ರಾಜ್ಯ ಕಾಂಗ್ರೆಸ್ಗೆ ಗರ್ವಭಂಗ ಖಚಿತ: ಎಚ್ಡಿಕೆ
May 28 2024, 01:02 AM IST ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಆಡಳಿತಾವದಿಯಲ್ಲಿ 900 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಡಿಯುವ ನೀರು, ಬಿತ್ತನೆ ಬೀಜ, ರಸಗೊಬ್ಬರ ದೊರೆಯುತ್ತಿಲ್ಲ. ಮುಂದಿನ ಎರಡು ತಿಂಗಳಲ್ಲಿ ಶಿಕ್ಷಕರ ವೇತನಕ್ಕೂ ಹಣ ಇರುವುದಿಲ್ಲ