್ವವಿದ್ಯಾನಿಲಯದಲ್ಲಿ ಕಲಿಕಾರ್ಥಿ ಕಲ್ಯಾಣ ಕೇಂದ್ರ ಪ್ರಾರಂಭಿಸಲಾಗಿದೆ. ಈ ಕೇಂದ್ರವು ವಿದ್ಯಾರ್ಥಿಗಳ ಜೊತೆ ನಿರಂತರ ಹಾಗೂ ನೇರ ಸಂರ್ಪಕವನ್ನಿಟ್ಟುಕೊಂಡು, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಾ ಬಂದಿದೆ.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸದೆ ಮುಂದುವರಿಸಬೇಕು: ಡಿ.ಎನ್‌.ಜೀವರಾಜ್ ಆಗ್ರಹ

Jun 11 2024, 01:37 AM IST
ನರಸಿಂಹರಾಜಪುರ, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸದೆ ಮುಂದುವರಿಸಬೇಕು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆಗ್ರಹಿಸಿದರು

ವಿದ್ಯಾರ್ಥಿ ವೇತನ ನೀಡದ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ

Jun 11 2024, 01:37 AM IST
ಬಿಎಡ್ ಮಾನ್ಯೇಜ್‌ಮೆಂಟ್ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ವಿದ್ಯಾರ್ಥಿ ವೇತನವನ್ನು ನೀಡದ ರಾಜ್ಯ ಸರ್ಕಾರದ ನಡೆ ಖಂಡನೆ. ರಾಯಚೂರಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಗರ ಸಮಿತಿ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು.

ಕೆಲ ರಾಜ್ಯ ಬಿಜೆಪಿ, ಸ್ಥಳೀಯ ನಾಯಕರಿಂದಾಗಿ ಸೋಲು

Jun 10 2024, 12:32 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲುವಲ್ಲಿ ಸ್ಥಳೀಯ ಕೆಲ ಮುಖಂಡರಷ್ಟೇ ಅಲ್ಲ, ಕೆಲ ಬಿಜೆಪಿ ರಾಜ್ಯ ನಾಯಕರ ಪಾತ್ರವೂ ಇದೆ. ನಾಲ್ಕು ಸಲ ಗೆದ್ದು, ಸೋಲಿಲ್ಲದ ಸರದಾರ ಆಗಿದ್ದ ಸಿದ್ದೇಶ್ವರ ಅವರಿಗೆ ಟಿಕೆಟ್ ತಪ್ಪಿಸಲು ಜಿಲ್ಲೆಯಲ್ಲಿ ವ್ಯವಸ್ಥಿತ ಪಿತೂರಿಯೇ ನಡೆಯಿತು. ಬೇಲಿಯೇ ಎದ್ದು ಹೊಲ ಮೇಯ್ದರೆ ಏನು ಮಾಡಬೇಕು ಎಂದು ಹರಿಹರ ಶಾಸಕ ಬಿ.ಪಿ. ಹರೀಶ್‌ ದಾವಣಗೆರೆಯಲ್ಲಿ ಹರಿಹಾಯ್ದರು.

ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Jun 09 2024, 01:32 AM IST
ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯ ಹೆದ್ದಾರಿಗೆ ರಾಷ್ಟ್ರೀಯ ಮಾದರಿ ಅರಣ್ಯ ಕೃಷಿ ಆರಂಭ

Jun 09 2024, 01:31 AM IST
ಕಲಬುರಗಿ ಆಳಂದ ಮಾರ್ಗದ ವಾಗ್ದರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಗೆ ಪ್ರಾದೇಶಿಕ ಅರಣ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಮಾದರಿ ವಿಸ್ತಾರದ ಸಸಿ ನೆಡುವ ಕಾಮಗಾರಿಗೆ ಚಾಲನೆ.

ರಾಜ್ಯ ಕಾಂಗ್ರೆಸ್ ಸುಭದ್ರ : ಶಾಸಕ ನಂಜೇಗೌಡ

Jun 08 2024, 12:36 AM IST
ಲೋಕಸಭಾ ಚುನಾವಣೆಯಲ್ಲಿ ಮಾಲೂರು ತಾಲೂಕಿನಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ನೀಡಿದ್ದು ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತ ಗಳಿಸಲು ಸಾಧ್ಯವಾಯಿತು. ನನ್ನ ತಾಲೂಕಿನ ಜನ ನನ್ನ ಕೈ ಬಿಡುವುದಿಲ್ಲ ಎಂಬುದು ಸಾಬೀತಾಗಿದೆ ಎನ್ನುವುದು ಶಾಸಕ ನಂಜೇಗೌಡ ಅಭಿಪ್ರಾಯ

ಇಡೀ ರಾಜ್ಯ ವ್ಯಾಪಿಸಿದ ಮುಂಗಾರು: ಇಂದು ಭಾರೀ ಮಳೆ

Jun 07 2024, 11:23 AM IST

ವಾಡಿಕೆಗಿಂತ ನಾಲ್ಕು ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯ ಅಥ್ಲೆಟಿಕ್ಸ್‌: ಶಾಟ್‌ಪುಟ್‌ನಲ್ಲಿ ಅಂಬಿಕಾ ಹೊಸ ಕೂಟ ದಾಖಲೆ

Jun 07 2024, 12:33 AM IST
ಉಡುಪಿಯಲ್ಲಿ ರಾಜ್ಯ ಸೀನಿಯರ್‌ ಅಥ್ಲೆಟಿಕ್ಸ್‌ ಕೂಟ. ಮೊದಲ ದಿನ ಶಾಟ್‌ಪುಟ್‌ನಲ್ಲಿ ಕೂಟ ದಾಖಲೆ ಬರೆದ ಮೈಸೂರಿನ ಅಂಬಿಕಾ. ಇಂದು ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಮುಕ್ತಾಯ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 133
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved