• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ-ರಾಜ್ಯ ಮಧ್ಯೆ ಸಂಘರ್ಷ ಬೇಡ: ಸುಪ್ರೀಂಕೋರ್ಟ್‌ ಸಲಹೆ

Apr 09 2024, 12:47 AM IST
ನ್ಯಾಯಾಂಗದ ಅಂಗಳದಲ್ಲಿ ಬರ ಪರಿಹಾರ ಸಮರ ತೀವ್ರವಾಗಿದ್ದು, 2 ವಾರದಲ್ಲಿ ನಿಲುವು ತಿಳಿಸ್ತೇವೆ, ನೋಟಿಸ್‌ ನೀಡಬೇಡಿ ಎಂದು ಕೇಂದ್ರ ಮನವಿ ಮಾಡಿದೆ. ನಮ್ಮ ವಾದಕ್ಕೆ ಸುಪ್ರೀಂ ಮಣೆ ಹಾಕಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಬೆಳ್ತಂಗಡಿ: ರಾಜ್ಯ ನಿವೃತ್ತ ನೌಕರರ ಸಂಘ ತಾಲೂಕು ಸಭೆ

Apr 08 2024, 01:05 AM IST
ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.

ಸುಳ್ಳು ಗ್ಯಾರಂಟಿಗಳಿಂದಾಗಿ ರಾಜ್ಯ ದಿವಾಳಿ: ಗೋವಿಂದ ಎಂ ಕಾರಜೋಳ

Apr 08 2024, 01:02 AM IST
ಕೊಂಡ್ಲಹಳ್ಳಿ ಗ್ರಾಮದಲ್ಲಿ ನಡೆದ ಬಜೆಪಿ, ಜೆಡಿಎಸ್ ಸಮನ್ವಯ ಸಮಿತಿ ಸಭೆಯನ್ನು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಉದ್ಘಾಟಿಸಿದರು.

ವಿರೋಧಿಗಳ ಟೀಕೆಗೆ ಬಗ್ಗದೆ ರಾಜ್ಯ ಸರ್ಕಾರದಿಂದ ಜನಪರ ಆಡಳಿತ: ಆನಂದ್

Apr 07 2024, 01:46 AM IST
ವಿರೋಧಿಗಳ ಟೀಕೆಗೆ ಬಗ್ಗದೆ ಜನಪರವಾದ ಆಡಳಿತವನ್ನು ನಮ್ಮ ನಾಯಕರಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನೀಡುತ್ತಿರುವ ಯೋಜನೆಗಳ ವಿವರಗಳನ್ನು ಕಾರ್ಯಕರ್ತರು ಜನತೆಗೆ ಸಮರ್ಥವಾಗಿ ವಿವರಿಸಿ ನಮ್ಮ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಗೆಲುವಿಗೆ ಕೈಜೋಡಿಸಬೇಕು ಎಂದು ಶಾಸಕ ಕೆ.ಎಸ್.ಆನಂದ್ ಕರೆ ನೀಡಿದರು.

ಕರ್ನಾಟಕ ವೈವಿಧ್ಯತೆಯ ವಿಶಿಷ್ಟ ರಾಜ್ಯ: ಈಶ್ವರಕುಮಾರ

Apr 06 2024, 12:57 AM IST
ದೇಶಾದ್ಯಂತ ಇರುವ ವೈವಿಧ್ಯತೆಗಳಲ್ಲಿ ಕರ್ನಾಟಕ ವಿಶೇಷವಾದದ್ದು. ಅದರಲ್ಲೂ ಉತ್ತರ ಕನ್ನಡ ಜಿಲ್ಲೆ ಅವೆಲ್ಲವನ್ನೂ ಪ್ರತಿನಿಧಿಸುವ ಪ್ರಾಕೃತಿಕ ಜೀವವೈವಿಧ್ಯತೆಯ ಜತೆಗೆ ದೇಶದ ಹಲವು ಪ್ರಥಮಗಳಿಗೆ ಕಾರಣವಾದ ಜಿಲ್ಲೆಯಾಗಿದೆ.

ಬೇಲೂರಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿಯಾಗಿ ನರಸಿಂಹಸ್ವಾಮಿ ನೇಮಕ

Apr 06 2024, 12:53 AM IST
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಬೇಲೂರಿನ ನರಸಿಂಹಸ್ವಾಮಿ ರವರನ್ನು ಆಯ್ಕೆ ಮಾಡಿದ್ದು ಮಾಜಿ ಸಚಿವರು ಮತ್ತು ಎಐಸಿಸಿ ಸದಸ್ಯ ಬಿ.ಶಿವರಾಂ ಅವರು ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಪತ್ರ ನೀಡಿದರು.

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಇಬ್ಭಾಗ-ಬೊಮ್ಮಾಯಿ ಭವಿಷ್ಯ

Apr 06 2024, 12:51 AM IST
ಲೋಕಸಭೆ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಇಬ್ಭಾಗವಾಗಲಿದ್ದು, ಮತ್ತೆ ರಾಜ್ಯದಲ್ಲಿ ವಿಧಾನಸಭೆಯ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹಾವೇರಿ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಅಂಚಿನಲ್ಲಿದೆ: ಸುನಿಲ್‌ ಕುಮಾರ್‌

Apr 06 2024, 12:49 AM IST
ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು. ಶಾಸಕ, ರಾಜ್ಯ ಬಿಜೆಪಿ ಚುನಾವಣಾ ಸಂಚಾಲಕ ವಿ.ಸುನಿಲ್ ಕುಮಾರ್ ಕರ್ನಾಟಕದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದರು.

ಚುನಾವಣೆಯಲ್ಲಿ ರಾಜ್ಯ, ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ : ಚಾಮರಸ ಮಾಲಿ ಪಾಟೀಲ್

Apr 06 2024, 12:49 AM IST

ಬರ ನಿರ್ವಹಣೆಯಲ್ಲಿ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದೆಂದು ಕರ್ನಾಟಕ ಸರ್ವೋದಯ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಎಚ್ಚರಿಸಿದರು.

ಸಿದ್ದರಾಮಯ್ಯ- ಡಿಕೆಶಿ ಕುಸ್ತಿಯಲ್ಲಿ ಬಡವಾದ ರಾಜ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ

Apr 05 2024, 01:00 AM IST
ಕ್ಷೇತ್ರದಲ್ಲಿ ಜನರ ಉತ್ಸಾಹ ನೋಡಿ ಗೆಲುವಿನ ವಿಶ್ವಾಸ ಮೂಡಿದೆ. ಆದರೆ ಅತಿಯಾದ ಆತ್ಮವಿಶ್ವಾಸದಲ್ಲಿ ಮೈಮರೆಯದಂಥ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 132
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved