• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನ್ಯಾಯ ನೀಡಿದೆ: ಜೆಪಿ ಹೆಗ್ಡೆ

Apr 24 2024, 02:15 AM IST
ಜನರ ಪ್ರತಿನಿಧಿಯಾಗಿ ಆರಿಸಲ್ಪಟ್ಟವರಿಗೆ ಜನರ ಕೆಲಸ ಮಾಡುವ ರೀತಿ ಗೊತ್ತಿರಬೇಕು. ಅವರಿಗೆ ಜನರು ಬೆಂಗಳೂರಿನಲ್ಲಿ, ದೆಹಲಿಯಲ್ಲಿ ಕುಳಿತುಕೊಳ್ಳಲು ಮತ ಕೊಟ್ಟಿರುವುದಲ್ಲ. ಜನರ ಜೊತೆ ಬೆರೆತು ಕೆಲಸ ಮಾಡಬೇಕು ಎಂದು ಜೆಪಿ ಹೆಗ್ಡೆ ಟಾಂಗ್ ನೀಡಿದರು.

ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ

Apr 23 2024, 12:52 AM IST
ಕನ್ನಡಪ್ರಭ ವಾರ್ತೆ ಇಂಡಿ: ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಹೇಳಿಕೆ ಗಮನಿಸಿದರೆ ರಾಜ್ಯ ಸರ್ಕಾರ ಹಿಂದು ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಬಂಥನಾಳ ಹಾಗೂ ಲಚ್ಯಾಣ ಪೀಠದ ಡಾ.ವೃಷಭಲಿಂಗ ಮಹಾಶಿವಯೋಗಿಗಳು ಬೇಸರ ವ್ಯಕ್ತಪಡಿಸಿದರು

10 ತಿಂಗಳಲ್ಲಿ ರಾಜ್ಯ ಸರ್ಕಾರದಿಂದ 600 ಕೋಟಿ ಅನುದಾನ : ನಂಜೇಗೌಡ

Apr 23 2024, 12:49 AM IST
ಟೇಕಲ್‌ನ ಹುಣಸಿಕೋಟೆಯ ಪಟಾಲಮ್ಮನಗುಡಿ ಗುಡಿ ಸುತ್ತಮುತ್ತಲ ಗ್ರಾಮಗಳು ಕಲ್ಲನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು ಅವರಿಗೆ ಉತ್ತಮ ಸೌಕರ್ಯ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ.

ಕಾಂಗ್ರೆಸ್‌ಗೆ ರಾಜ್ಯ ಅಹಿಂದ ಸಂಘಟನೆ ಬೆಂಬಲ

Apr 23 2024, 12:46 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯ ಅಹಿಂದ ಸಂಘಟನೆ ಬೆಂಬಲ ಸೂಚಿಸಿದೆ ಎಂದು ಜಿಲ್ಲಾ ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ವೇದ ಹೇಳಿದರು.

ಸರ್ಕಾರ 5 ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಬರಿದು ಮಾಡಿದೆ: ಎಚ್‌ಡಿಕೆ

Apr 22 2024, 02:02 AM IST
ದಾಸರಹಳ್ಳಿ ಕ್ಷೇತ್ರದಲ್ಲಿ ಎಚ್‌ಡಿಕೆ, ಡಿವಿಎಸ್ ರೋಡ್ ಶೋ ಮಾಡಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ಮಾಡಿದ್ದಾರೆ.

ಎಂಪಿ ಚುನಾವಣೆ ನಂತರ ರಾಜ್ಯ ಢಮಾರ್‌: ಯತ್ನಾಳ್

Apr 22 2024, 02:01 AM IST
ಲೋಕಸಭಾ ಚುನಾವಣೆಯಾದ ಮೇಲೆ ಬಿಜೆಪಿ ನೇತೃತ್ವದ ಮಿತ್ರಕೂಟ ಬಹುಮತ ಪಡೆಯುತ್ತದೆ, ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗುತ್ತಾರೆ, ಆಗ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಢಮಾರ್ ಆಗಲಿದೆ.

ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:22 AM IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ

ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ : ಬಂಡೆಪ್ಪ ಕಾಂಶೆಂಪುರ್

Apr 20 2024, 01:08 AM IST
ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ

ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಸಾಗುತ್ತಿದೆ: ಬಿ.ಎಸ್.ಯಡಿಯೂರಪ್ಪ

Apr 19 2024, 01:05 AM IST

ಎಚ್.ಡಿ.ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾದರೆ ಕೇಂದ್ರದಲ್ಲಿ ಮಂತ್ರಿಯಾಗಿ ಉನ್ನತ ಸ್ಥಾನ ಪಡೆಯಲಿದ್ದು, ಆನಂತರ ಎಲ್ಲರೂ ಸೇರಿ ರಾಜ್ಯದ ಸಮಗ್ರ ಅಭಿವೃದ್ದಿ ಕೆಲಸ ಮಾಡಬಹುದು 

ಮಹಿಳೆಯರ ಬಗ್ಗೆ ಮಾತನಾಡಿದ ಎಚ್ಡಿಕೆಗೆ ಪಾಠ ಕಲಿಸಿ: ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗರತ್ನಮ್ಮ

Apr 19 2024, 01:04 AM IST
ಎಚ್.ಡಿ.ಕುಮಾರಸ್ವಾಮಿ ಯವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗರತ್ನಮ್ಮ ಹೇಳಿದರು. ಚನ್ನರಾಯಪಟ್ಟಣದಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 132
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved