• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರ: 9ರಂದು ಹಿ.ಚಿ ಹಬ್ಬ, ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Nov 01 2024, 12:00 AM IST
ನ. 9ರಂದು ಕುಶಾಲನಗರ ಕೂಡ್ಲೂರು ವೀರ ಭೂಮಿ ಜನಪದ ಗ್ರಾಮದಲ್ಲಿ ಹಿ.ಚಿ. ಹಬ್ಬ ಮತ್ತು ಜನಪದರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಬೀದರ್‌ನ ಇಬ್ಬರು ಸಾಧಕರಿಗೆ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಗರಿ

Oct 31 2024, 02:03 AM IST
ಬೀದರ್ ನಗರ ಅಂಧ ಜಾನಪದ ಸಂಗೀತ ಹಾಗೂ ಶಾಸ್ತ್ರಿಯ ಸಂಗೀತ ಕಲಾವಿದರಾದ ಶ್ರೀ ನರಸಿಂಹಲು (60) ಹಾಗೂ ಅಪ್ಪಟ ಗಾಂಧಿವಾದಿ ಹೀರಾಚಂದ ವಾಘ್ಮಾರೆಗೆ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

ಶಿಲ್ಪಿ ಅರುಣ್‌ ಯೋಗಿರಾಜ್‌, ಮೊಯ್ಲಿ, ಹೇಮಾ ಸೇರಿ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Oct 31 2024, 02:00 AM IST
ರಾಜ್ಯ ಸರ್ಕಾರದ ಪ್ರತಿಷ್ಠಿತ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ, ಹಿರಿಯ ನಟಿ ಹೇಮಾ ಚೌಧರಿ, ಅಯೋಧ್ಯೆ ಶ್ರೀರಾಮನ ಶಿಲ್ಪಿ ಅರುಣ್‌ ಯೋಗಿರಾಜ್‌ ಸೇರಿದಂತೆ 69 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಕ್ಕಳ ವೈದ್ಯ ಡಾ.ಬಿದರಿಗೆ ರಾಜ್ಯೋತ್ಸವ ಪ್ರಶಸ್ತಿ

Oct 31 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ತಮ್ಮ 71ರ ಇಳಿ ವಯಸ್ಸಿನಲ್ಲಿಯೂ ಸಹ ಯುವಕನಂತೆ ಉತ್ಸಾಹದಿಂದ ವೈದ್ಯಕೀಯ ಸೇವೆಯ ಜೊತೆಗೆ ಸದಾ ಸಮಾಜ ಸೇವೆಯಲ್ಲಿಯೂ ತೊಡಗಿಕೊಂಡಿರುವ ನಗರದ ಪ್ರತಿಷ್ಠಿತ ಮಕ್ಕಳ ವೈದ್ಯ ಡಾ. ಎಲ್.ಬಿದರಿ ಅವರಿಗೆ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕಳೆದ 45 ವರ್ಷಗಳಿಂದ ಸಿಗುತ್ತಿರುವ ಇವರ ವೈದ್ಯಕೀಯ ಸೇವೆ ದೇಶಾದ್ಯಂತ ಮನೆಮಾತಾಗಿದೆ. ನೂರಾರು ಉಚಿತ ಶಿಬಿರಗಳು ಹಾಗೂ ಚಿಕಿತ್ಸೆಗಳನ್ನು ನೀಡಿದ ಇವರ ಶ್ರಮಕ್ಕೆ ಇಂದು ತಕ್ಕ ಪ್ರತಿಫಲ ಸಿಕ್ಕಂತಾಗಿದೆ.

ಇಮಾಮಸಾಬ್‌ ವಲ್ಲೆಪ್ಪನವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Oct 31 2024, 01:04 AM IST
ಅಕ್ಷರಜ್ಞಾನ ಇರದಿದ್ದರೂ ಜಾನಪದ ಉಳಿವಿಗೆ ಟೊಂಕಟ್ಟಿದ ಇಮಾಮಸಾಬ್, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಜಿಲ್ಲೆಯ ಒಬ್ಬರಿಗೆ ರಾಜ್ಯೋತ್ಸವ, ಇಬ್ಬರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ

Oct 31 2024, 01:02 AM IST
ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಭ್ರಮ 50ರ ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಕೊಡಗಿನ ಇಬ್ಬರಿಗೆ ಪ್ರಶಸ್ತಿ ಲಭಿಸಿದೆ.

ಬಡಗುತಿಟ್ಟು ಯಕ್ಷಗಾನ ಭಾಗವತ ಕೇಶವ ಹೆಗಡೆಗೆ ರಾಜ್ಯೋತ್ಸವ ಪ್ರಶಸ್ತಿ

Oct 31 2024, 01:00 AM IST
ತಂದೆ, ತಾಯಿಗಳ ಪ್ರೋತ್ಸಾಹ, ಅಭಿಮಾನಿಗಳ ಪ್ರೀತಿಯಿಂದ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ ಎಂದು ಯಕ್ಷಗಾನ ಭಾಗವತರಾದ ಕೇಶವ ಹೆಗಡೆ ಕೊಳಗಿ ತಿಳಿಸಿದರು.

ದಾವಣಗೆರೆ ಪತ್ರಕರ್ತರಿಗೆ ರಾಜ್ಯೋತ್ಸವ ಪ್ರಶಸ್ತಿ ಮರೀಚಿಕೆ

Oct 31 2024, 12:55 AM IST
ಇಲ್ಲಿನ ಪತ್ರಕರ್ತರ ಪಾಲಿಗೆ ಪ್ರಶಸ್ತಿ ಕನ್ನಡಿಯೊಳಗಿನ ಗಂಟು

ಗಡಿ ಜಿಲ್ಲೆ ಬೆಳಗಾವಿಗೆ ಒಂದೇ ರಾಜ್ಯೋತ್ಸವ ಪ್ರಶಸ್ತಿ

Oct 31 2024, 12:53 AM IST
ಗಡಿಜಿಲ್ಲೆ ಬೆಳಗಾವಿಗೆ ಈ ಬಾರಿ ಒಂದೇ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಅಥಣಿಯ ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದ.ಕ.: ಐವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮೂವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ

Oct 31 2024, 12:50 AM IST
ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ವಿಶ್ವನಾಥ ಸುವರ್ಣ(ಮಾಧ್ಯಮ), ಸದಾಶಿವ ಶೆಟ್ಟಿ(ಹೊರನಾಡು) ಹಾಗೂ ರೀಟಾ ನರೋನ್ಹಾ(ಸಮಾಜಸೇವೆ)ಇವರಿಗೆ ಲಭಿಸಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved