• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಹೆದ್ದಾರಿಗೆ ರಾಷ್ಟ್ರೀಯ ಮಾದರಿ ಅರಣ್ಯ ಕೃಷಿ ಆರಂಭ

Jun 09 2024, 01:31 AM IST
ಕಲಬುರಗಿ ಆಳಂದ ಮಾರ್ಗದ ವಾಗ್ದರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಗೆ ಪ್ರಾದೇಶಿಕ ಅರಣ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಮಾದರಿ ವಿಸ್ತಾರದ ಸಸಿ ನೆಡುವ ಕಾಮಗಾರಿಗೆ ಚಾಲನೆ.

ರಾಜ್ಯ ಕಾಂಗ್ರೆಸ್ ಸುಭದ್ರ : ಶಾಸಕ ನಂಜೇಗೌಡ

Jun 08 2024, 12:36 AM IST
ಲೋಕಸಭಾ ಚುನಾವಣೆಯಲ್ಲಿ ಮಾಲೂರು ತಾಲೂಕಿನಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ನೀಡಿದ್ದು ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತ ಗಳಿಸಲು ಸಾಧ್ಯವಾಯಿತು. ನನ್ನ ತಾಲೂಕಿನ ಜನ ನನ್ನ ಕೈ ಬಿಡುವುದಿಲ್ಲ ಎಂಬುದು ಸಾಬೀತಾಗಿದೆ ಎನ್ನುವುದು ಶಾಸಕ ನಂಜೇಗೌಡ ಅಭಿಪ್ರಾಯ

ಇಡೀ ರಾಜ್ಯ ವ್ಯಾಪಿಸಿದ ಮುಂಗಾರು: ಇಂದು ಭಾರೀ ಮಳೆ

Jun 07 2024, 11:23 AM IST

ವಾಡಿಕೆಗಿಂತ ನಾಲ್ಕು ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯ ಅಥ್ಲೆಟಿಕ್ಸ್‌: ಶಾಟ್‌ಪುಟ್‌ನಲ್ಲಿ ಅಂಬಿಕಾ ಹೊಸ ಕೂಟ ದಾಖಲೆ

Jun 07 2024, 12:33 AM IST
ಉಡುಪಿಯಲ್ಲಿ ರಾಜ್ಯ ಸೀನಿಯರ್‌ ಅಥ್ಲೆಟಿಕ್ಸ್‌ ಕೂಟ. ಮೊದಲ ದಿನ ಶಾಟ್‌ಪುಟ್‌ನಲ್ಲಿ ಕೂಟ ದಾಖಲೆ ಬರೆದ ಮೈಸೂರಿನ ಅಂಬಿಕಾ. ಇಂದು ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಮುಕ್ತಾಯ.

23ರಂದು ಪರಿಸರ ಸಂರಕ್ಷಣೆ ಕುರಿತು ರಾಜ್ಯ ಸಮ್ಮೇಳನ

Jun 06 2024, 12:31 AM IST
ಶಿರಸಿಯಲ್ಲಿ ನಡೆಯುವ ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿ ಕುರಿತ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ವಿಷಯ ತಜ್ಞರು, ಸಾಮಾಜಿಕ ಮುಖಂಡರು, ವಿಜ್ಞಾನಿಗಳು, ಪರಿಸರ ಸಂರಕ್ಷಣಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

೪೦೦ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

Jun 06 2024, 12:30 AM IST
೨೦೨೪-೨೫ನೇ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ೪೦೦ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

ಹೆಣ್ಣು ಭ್ರೂಣಹತ್ಯೆ ಕಂಡರೂ ಕಣ್ಮುಚ್ಚಿ ಕುಳಿತ ರಾಜ್ಯ ಸರ್ಕಾರ: ಹೇಮಲತಾ ನಾಯಕ

Jun 03 2024, 12:31 AM IST
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆಯ ಕುರಿತು ಮಾಧ್ಯಮಗಳಲ್ಲಿಯೇ ವರದಿಯಾಗುತ್ತಿದೆ.

ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ರಾಜ್ಯ ಸರ್ಕಾರದಿಂದ ಲೂಟಿ: ಮಲ್ಲೇಶಪ್ಪ

Jun 03 2024, 12:31 AM IST
ರಾಜ್ಯದ ಜನರ ಅಭಿವೃದ್ಧಿ ಮಾಡಬೇಕಾದ ಸರ್ಕಾರ ಬಡವ, ಹಿಂದುಳಿದ ಮತ್ತು ದಲಿತರಿಗೆ ಮೀಸಲಿಟ್ಟಿರುವಂತಹ ಹಣ ಲೂಟಿ ಮಾಡುತ್ತಿದೆ. ಕೆಲವು ಅಲ್ಪ ಪ್ರಮಾಣದ ಗ್ಯಾರಂಟಿ ಯೋಜನೆಗಳ ತರಾತುರಿಯಲ್ಲಿ ಜಾರಿ ಮಾಡಿ ಜನತೆಯ ಮೂಗಿಗೆ ತುಪ್ಪ ಸವರಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಇದರಿಂದ ಯಾರೊಬ್ಬರು ನೆಮ್ಮದಿಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ.

ಮುಂಗಾರು ಸಿದ್ಧತೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬೊಮ್ಮಾಯಿ

Jun 01 2024, 01:45 AM IST
ಉತ್ತರ ಕರ್ನಾಟಕದಲ್ಲಿ ರೈತರು ಮುಂಗಾರು ಬಿತ್ತನೆ ಆರಂಭಿಸಿದ್ದು, ಬಿತ್ತನೆ ಬೀಜ, ಗೊಬ್ಬರದ ಕೊರತೆಯಾಗಿದೆ.

ರಾಜ್ಯ ಸರ್ಕಾರ ಬಿತ್ತನೆ ಬೀಜ ದರ ಏರಿಸಿ ಜೇಬಿಗೆ ಕತ್ತರಿ : ಅಶೋಕ್ ಕುಮಾರ್

May 31 2024, 02:21 AM IST
ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ 175 ರಿಂದ 190 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿತ್ತು. ಅದರಲ್ಲಿ ಮಂಡ್ಯ ಜಿಲ್ಲೆಯ ಏಳು ತಾಲೂಕುಗಳು ಸೇರಿವೆ. ಘೋಷಣೆ ಮಾಡಿ 7ರಿಂದ 8 ತಿಂಗಳು ಕಳೆದರೂ ರೈತರಿಗೆ ಒಂದು ರುಪಾಯಿ ಬರ ಪರಿಹಾರ ಹಣ ಸಂದಾಯವಾಗಿಲ್ಲ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 143
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved